ನೇಪಾಲ ಪ್ರವಾಹ, ಭೂಕುಸಿತ ಬಲಿ ಸಂಖ್ಯೆ 115; ಬಾಧಿತರು 60 ಲಕ್ಷ
Team Udayavani, Aug 15, 2017, 4:44 PM IST
ಕಾಠ್ಮಂಡು : ನೇಪಾಲದಲ್ಲಿ ಜಡಿಮಳೆ, ಪ್ರವಾಹ, ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ ಇಂದು 115 ಕ್ಕೇರಿದೆ. ಇನ್ನೂ 40 ಜನರು ನಾಪತ್ತೆಯಾಗಿದ್ದಾರೆ. ಸುಮಾರು 60 ಲಕ್ಷ ಜನರು ಪ್ರವಾಹದಿಂದ ತೀವ್ರವಾಗಿ ಬಾಧಿತರಾಗಿದ್ದಾರೆ.
ಸುಮಾರು 2,800 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ. ಮನೆ ಮಾರು ಕಳೆದುಕೊಂಡವರು ಕಳೆದ ಮೂರು ದಿನಗಳಿಂದ ತಾತ್ಕಾಲಿಕ ಆಸರೆ ತಾಣಗಳಲ್ಲಿ ರಕ್ಷಣೆ ಪಡೆದಿದ್ದಾರೆ. ಪ್ರವಾಹ ಸಂತ್ರಸ್ತರು ಆವಶ್ಯಕ ಪರಿಹಾರ ಪೂರೈಕೆಗಳನ್ನು ಇನ್ನಷ್ಟೇ ಪಡೆಯಬೇಕಾಗಿದೆ ಎಂದು ಕಾಠ್ಮಂಡು ಪೋಸ್ಟ್ ವರದಿ ಮಾಡಿದೆ.
ಪ್ರವಾಹದಿಂದ ಆಗಿರುವ ನಾಶ ನಷ್ಟ ವನ್ನು ಅಂದಾಜಿಸಲು ಗೃಹ ಸಚಿವ ಜನಾರ್ದನ ಶರ್ಮಾ ನೇತೃತ್ವದಲ್ಲಿ ಸಮಿತಿಯೊಂದನ್ನು ರೂಪಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಮತ್ತು 12 ಸಚಿವಾಲಯಗಳ ಕಾರ್ಯದರ್ಶಿಗಳು ಈ ಸಮಿತಿಯ ಸದಸ್ಯರಾಗಿದ್ದಾರೆ ಎಂದು ಗೃಹ ಸಚಿವಾಲಯದ ವಕ್ತಾರ ರಾಮಕೃಷ್ಣ ಸುಬೇದಿ ತಿಳಿಸಿದ್ದಾರೆ.
ಸುಮಾರು 27,000 ಸಿಬಂದಿಗಳು ಪ್ರವಾಹ ಸಂತ್ರಸ್ತರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ