ಮಲ್ಯ, ಲಲಿತ್ ಗಡಿಪಾರು: ಭಾರತ, ಬ್ರಿಟನ್ ಚರ್ಚೆ
Team Udayavani, Jul 19, 2017, 3:45 AM IST
ಲಂಡನ್: ಭಾರತದಿಂದ ಬ್ರಿಟನ್ಗೆ ಪಲಾಯನಗೈದಿರುವವರು, ವಿದ್ಯಾರ್ಥಿಗಳೂ ಸೇರಿದಂತೆ ಭಾರತೀಯರಿಗೆ ವೀಸಾ ನೀಡಿಕೆಯಲ್ಲಿ ವಿಳಂಬದ ಬಗ್ಗೆ ಭಾರತೀಯ ಅಧಿಕಾರಿಗಳು ಬ್ರಿಟಿಷ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಬಹುಕೋಟಿ ರೂಪಾಯಿ ಸಾಲ ಮಾಡಿ ಬ್ರಿಟನ್ಗೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, ಐಪಿಎಲ್ ಭ್ರಷ್ಟಾಚಾರ ಆರೋಪಿ ಲಲಿಲಿತ್ ಮೋದಿ ಅವರ ಗಡೀಪಾರು ಪ್ರಯತ್ನಗಳನ್ನು ಭಾರತ ನಡೆಸುತ್ತಿರುವಂತೆಯೇ, ಈ ಚರ್ಚೆ ಮಹತ್ವ ಪಡೆದಿದೆ.
ಸೋಮವಾರ ಮಾತುಕತೆ ವೇಳೆ ಬ್ರಿಟನ್ ಪ್ರವಾಸದಲ್ಲಿ ರುವ ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಮಹರ್ಷಿ ಬ್ರಿಟಿಷ್ ಅಧಿಕಾರಿಗಳೊಂದಿಗೆ ಈ ವಿಚಾರ ಪ್ರಸ್ತಾವಿಸಿದ್ದಾರೆ. ಮಲ್ಯ ಪ್ರಕರಣವನ್ನು ವಿಶೇಷವಾಗಿ ಪ್ರಸ್ತಾವಿಸಲಾಗಿದೆಯೇ ಎಂಬ ಮಾಧ್ಯಮದ ಮಂದಿ ಪ್ರಶ್ನೆಗೆ ಉತ್ತರಿಸಿದ ಮಹರ್ಷಿ, ಇಂತಹ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡೇ ಮಾತನಾಡ ಲಾಗಿದೆ. ಮಲ್ಯ ಪ್ರಕರಣ ಕೋರ್ಟ್ನಲ್ಲಿದ್ದು, ಸಾಮಾನ್ಯವಾಗಿ ಗಡಿಪಾರು ಪ್ರಕರಣಗಳಲ್ಲಿ ಉದ್ಭವವಾಗುವ ಸಮಸ್ಯೆಗಳ ಬಗ್ಗೆ ಪ್ರಸ್ತಾವಿಸಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ