ಗ್ರಹಣಕ್ಕೆ ಕಾದಿರುವ ದೊಡ್ಡಣ್ಣ


Team Udayavani, Aug 21, 2017, 9:05 AM IST

GRAHANA.jpg

ಸೋಮವಾರ ರಾತ್ರಿ 9.16(ಭಾರತೀಯ ಕಾಲಮಾನ)ಕ್ಕೆ ಸರಿಯಾಗಿ ಅಮೆರಿಕ ಸಂಸ್ಥಾನ ಖಗ್ರಾಸ ಸೂರ್ಯಗ್ರಹಣಕ್ಕೆ ಸಾಕ್ಷಿಯಾಗಲಿದೆ. ಭೂಮಿ ಮತ್ತು ಸೂರ್ಯನ ನಡುವೆ ಚಂದಮಾಮ ಪೂರ್ಣವಾಗಿ ಅಡ್ಡ ಬಂದಾಗ, ಅಮೆರಿಕ ಸಂಸ್ಥಾನದ 14 ರಾಜ್ಯಗಳಲ್ಲಿ(ಉತ್ತರ ಅಮೆರಿಕದಲ್ಲಿ) ಒಂದೊಂದೆಡೆ ಒಂದೊಂದು ಪ್ರಮಾಣದಲ್ಲಿ ಕತ್ತಲಾವರಿಸಲಿದೆ. ಆದರೆ ಕೇವಲ 2 ನಿಮಿಷ ಮಾತ್ರ! 1,500 ಮೈಲಿ ವೇಗದಲ್ಲಿ ನೆರಳಿನ ಪರದೆ ಹಾಕಿದಂತೆ ಇದು ಆವರಿಸಲಿರುವುದು ವಿಶೇಷ. ನಾಸಾ ಸೇರಿದಂತೆ ಅಮೆರಿಕದ ವೈಜ್ಞಾನಿಕ ಸಂಸ್ಥೆಗಳೆಲ್ಲ ಈ ಮಾಯಾಸಮಯಕ್ಕಾಗಿ ಕಾತರದಿಂದ ಕುಳಿತಿವೆ. 

ಭಾರತೀಯರಿಗೆ ಗ್ರಹಣ?
ಇಂದು ಭಾರತೀಯರೂ ಗ್ರಹಣದರ್ಶನ ಮಾಡಬಹುದು. ಆದರೆ ಯೂಟ್ಯೂಬ್‌ನಲ್ಲಿ ಮಾತ್ರ! ಸ್ಪೇಸ್‌ ಇಂಡಿಯಾ ಸಂಸ್ಥೆ ಭಾರತೀಯರಿಗಾಗಿಯೇ ಖಗ್ರಾಸ ಸೂರ್ಯಗ್ರಹಣ ನೇರ ಪ್ರಸಾರ ಮಾಡಲಿದೆ. ದೆಹಲಿ ಮೂಲದ ಈ ಸಂಸ್ಥೆ ಅಮೆರಿಕದಿಂದ ವೈಜ್ಞಾನಿಕ ಸಂಸ್ಥೆಯೊಂದರ ಸಹಯೋಗದಲ್ಲಿ ಸೂರ್ಯಗ್ರಹಣದ ನೇರ ಪ್ರಸಾರ ಏರ್ಪಡಿಸಲಿದ್ದು, ಪ್ರೇಕ್ಷಕರು ಕಣ್ಣಿಗೆ ಗ್ಲಾಸ್‌ ಹಾಕಿಕೊಳ್ಳುವ ಅಗತ್ಯವಂತೂ ಇಲ್ಲ ಬಿಡಿ!

ವೈಜ್ಞಾನಿಕ ಅಧ್ಯಯನ
ಭೂಮಿಯ ಮೇಲ್ಮೆ„ ವಾತಾವರಣದ ಭಾಗವಾಗಿರುವ ಅಯಾನುಗೋಳದ ಮೇಲೆ ಗ್ರಹಣದ ಪರಿಣಾಮ ಹೇಗಿರಲಿದೆ ಎಂಬ ಅಧ್ಯಯನ.

ಗ್ರಹಣವು ಭೂಮಿಯ ಮೇಲಿನ ಮತ್ತು ಉಪಗ್ರಹಗಳೊಂದಿಗಿನ “ರೇಡಿಯೋ ತರಂಗ ಸಂವಹನ’ದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬ ಬಗ್ಗೆ ಅಧ್ಯಯನ ಸೂರ್ಯಗ್ರಹಣದ ಸಮಯದಲ್ಲಿ “ಸೋಲಾರ್‌ ವೆದರ್‌'(ಸೂರ್ಯನ ಅಂಚಿನ ಪ್ರದೇಶದಲ್ಲಿನ ಪರಿಣಾಮ ಗಳನ್ನು) ಅಪಾಯಕಾರಿ ವಿಕಿರಣಗಳನ್ನು ಹೊಮ್ಮಿಸುತ್ತದೆ. ಅದರಿಂದ ಗಗನ ಯಾತ್ರಿಗಳ ರಕ್ಷಣೆಗೆ ಸಂಬಂಧಿಸಿ ಅಧ್ಯಯನ. 

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.