ಮುಂಬಯಿ: ಚೆಂಬೂರು ಮುಂಬಯಿ ಪುತ್ತಿಗೆ ಮಠದ ಸಭಾಂಗಣದಲ್ಲಿ ಕೆಮುಂಡೇಲು ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳಿಗಾಗಿ ಶಾಲೆಯ ಅಭಿವೃದ್ಧಿ ಹಾಗೂ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು ಶ್ರೀ ಕ್ಷೇತ್ರದ ಸ್ವಾಮೀಜಿಯವರು ಫೆ. 23 ರಂದು ಸಮಾಲೋಚನಾ ಸಭೆಯನ್ನು ಆಯೋಜಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಉಮೇಶ್ ಕುಮಾರ್(9324759589), ಶೇಖರ್ ಶಾಂತಿ(9819578050) ಮತ್ತು ಧನಂಜಯ ಕೋಟ್ಯಾನ್(9820790032) ಅವರನ್ನು ಸಂಪರ್ಕಿಸಬಹುದೆಂದು ಪ್ರಕಟನೆ ತಿಳಿಸಿದೆ.