ಫೆ. 27: ಗಿರೀಶ್‌ ಕಾಸರವಳ್ಳಿ ಅವರೊಂದಿಗೆ ಸಂವಾದ


Team Udayavani, Feb 22, 2021, 5:49 PM IST

Untitled-1

ಅಮೆರಿಕ : ಕನ್ನಡ ಸಾಹಿತ್ಯ ರಂಗ ಯುಎಸ್‌ಎ ವತಿಯಿಂದ ಕನ್ನಡದ ಖ್ಯಾತ ಚಲನಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಅವರೊಂದಿಗೆ ಸಂವಾದ ಕಾರ್ಯಕ್ರಮ ಫೆ. 27ರಂದು ವರ್ಚುವಲ್‌ ಮೂಲಕ ನಡೆಯಲಿದೆ. ಕಾರ್ಯಕ್ರಮ ಬೆಳಗ್ಗೆ ಬೆಳಗ್ಗೆ 10.30ಕ್ಕೆ (ಇಎಸ್‌ಟಿ), 9.30 (ಸಿಎಸ್‌ಟಿ), 7.30 (ಪಿಎಸ್‌ಟಿ), ರಾತ್ರಿ 9 (ಐಎಸ್‌ಟಿ) ನೇರಪ್ರಸಾರವಾಗಲಿದೆ.

ಮಾ. 6ರಂದು ರಕ್ತದಾನ ಶಿಬಿರ :

ಕ್ವೀನ್ಸ್‌ಲ್ಯಾಂಡ್‌ :  ಕನ್ನಡ ಸಂಘ ಕ್ವೀನ್ಸ್‌ಲ್ಯಾಂಡಜ್‌ ವತಿಯಿಂದ 2021ನೇ ಸಾಲಿನ ರಕ್ತದಾನ ಶಿಬಿರ ಮಾರ್ಚ್‌ 6ರಂದು ಸ್ಪ್ರಿಂಗ್‌ವುಡ್‌ ಬ್ಲಿಡ್‌ ಡೋನರ್‌ ಸೆಂಟರ್‌ನಲ್ಲಿ ನಡೆಯಲಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗಾಗಿ [email protected]  ಗೆ ಇ-ಮೇಲ್‌ ಮಾಡಬಹುದು.

ಮಾ. 20- 21ರಂದು ವರ್ಚುವಲ್‌ ಮ್ಯಾರಥಾನ್‌

ಜರ್ಮನಿ: ಬರ್ಲಿನ್‌ ಕನ್ನಡ ಬಳಗ ಇ.ವಿ. ವತಿಯಿಂದ ಪರಿಕ್ರಮ ದಿವಸ್‌ ವರ್ಚುವಲ್‌ ಮ್ಯಾರಥಾನ್‌ ಮಾರ್ಚ್‌ 20- 21ರಂದು ನಡೆಯಲಿದೆ. ನೇತಾಜಿ ಸುಭಾಶ್ಚಂದ್ರ ಬೋಸ್‌ ಅವರ 125ನೇ ಜನ್ಮದಿನಾಚರಣೆ ಮತ್ತು ಕೋವಿಡ್‌ ವಾರಿಯರ್‌ಗಳಿಗೆ ಗೌರವ ಸೂಚಿಸುವಸಲುವಾಗಿ ಜರ್ಮನಿ ಮತ್ತು ಭಾರತದ ಎಲ್ಲೇ ಇದ್ದರೂ ನಡಿಗೆ, ಓಟದಲ್ಲಿ ಪಾಲ್ಗೊಳ್ಳಬಹುದು. ನೋಂದಣಿ ಉಚಿತ. 10, 5 ಕಿ.ಮೀ. ಓಟ, 3 ಕಿ.ಮೀ. ನಡಿಗೆ ಮಾಡಿದ ಟ್ರ್ಯಾಕ್‌ ಅನ್ನು ಶೇರ್‌ ಮಾಡಿ ಪ್ರಶಸ್ತಿ ಪಡೆಯಬಹುದು.

ಫೆ. 27: ನೌಕಾಕ್ಷರಿ ಅಂತ್ಯಾಕ್ಷರಿ ರಸಪ್ರಶ್ನೆ ಕಾರ್ಯಕ್ರಮ :

ನಾರ್ತ್‌ ಅಮೆರಿಕ: ನೌಕಾ (ನಾರ್ತ್‌ ಅಮೆರಿಕ ಉತ್ತರ ಕರ್ನಾಟಕ ಅಸೋಸಿಯೇಶನ್‌) ವತಿಯಿಂದ ನೌಕಾಕ್ಷರಿ ಕನ್ನಡದಲ್ಲಿ ಅಂತ್ಯಾಕ್ಷರಿ, ರಸಪ್ರಶ್ನೆ ಮನೋರಂಜನೆ ಕಾರ್ಯಕ್ರಮವನ್ನು ಫೆ. 27ರಂದು ಸಂಜೆ 5 ಗಂಟೆಗೆ (ಪೆಸಿಫಿಕ್‌) ಆಯೋಜಿಸಲಾಗಿದೆ. ಕಾರ್ಯಕ್ರವನ್ನು Facebook.com/nauttarakarnatakaassociation ನಲ್ಲಿ ನೇರಪ್ರಸಾರ ಮಾಡಲಾಗುವುದು

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.