ಉಪೇಂದ್ರ ಸಮಾಜ ಶುದ್ಧಿ ಮಾಡಲು “ಓಂ’ಕಾರ ಹಾಡಿದ್ದಾರೆ
Team Udayavani, Aug 17, 2017, 1:23 PM IST
ಉಪೇಂದ್ರ ಸಮಾಜ ಶುದ್ಧಿ ಮಾಡಲು “ಓಂ’ಕಾರ ಹಾಡಿದ್ದಾರೆ. ಈ ತೀರ್ಮಾನದ ಬೇರುಗಳನ್ನು ಹುಡುಕುತ್ತಾ ಹೋದರೆ ಈ ಅಹೋರಾತ್ರ ಎದುರಾಗುತ್ತಾರೆ. ಇವರ ಮೂಲ ಹೆಸರು ನಟೇಶ್ ಪೋಲೇಪಲ್ಲಿ. ಬರಹಗಾರರು, ವಾಸ್ತು ತಜ್ಞರು, ಅಧ್ಯಾತ್ಮಿಕ ಚಿಂತಕರು. ಉಪೇಂದ್ರರ ಥಿಂಕ್ಟ್ಯಾಂಕರ್ ಕೂಡ. ಉಪ್ಪಿ ರಾಜಕೀಯ ರಂಗಕ್ಕೆ ಹೆಜ್ಜೆ ಊರಲು ಇವರ ಪಾಲೂ ಇದೆ. ಪರದೆ ಹಿಂದಿನ ಅನೇಕ “ಬುದ್ಧಿವಂತನ’ ಸತ್ಯಗಳನ್ನು “ಉದಯವಾಣಿ’ಯೊಂದಿಗೆ ಹಂಚಿಕೊಂಡಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ