ಪಪಂ: 44.39 ಕೋಟಿ ರೂ. ಬಜೆಟ್‌ ಮಂಡನೆ


Team Udayavani, Feb 24, 2021, 2:09 PM IST

ಪಪಂ: 44.39 ಕೋಟಿ ರೂ. ಬಜೆಟ್‌ ಮಂಡನೆ

ಅರಕಲಗೂಡು: ಪಪಂನ 2021-22ನೇ ಸಾಲಿನ 44,39,37,610 ರೂ.ನ ಆಯ-ವ್ಯಯವನ್ನು ಅಧ್ಯಕ್ಷ ಹೂವಣ್ಣ ಮಂಡಿಸಿದರು. ದೊಡ್ಡ ಮೊತ್ತದ ಮೊದಲ ಬಜೆಟ್‌ ಇದಾಗಿದ್ದು, 44,34,67,840 ರೂ. ಖರ್ಚು, 4,69,770 ರೂ. ಉಳಿತಾಯ ತೋರಿಸಲಾಗಿದೆ. ಬಜೆಟ್‌ ಮಂಡನೆ ನಂತರ ಮಾತನಾಡಿದ ಪಪಂ ಅಧ್ಯಕ್ಷ ಹೂವಣ್ಣ, ಎಲ್ಲಾ ವಾರ್ಡ್‌ಗಳನ್ನು ಆಧುನೀಕರಣ ಮಾಡುವ ಹಿನ್ನೆಲೆಯಲ್ಲಿ ಈ ಬಾರಿ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಪೌರಕಾರ್ಮಿಕರಿಗಿಲ್ಲ ಆದ್ಯತೆ: ಸಭೆಯಲ್ಲಿ ಸದಸ್ಯ ವಾಟಾಳ್‌ ರಮೇಶ್‌ ಮಾತನಾಡಿ, ಇದೇಮೊದಲ ಬಾರಿಗೆ ದೊಡ್ಡ ಗಾತ್ರದ ಬಜೆಟ್‌ ತಯಾರಿಸಿದ್ದು ಸ್ವಾಗತಾರ್ಹ. ಇದರ ಗುರಿಯನ್ನುಮುಟ್ಟಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಆದರೆ, ಪಪಂನ ಸರ್ವತೋಮುಖ ಅಭಿವೃದ್ಧಿಗೆಶ್ರಮಿಸುವ ತಳಹದಿ ಆಗಿರುವ ಪೌರಕಾರ್ಮಿಕರಿಗೆ ಆದ್ಯತೆ ನೀಡದಿರುವುದುಬೇಸರದ ಸಂಗತಿ ಎಂದು ಹೇಳಿದರು.

ನೀರಿನ ತೆರಿಗೆ ಮನ್ನಾ ಮಾಡಿ: ಪಪಂ ವ್ಯಾಪ್ತಿಯಲ್ಲಿ ಬಹುತೇಕ ಗ್ರಾಮೀಣ ಜನರು ಇದ್ದು, ಶೇ.70 ಬಡತನ ರೇಖೆಯಲ್ಲಿ ಜೀವಿಸುತ್ತಿದ್ದಾರೆ. ಹೀಗಾಗಿ ಕುಡಿಯುವ ನೀರಿನತೆರಿಗೆಯನ್ನು ಮನ್ನಾ ಮಾಡುವ ಮೂಲಕ ಕೋವಿಡ್ ಸಂಕಷ್ಟದಲ್ಲಿರುವ ನಾಗರಿಕರಿಗೆ ಸಹಕಾರ ನೀಡುವಂತೆ ಸಭೆಯಲ್ಲಿ ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಪಪಂ ಅಧ್ಯಕ್ಷ ಹೂವಣ್ಣ, ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದು, ಹೆಚ್ಚು ಅನುದಾನವನ್ನು ಗಳಿಸುವ ಮೂಲಕ ಇದಕ್ಕೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ನಿರ್ಣಯಿಸಿ: ಸಭೆ ಮುಗಿದು 15 ದಿನ ಕಳೆದರೂ ಸಭಾ ನಡಾವಳಿ ಬರೆಯದೇ ಸಭೆಗೆ ಅಗೌರವ ತರುತ್ತಿರುವುದು ಒಳಿತಲ್ಲ ಎಂದು ಪಪಂ ಸಿಬ್ಬಂದಿಯನ್ನು ಎಚ್ಚರಿಸಿದ ಸದಸ್ಯ ಕೃಷ್ಣಯ್ಯ, ಅರಕಲಗೂಡು ಪಪಂನಲ್ಲಿಆಯ್ಕೆಯಾದ ದಿನದಿಂದಲೂ ಅನೇಕ ಸಭೆಗಳು ನಡೆದಿವೆ. ಆ ಸಭೆಯಲ್ಲಿ ನಿರ್ಣಯಿಸುವ ನಿರ್ಣಯಗಳನ್ನು ಸಭೆಯೊಳಗೆ ನಮೂದಿಸದೇ,ಸಭೆಯ ನಂತರದಲ್ಲಿ ಬರೆಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ನಡಾವಳಿ ಪುಸ್ತಕ ಬರೆಯುತ್ತಿಲ್ಲ: ಇತ್ತೀಚಿನ ದಿನಗಳಲ್ಲಿ ಪಪಂನ ಸಭೆಯ ನಡಾವಳಿಯನ್ನು 15 ದಿನಗಳಾದರೂ ಬರೆಯಲ್ಲಿ ಪಪಂನ ಕಟ್ಟಡ  ದಿಂದ ಹೊರಭಾಗಕ್ಕೆ ತೆಗೆದುಕೊಂಡು ಹೋಗಿಬರೆಯುತ್ತಾರೆ. ಇದು ಸರಿಯಾದ ಬೆಳವಣಿಗೆ ಯಲ್ಲ. ಅಧ್ಯಕ್ಷರು ಇತ್ತ ಗಮನ ನೀಡಿ ಸಭೆ  ಯಲ್ಲೇ ನಡಾವಳಿ ಪುಸ್ತಕವನ್ನು ಬರೆಯುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ ಪ್ರಸಂಗವು ನಡೆಯಿತು. ಇವರ ಪ್ರಶ್ನೆಗೆ ಉತ್ತರಿಸದೇ ಅಧಿಕಾರಿಗಳು ಮೌನಕ್ಕೆ ಶರಣಾದರು.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.