Friday, May 24, 2013
Last Updated: 12:15:42 AM IST
  • ನಾನೆಲ್ಲಿರುವೆ:
  • ಮುಖಪುಟ ರಾಷ್ಟ್ರೀಯ
  • ಉದಯವಾಣಿ
  • ವೆ ಬ್
  • ಹುಡುಕಿ
  • ಮುಖ್ಯಾಂಶಗಳು:   
    • ಆಂಧ್ರ ಮಳೆ: ಬಲಿ ಸಂಖ್ಯೆ 17ಕ್ಕೆ
      • Udayavani | Feb 18, 2013

        ಹೈದರಾಬಾದ್‌: ಆಂಧ್ರ ಪ್ರದೇಶದ 9 ಜಿಲ್ಲೆಗಳಲ್ಲಿ ಎರಡು ದಿನಗಳ ಮಳೆ ಹಾವಳಿಗೆ ಬಲಿಯಾದವರ ಸಂಖ್ಯೆ 17ಕ್ಕೆ ಏರಿದೆ. ಈ ಪೈಕಿ 12 ಮಂದಿ ಸಿಡಿಲಿಗೆ ಬಲಿಯಾದರೆ ಮೂವರು ವಿದ್ಯುದಾಘಾತದಿಂದ ಮೃತಪಟ್ಟರು ಮತ್ತು ಇಬ್ಬರು ಮನೆ ಕುಸಿದು ಸಾವಿಗೀಡಾದರು.

        ಅಕಾಲಿಕ ಮಳೆಯಿಂದಾಗಿ ಸುಮಾರು 900 ಮನೆಗಳು ಹಾನಿಗೊಂಡಿದ್ದು2,52,000 ಹೆಕ್ಟೇರ್‌ ಭೂಮಿಯಲ್ಲಿನ ಭತ್ತ, ಮಾವು, ಮೆಣಸು, ತರಕಾರಿ ಮತ್ತಿತರ ಬೆಳೆಗಳು ನಾಶವಾಗಿವೆ. ಅದಿಲಾಬಾದ್‌ ಜಿಲ್ಲೆಯಲ್ಲಿ ಗರಿಷ್ಠ ಹಾನಿ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


      Share your views-post your Comment below
      blog comments powered by Disqus
      ತಾಜಾಸುದ್ದಿಗಳುಹೆಚ್ಚು ಒದಲ್ಪಟ್ಟಅತೀ ಹೆಚ್ಚು ಪ್ರತಿಕ್ರಿಯೆ
      • Copyright @ 2009 Udayavani.All rights reserved.
      • Designed & Hosted By 4cplus