ಕಮಲವು ಮೃದುತ್ವದ, ಶಿಲೆಯು ಕಾಠಿಣ್ಯದ ಸಂಕೇತ


Team Udayavani, Aug 19, 2017, 5:45 AM IST

1808side2-Kamalashile.jpg

ಸಿದ್ದಾಪುರ: ಶ್ರೀ ಕ್ಷೇತ್ರ ಕಮಲಶಿಲೆಯು ಪವಿತ್ರ ಶಕ್ತಿ ಕ್ಷೇತ್ರಗಳಲ್ಲಿ ಒಂದಾಗಿದೆ. ಶ್ರೀ ದೇವಿಯ ಉದ್ಭವ ಲಿಂಗವು ಕಮಲವನ್ನು ಹೋಲುವ, ಅಷ್ಟೇ ನುಣುಪಾದ ಶಿಲೆಯಾದ್ದರಿಂದ ಕಮಲಶಿಲೆ ಎಂಬ ನಾಮ ಖ್ಯಾತಿಗೊಂಡಿತು. ಹೆಸರೇ ಸೂಚಿಸುವಂತೆ ಕಮಲವು ಮೃದುತ್ವವನ್ನು, ಶಿಲೆಯು ಕಾಠಿಣ್ಯವನ್ನು ಅರ್ಥೈಸಿದರೂ, ಇಲ್ಲಿ ಎರಡೂ ಒಂದಾಗಿ ಏಕತೆ ಮತ್ತು ಸಮಾನತೆಯನ್ನು ಸೂಚಿಸುತ್ತದೆ. ಕಮಲ ವಿಲಾಸಿನಿಯಾಗಿ ಶಿಷ್ಟಪಾಲನೆ ಮಾಡಿದರೆ, ಶಿಲೆಯಾಗಿ ದುಷ್ಟರ ನಿಗ್ರಹ ಕಾರ್ಯ ನಡೆಸುವಳು ಎಂಬುದು ಭಕ್ತರ ನಂಬಿಕೆ. ಕ್ಷೇತ್ರದ ಮಹಿಮೆ ಹಾಗೂ ಭಕ್ತರ ಸತ್ಕಾರದಿಂದ ದೇಶವ್ಯಾಪಿ ಹೆಸರು ಪಡೆದಿದ್ದು, ದಿನೇ ದಿನೇ ಭಕ್ತರ ಸಂಖ್ಯೆ ಹೆಚ್ಚುತ್ತಿದೆ.

ಶ್ರೀ ಕ್ಷೇತ್ರ 
ಸಿದ್ದಾಪುರದಿಂದ 6 ಕಿ.ಮೀ., ಕುಂದಾಪುರದಿಂದ 35 ಕಿ.ಮೀ ದೂರದಲ್ಲಿದೆ. ಶ್ರೀ ಬ್ರಾಹ್ಮಿದುರ್ಗಾಂಬೆಯು ಪ್ರಕೃತಿ ಪ್ರಿಯಳಾಗಿ ಇಲ್ಲಿ ನೆಲೆ ನಿಂತಿದ್ದಾಳೆ. ಲಿಂಗದಲ್ಲಿ ಮೂರು ಸ್ವರ್ಣರೇಖೆಗಳಿದ್ದು, ಮಹಾಲಕ್ಷ್ಮೀ, ಮಹಾಕಾಳಿ, ಮಹಾ ಸರಸ್ವತಿಯಾಗಿ ನೆಲೆಸಿದ್ದಾಳೆ ಎನ್ನುವ ಪ್ರತೀತಿ ಇದೆ. ಹೀಗಾಗಿ ಕ್ಷೇತ್ರವು ಭಕ್ತಾದಿಗಳನ್ನು ತನ್ನತ್ತ ಸೆಳೆಯುತ್ತಿದೆ. ಬಂದಂತಹ ಭಕ್ತಾದಿಗಳಿಗೆ ಹಿಂದೆ ಮಧ್ಯಾಹ್ನದ ಹಸಿವು ದೊಡ್ಡ ಸಮಸ್ಯೆಯಾಗಿತ್ತು. ಇದನ್ನು ಮನಗಂಡ ಕ್ಷೇತ್ರದ ಆನುವಂಶಿಕ ಆಡಳಿತ ಮಂಡಳಿ ಅನ್ನಪ್ರಸಾದ ವ್ಯವಸ್ಥೆ ಮಾಡಿದರು.
 
ಭಕ್ತರ ಸತ್ಕಾರ
ಶ್ರೀ ಕ್ಷೇತ್ರ ಕಮಲಶಿಲೆಯಲ್ಲಿನ ಭಕ್ತರ ಸತ್ಕಾರ ನೋಡಿದರೆ ಮನೋಲ್ಲಾಸವಾಗುವುದು. ಆನುವಂಶಿಕ ಆಡಳಿತ ಮೊಕ್ತೇಸರ ಎಸ್‌. ಸಚ್ಚಿದಾನಂದ ಚಾತ್ರ, ಸಹ ಮೊಕ್ತೇಸರರಾದ ಬರೆಗುಂಡಿ ಶ್ರೀನಿವಾಸ ಚಾತ್ರ ಮತ್ತು ಎ. ಚಂದ್ರ ಶೆಟ್ಟಿ ಅವರು ದೇಗುಲಕ್ಕೆ ಬಂದ ಪ್ರತಿಯೊಬ್ಬರನ್ನು ಮಾತನಾಡಿಸುತ್ತಾರೆ. ಪ್ರತೀ ದಿನ ಊಟದ ಸಮಯದಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಾರೆ. ಊಟದ ಆರಂಭದಿಂದ ಊಟ ಮುಗಿಸುವ ತನಕ ನಿರಂತರವಾಗಿ ವಿಚಾರಣೆ ನಡೆಯುತ್ತದೆ. ಭಕ್ತಾದಿಗಳು ಏನೇ ಕೇಳಿದರೂ ಕೂಡಾ ಸಾವಧಾನದಿಂದಲೇ ಪೂರೈಸುತ್ತಾರೆ. ದೇಗುಲದ ವತಿಯಿಂದ ನಡೆಯುವ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೂ ಮಧ್ಯಾಹ್ನ ಭೋಜನದ ವ್ಯವಸ್ಥೆ ಇದೆ. ದೊಡ್ಡ ಆದಾಯ ಈ ದೇವಸ್ಥಾನಕ್ಕೆ ಇಲ್ಲದಿದ್ದರೂ ಇರುವ ಆದಾಯದಲ್ಲಿಯೇ ಸದ್ವಿನಿಯೋಗ ಮಾಡುವುದರೊಂದಿಗೆ ಭಕ್ತಾದಿಗಳಿಗೆ ಉತ್ತಮ ಸೇವೆ ನೀಡುವ ಕಾರ್ಯ ಮಾಡಲಾಗುತ್ತಿದೆ.

ಅನ್ನಪ್ರಸಾದ  
ಕಮಲಶಿಲೆ ಎಂದಾಗ ಕಣ್ಣ ಮುಂದೆ ಬರುವುದು ಅನ್ನಪ್ರಸಾದ. ಇದಕ್ಕೆ ಕಾರಣ ಸರಳ ಭೋಜನ ಪದ್ಧತಿ. ಬಗೆಬಗೆ ಭಕ್ಷéಗಳು, ಅದ್ಭುತವಾದ ರುಚಿ, ಬಡಿಸುವಲ್ಲಿನ ಪ್ರೀತಿ ಕಾರಣವಾಗಿದೆ. ಅನ್ನ ಪ್ರಸಾದ ಸ್ವೀಕರಿಸಿದರೆ ಯಾವುದೋ ಅದ್ಧೂರಿ ಶುಭ ಸಮಾರಂಭದ ಭೋಜನ ಸ್ವೀಕರಿಸುತ್ತಿದ್ದೇವೆ ಎನ್ನುವ ಅನುಭವ. ಪ್ರತಿದಿನದ ಅಡುಗೆಯ ಮೆನು ಸಿದ್ಧಪಡಿಸಿ ಅಡುಗೆ ಮನೆಯಲ್ಲಿ ಅಳವಡಿಸಲಾಗುತ್ತದೆ. ಅದರಂತೆ ನುರಿತ ಬಾಣಸಿಗರು ಅಡುಗೆ ತಯಾರಿ ಮಾಡುತ್ತಾರೆ. ಕಮಲಶಿಲೆಯ ಅನ್ನಪ್ರಸಾದ ಮಾತ್ರ ಶುಚಿ, ರುಚಿ, ವೈವಿಧ್ಯತೆಯೊಂದಿಗೆ ಮೇರು ಸ್ಥಾನ ಪಡೆದುಕೊಳ್ಳುತ್ತದೆ.

ಟಾಪ್ ನ್ಯೂಸ್

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.