ಅಂದು ಆ್ಯಕ್ಟರ್‌, ಇಂದು ಪೈಂಟರ್‌!


Team Udayavani, May 22, 2017, 10:45 AM IST

painter.jpg

ಇಸ್ಲಾಮಾಬಾದ್‌: ಕಿರುತೆರೆಯೋ ಬೆಳ್ಳಿತೆರೆಯೋ ಒಂದು ಬಾರಿ ಅವಕಾಶ ಸಿಕ್ಕರೆ ಸಾಕು, ಲೈಫ್ ಸೆಟ್ಲ ಎಂಬುದು ಸಾಮಾನ್ಯ ನಂಬಿಕೆ. ಆದರೆ ನಿಜ ಜೀವನ ಹಾಗಿಲ್ಲ. 

ಹಲವು ಧಾರಾವಾಹಿಗಳಲ್ಲಿ ಮಿಂಚಿ ಪ್ರಸಿದ್ಧವಾಗಿದ್ದರೂ, ನಟನೆಗೆ ಸೂಕ್ತ ಅವಕಾಶ ಸಿಗದೇ ಪಾಕಿಸ್ಥಾನದ ನಟನೊಬ್ಬನ ಜೀವನ ಇದೀಗ ದೈನೇಸಿ ಸ್ಥಿತಿಗೆ ತಲುಪಿದೆ. ಪರಿಣಾಮ ಪ್ರಸಿದ್ಧ ನಟ ಕೊನೆಗೆ ಪೈಂಟರ್‌ ಆಗಿದ್ದಾನೆ!

ಅಷ್ಟೇ ಅಲ್ಲ, ಕೇವಲ ಒಂದು ಹೊತ್ತು ಊಟ, ರಸ್ತೆ ಬದಿ ನಿದ್ದೆಗೆ ಜೀವನ ತಲುಪಿದೆ. “ಲಾಹೋರ್‌ನಲ್ಲಿ ಉಳಿದುಕೊಳ್ಳಲು ನನ್ನ ಬಳಿ ಹಣವಿಲ್ಲ. ಅದಕ್ಕಾಗಿ ನಾನು ಒಂದೇ ಹೊತ್ತು ಊಟ ಮಾಡುತ್ತೇನೆ, ರಸ್ತೆ ಬದಿ ಮಲಗುತ್ತೇನೆ’ ಎನ್ನುತ್ತಾರೆ ನಟ ಶಾಹಿದ್‌ ನಸೀಬ್‌. 

ಪಾಕ್‌ನ ಪ್ರಸಿದ್ಧ ಧಾರಾವಾಹಿಗಳಾದ “ದುಲ್ಲಾರಿ’, “ಜಬ್‌ ಉಸ್ಸೇ ಮುಜ್‌ಸೇ ಮೊಹಬ್ಬತ್‌ ಹುಯೀ’ ಇತ್ಯಾದಿಗಳಲ್ಲಿ ನಟಿಸಿದವರು. ಆದರೆ ಅವರಿಗೀಗ ಹೆಚ್ಚು ಅವಕಾಶಗಳೇ ಬರುತ್ತಿಲ್ಲ. ಬಂದರೂ ಅದು ತಿಂಗಳಿಗೆ 20 ಸಾವಿರ ರೂ. (ಪಾಕ್‌ ಕರೆನ್ಸಿ)ಗೆ ಇಳಿದಿದೆ. ಪರಿಣಾಮ ನಸೀಬ್‌ ಅವರು ಸಂಗೀತ ಉದ್ಯಮದತ್ತ ಕಣ್ಣು ಹಾಯಿಸಿದ್ದಾರೆ. ತಮ್ಮದೇ ಆದ ಆಲ್ಬಂ ಹೊರತರಲು ಕನಿಷ್ಠ 1 ಲಕ್ಷ ರೂ. ಬೇಕು. ಇದಕ್ಕೆ ತಾವು ಲಾಹೋರ್‌ನ ಪ್ರಸಿದ್ಧ ಸಂಗೀತಗಾರರ, ಸಂಯೋಜಕರನ್ನು ಭೇಟಿಯಾಗಿ ನೆರವು ಕೇಳುತ್ತಿರುವುದಾಗಿ ಹೇಳಿದ್ದಾರೆ. “ಸದ್ಯದ ಪರಿಸ್ಥಿತಿಯಲ್ಲಿ ತಮಗೆ ವಾಪಸ್‌ ಊರಿಗೆ ಹೋಗಲು ಸಾಧ್ಯವಿಲ್ಲ. ನಟನಾಗಿ ವಿಫ‌ಲವಾದ ಬಗ್ಗೆ ಅವರು ತಮಾಷೆ ಮಾಡುತ್ತಾರೆ. ಆದ್ದರಿಂದ ಲಾಹೋರ್‌ನಲ್ಲಿ ಪೈಂಟರ್‌ ಆಗಿ ಕೆಲಸ ಮಾಡುತ್ತಿದ್ದೇನೆ’ ಎಂದು ನಸೀಬ್‌ ಹೇಳುತ್ತಾರೆ.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.