ಭೂಕಂಪವೋ, ಅಣ್ವಸ್ತ್ರವೋ?


Team Udayavani, Sep 24, 2017, 7:05 AM IST

North-Korean-governmen.jpg

ಬೀಜಿಂಗ್‌/ಟೆಹರಾನ್‌: ಕೆಲ ದಿನಗಳ ಹಿಂದೆ ಅಮೆರಿಕ ಸೇನಾ ನೆಲೆ ಸಮೀಪದ ವರೆಗೆ ಕ್ಷಿಪಣಿ ಉಡಾಯಿಸಿದ್ದ ಉತ್ತರ ಕೊರಿಯಾ ಶನಿವಾರ ಮತ್ತೂಮ್ಮೆ ಪರಮಾಣು ಪರೀಕ್ಷೆ ನಡೆಸಿದೆ ಎಂದು ಹೇಳಲಾಗತ್ತಿದೆ. ಆದರೆ ಉತ್ತರ ಕೊರಿಯಾ ಮತ್ತು ಅದರ ಬೆಂಬಲಿಗ ರಾಷ್ಟ್ರ ಚೀನಾ ಈ ಬೆಳವಣಿಗೆಯನ್ನು ನಿರಾಕರಿಸಿದೆ. ಚೀನಾದ ಹವಾಮಾನ ಸಂಸ್ಥೆ ನೀಡಿರುವ ಹೇಳಿಕೆ ಪ್ರಕಾರ ಉತ್ತರ ಕೊರಿಯಾದ ರಹಸ್ಯ ಸ್ಥಳವೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದ ರಿಂದ  ಅಲ್ಪ ಪ್ರಮಾಣದ ಕಂಪನ ಉಂಟಾಗಿದೆ. ರಿಕ್ಟರ್‌ ಮಾಪಕದಲ್ಲಿ ಅದು 3.4ರಷ್ಟು ದಾಖಲಾಗಿತ್ತು ಎಂದು ತಿಳಿಸಿದೆ. 

ಈ ನಡುವೆ ಅಂತಾರಾಷ್ಟ್ರೀಯ ಒತ್ತಡಕ್ಕೆ ಮಣಿದಂತೆ ಕಂಡುಬಂದಿರುವ ಚೀನಾ, ತನ್ನ ಪರಮಾಪ್ತ ರಾಷ್ಟ್ರಕ್ಕೆ ಜವಳಿ, ತೈಲೋತ್ಪನ್ನಗಳ ರಫ‌¤ನ್ನು ನಿಯಂತ್ರಿಸಲು ಮುಂದಾಗಿದೆ. ವಿಶ್ವ ಸಂಸ್ಥೆ ಆ ದೇಶದ ಮೇಲೆ ಕಠಿಣಾತಿಕಠಿಣ ಆರ್ಥಿಕ  ದಿಗ½ಂಧನಗಳನ್ನು ವಿಧಿಸಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಈಗಾಗಲೇ ಕಲ್ಲಿ ದ್ದಲು, ಕಬ್ಬಿಣದ ಅದಿರು, ಸಮುದ್ರೋತ್ಪನ್ನಗಳ ರಫ್ತು ಮಾಡುವುದನ್ನು ನಿಲ್ಲಿಸಲಾಗಿದೆ.ಇರಾನ್‌ ಕ್ಷಿಪಣಿ ಪರೀಕ್ಷೆ: ಮತ್ತೂಂದೆಡೆ ಅಮೆರಿಕದ ಎಚ್ಚರಿಕೆ ಹೊರತಾಗಿಯೂ ಕ್ಷಿಪಣಿ ಪರೀಕ್ಷೆ ನಡೆಸಿರು ವುದಾಗಿ ಇರಾನ್‌ ಹೇಳಿ ಕೊಂಡಿದೆ. ಈ ಮೂಲಕ ಅಣ್ವಸ್ತ್ರ ಅಭಿವೃದ್ಧಿ ಕಾರ್ಯಕ್ರಮ ನಡೆಸುವುದಿಲ್ಲ ಎಂದು ಪಾಶ್ಚಿಮಾತ್ಯ ರಾಷ್ಟ್ರಗಳ ಜತೆ ಮಾಡಿಕೊಂಡ ಒಪ್ಪಂದವನ್ನು ಮುರಿಯುವಂಥ ಪರೋಕ್ಷ ಎಚ್ಚರಿಕೆಯನ್ನು ನೀಡಿದೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.