ಅಪರಾಧ ತಡೆಗೆ ಜನರ ಸಹಕಾರ ಅಗತ್ಯ


Team Udayavani, Jul 19, 2017, 3:44 PM IST

19-YAD-1.gif

ಗುರುಮಠಕಲ್‌: ಅಪರಾಧ ತಡೆಗಟ್ಟಲು ಪೊಲೀಸರೊಂದಿಗೆ ಜನರು ಮಾಹಿತಿ ನೀಡಿ ಸಹಕಾರಿಸಬೇಕು ಎಂದು ಎಸ್ಪಿ ಯಡಾಮಾರ್ಟಿನ್‌ ಮಾರ್ಬನ್ಯಾಂಗ್‌ ಹೇಳಿದರು. 

ಅವರು ನಗರದ ಪೊಲೀಸ್‌ ಠಾಣೆಯಲ್ಲಿ ಆಯೋಜಿಸಿದ್ದ ಸುಧಾರಿತ ಗಸ್ತು ಸಮಿತಿ ಉದ್ಘಾಟಿಸಿದ ಅವರು ನಂತರ ಸಮಿತಿ ಸದಸ್ಯರ ಸಲಹೆ-ಸೂಚನೆಗಳನ್ನು ಸಮಾಲೋಚಿಸಿ ಮಾತನಾಡಿದರು. ಯಾದಗಿರಿ ಜಿಲ್ಲೆಯಲ್ಲಿ ಮಹಿಳಾ ಪೊಲೀಸ ಠಾಣೆ ಆಗಿದ್ದು, ನಗರದಲ್ಲಿ
ಅದರ ಶಾಖೆ ಆರಂಭಿಸಿಬೇಕು ಎಂದು ಸದಸ್ಯರೊಬ್ಬರು ಕೇಳಿದಾಗ ಪೊಲೀಸ್‌ ಠಾಣೆಯಲ್ಲಿ ಮಹಿಳಯರ ದೂರು ಅಥಾವ ಯಾವುದೇ ದೂರು ಪ್ರಕರಣ ದಾಖಲಿಸಿಕೊಳ್ಳಲು ನಿರಾಕರಿಸಿದರೆ ನನ್ನನ್ನು ನೇರವಾಗಿ ಸಂಪರ್ಕಿಸಿ ನ್ಯಾಯ ಒದಗಿಸುತ್ತೇನೆ. ನಿರಾಕರಿಸಿದ ಆ ಠಾಣೆಯ ಪಿಎಸ್‌ಐಗೆ ಶಿಕ್ಷೆ ವಿಧಿಸುತ್ತೇನೆ ಎಂದು ಅವರು ತಿಳಿಸಿದರು.

ತೆಲಂಗಾಣ ಮತ್ತು ಕರ್ನಾಟಕ ಗಡಿ ಭಾಗವಾಗಿರುವ ಪುಟಪಾಕ ಗ್ರಾಮದಲ್ಲಿ ಉಕ್ಕಡ ಠಾಣೆಯನ್ನು ಸ್ಥಾಪಿಸಿ ತೆಲಂಗಾಣ ಅಕ್ರಮ ಚಟುವಟಿಕೆಗಳನ್ನು ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ದಲಿತರು ಹಾಗೂ ಹಿಂದುಳಿದ
ವರ್ಗದವರು ಅರ್ಥಿಕವಾಗಿ ಯಾವುದೇ ಪ್ರಕರಣದ ಬಗ್ಗೆ ತಮ್ಮಲ್ಲಿ ಮಾಹಿತಿಗಳಿದ್ದರೆ ಅವುಗಳನ್ನು ಯಾರಿಗೂ ಹೆದರದೆ ಸತ್ಯವಾಗಿ ಮಾಹಿತಿಯನ್ನು ನೀಡಿದಲ್ಲಿ ಅಪರಾಧ ಪ್ರಕರಣಗಳನ್ನು ತಡಗಟ್ಟುವಲ್ಲಿ ಸಹಕಾರಿಯಾಗುತ್ತದೆ ಎಂದರು.

ಸಿಪಿಐ ಶಿವಾನಂದ ವಾಲೀಕಾರ ಸ್ವಾಗತಿಸಿದರು. ಪಿಎಸ್‌ಐ ಎನ್‌. ಗುಂಡುರಾವ್‌ ವಂದಿಸಿದರು. ಗಸ್ತು ಸಮಿತಿ ಸದಸ್ಯರಾದ ಕೆ. ದೇವದಾಸ, ಲಿಂಗಪ್ಪ ತಾಂಡೂರಕರ್‌, ಸಂಜೀವಕುಮಾರ ಚಂದಾಪುರ್‌, ಪ್ರಕಾಶ ನಿರೇಟಿ, ಅನಂತಪ್ಪ ಯದ್ಲಾಪುರ, ಬಸಣ್ಣ ದೇವರಹಳ್ಳಿ ಇದ್ದರು.  

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.