ಕೋವಿಡ್ ಭೀತಿ; ಗಡಿಯಲಿ ಕಟ್ಟೆಚ್ಚರ

ನಗರದ ರೈಲು ನಿಲ್ದಾಣದಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಗುತ್ತಿದೆ.

Team Udayavani, Feb 23, 2021, 12:43 PM IST

ಕೋವಿಡ್ ಭೀತಿ; ಗಡಿಯಲಿ ಕಟ್ಟೆಚ್ಚರ

ಬೀದರ: ಮಹಾರಾಷ್ಟ್ರದಲ್ಲಿ ರೂಪಾಂತರ ಕೋವಿಡ್‌-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಜಿಲ್ಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಗಡಿ ಭಾಗದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಬಸವಕಲ್ಯಾಣ ತಾಲೂಕಿನ ಚಂಡಕಾಪುರ ರಾಷ್ಟ್ರೀಯ ಹೆದ್ದಾರಿ ಮತ್ತು ಕಮಲನಗರ ಪಟ್ಟಣದ ಹೊರ ವಲಯದ ಹೆದ್ದಾರಿಯಲ್ಲಿ ಗಡಿ ಚೆಕ್‌ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಮಹಾರಾಷ್ಟ್ರದಿಂದ ಜಿಲ್ಲೆಗೆ ಪ್ರವೇಶಿಸುವ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗಿದೆ.

ಹೆದ್ದಾರಿ ಮೇಲೆ ಬ್ಯಾರಿಕೇಡ್‌ಗಳನ್ನು ಹಾಕಿ ರಾಜ್ಯಕ್ಕೆ ಆಗಮಿಸುವ ಪ್ರತಿಯೊಂದು ವಾಹನಗಳನ್ನು ತಡೆದು ತಪಾಸಣೆ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆ, ಕಂದಾಯ ಮತ್ತು ಪೊಲೀಸ್‌ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡಗಳನ್ನು ತಪಾಸಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ.

ರಾಜ್ಯ ಸರ್ಕಾರದ ನಿರ್ದೇಶನದಂತೆ ಮಹಾರಾಷ್ಟ್ರದ ಬರುವ ಪ್ರಮಾಣಿಕರ ಕಡ್ಡಾಯವಾಗಿ 72 ಗಂಟೆಗಳ ಕೋವಿಡ್‌ ಆರ್‌ ಟಿಪಿಸಿಆರ್‌ ನೆಗೆಟಿವ್‌ ವರದಿಯನ್ನು ನೋಡಿ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಪ್ರಮಾಣಪತ್ರ ತರದವರಿಗೆ ಥರ್ಮಲ್‌ ಸ್ಕ್ರೀನಿಂಗ್‌ ಮತ್ತು ಪಲ್ಸ್‌ ಆಕ್ಸಿಮೀಟರ್‌ನಿಂದ ತಪಾಸಣೆ ಮಾಡಲಾಗುತ್ತಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಬರುವಾಗ ಆರ್‌ಟಿಪಿಸಿಆರ್‌ ತಪಾಸಣಾ ವರದಿ ನೋಡಿಯೇ ಬಸ್‌ ಹತ್ತಿಸಬೇಕು. ನೆಗೆಟಿವ್‌ ವರದಿ ಇಲ್ಲದೇ ಯಾವುದೇ ಪ್ರಯಾಣಿಕರನ್ನು ಬಸ್‌ಗೆ ಹತ್ತಿಸಿಕೊಳ್ಳುವಂತಿಲ್ಲ ಎಂದು ತಿಳಿಸಲಾಗಿದೆ ಎಂದು ಎನ್‌ಈಕೆಆರ್‌ಟಿಸಿ ಡಿಸಿ ಹೇಳಿದ್ದಾರೆ.

20 ರೈಲುಗಳ ಸಂಚಾರ: ಕಲಬುರಗಿ ಮೂಲಕ ನಿತ್ಯ 20
ರೈಲುಗಳು ಸಂಚರಿಸುತ್ತಿವೆ. ಇದರಲ್ಲಿ ಸೊಲ್ಲಾಪುರದಿಂದ ಒಂದು ಮತ್ತು ಮುಂಬೈ ಒಂದರಿಂದಲೇ ಸುಮಾರು 16 ರೈಲುಗಳು ಆಗಮಿಸುತ್ತವೆ. ಆದರೂ, ಸೋಮವಾರ ಸಂಜೆ 4 ಗಂಟೆಯಾದರೂ ಜಿಲ್ಲಾಡಳಿತದಿಂದ ರೈಲ್ವೆ ನಿಲ್ದಾಣದಲ್ಲಿ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಮಹಾರಾಷ್ಟ್ರದಲ್ಲಿ ಕೋವಿಡ್‌ ಪ್ರಕರಣಗಳ ಹೆಚ್ಚಳ ಹಿನ್ನಲೆಯಲ್ಲಿ ನಗರದ ರೈಲು ನಿಲ್ದಾಣದಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಗುತ್ತಿದೆ. ಆದರೆ, ಕೋವಿಡ್‌ ನೆಗೆಟಿವ್‌ ಪ್ರಮಾಣ ಪತ್ರ ಪರಿಶೀಲನೆ ನಡೆಯದಿರುವುದು ಕಂಡು ಬಂದಿದೆ.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.