ಕ್ಷಮಾದಾನ ಅರ್ಜಿ ಸಲ್ಲಿಸಿದ ಕುಲಭೂಷಣ್ ಜಾಧವ್
Team Udayavani, Jun 23, 2017, 3:45 AM IST
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿ ರುವ ಭಾರತೀಯ ನೌಕಾಪಡೆ ಮಾಜಿ ಅಧಿಕಾರಿ ಕುಲ ಭೂಷಣ್ ಜಾಧವ್ ಅವರು ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಪಾಕ್ ಸೇನೆಯೇ ಮಾಹಿತಿ ನೀಡಿದೆ.
“ಜಾಧವ್ ಅವರು ತಾವು ಬೇಹುಗಾರಿಕೆ, ಭಯೋತ್ಪಾದನೆ ಮತ್ತು ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿರುವುದನ್ನು ಒಪ್ಪಿ ಕೊಂಡಿದ್ದಾರೆ. ಅಲ್ಲದೆ, ತಮ್ಮಿಂದಾಗಿ ಆದ ಪ್ರಾಣಹಾನಿ, ಆಸ್ತಿ ಪಾಸ್ತಿ ಹಾನಿ ಬಗ್ಗೆಯೂ ಪಶ್ಚಾತ್ತಾಪ ಪಡುವುದಾಗಿ ಹೇಳಿ, ಕ್ಷಮಾದಾನ ನೀಡುವಂತೆ ಕೋರಿದ್ದಾರೆ’ ಎಂದಿದೆ ಸೇನೆ. ಕಾನೂನಿನ ಪ್ರಕಾರ, ಸೇನೆಯು ಜಾಧವ್ಗೆ ಕ್ಷಮೆ ನೀಡದಿದ್ದರೆ, ಪಾಕ್ ಅಧ್ಯಕ್ಷರ ಮೊರೆ ಹೋಗುವ ಅವಕಾಶ ಜಾಧವ್ಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು