ಅಂಗಡಿ ಮಳಿಗೆಗಳ ಹರಾಜಿಗೆ ಪುರಸಭೆ ಸಿದ್ಧತೆ


Team Udayavani, Feb 24, 2021, 2:45 PM IST

ಅಂಗಡಿ ಮಳಿಗೆಗಳ ಹರಾಜಿಗೆ ಪುರಸಭೆ ಸಿದ್ಧತೆ

ಚಿಕ್ಕನಾಯಕನಹಳ್ಳಿ: ಆದಾಯ ಹೆಚ್ಚಿಸಲು ಪುರಸಭೆ ಅಧಿಕಾರಿಗಳು, ಸದಸ್ಯರು ನಿರ್ಧರಿಸಿದ್ದು ಮಳಿಗೆಗಳನ್ನು ಹರಾಜು ಮಾಡಲು ಸಿದ್ಧತೆ ಕೈಗೊಂಡಿದ್ದಾರೆ. ಹಲವು ವರ್ಷಗಳಿಂದ ಹರಾಜಾಗದೇ ಮಳಿಗೆಗಳು ಉಳಿದಿವೆ. ಅಲ್ಲದೇ, ಅವಧಿ ಮುಗಿದ ಮಳಿಗೆಗಳಿಗೆ ಮುಖ್ಯಾಧಿಕಾರಿ ಶ್ರೀನಿವಾಸ್‌ ನೋಟಿಸ್‌ ಜಾರಿಗೊಳಿಸಿದ್ದಾರೆ. ಹೀಗಾಗಿ ವ್ಯಾಪಾರಿಗಳು ಒಂದು ವಾರ ಸಮಯಾವಕಾಶ ಕೇಳಿದ್ದಾರೆ.

ಪಟ್ಟಣದ ಹೃದಯ ಭಾಗದ ಅಂಗಡಿ ಮಳಿಗೆಗಳಿಂದ ಪುರಸಭೆಗೆ ಅತೀ ಕಡಿಮೆ ಬಾಡಿಗೆ ಸಂದಾಯವಾಗುತ್ತಿದ್ದು, 2009 ರಲ್ಲಿಯೇ ಪುರಸಭೆ ಮಳಿಗೆಗಳ ಬಾಡಿಗೆಕರಾರು ಮುಗಿದಿದ್ದರೂ ಮಳಿಗೆ ಹರಾಜು ನಡೆದಿಲ್ಲ. ಇನ್ನೂ 25 ವರ್ಷಗಳ ಹಿಂದಿನ ದರದಲ್ಲಿ ಬಾಡಿಗೆ ಸ್ವೀಕರಿಸುತ್ತಿರುವ ಪುರಸಭೆ,ಪ್ರತಿ ತಿಂಗಳು ಸುಮಾರು 2 ಲಕ್ಷ ನಷ್ಟ ಅನುಭವಿಸುತ್ತಿದೆ. ಮುಖ್ಯಾಧಿಕಾರಿ ಶ್ರೀನಿವಾಸ್‌, ಸರ್ವ ಸದಸ್ಯರು ಅಂಗಡಿಗಳನ್ನು ಖಾಲಿ ಮಾಡಿಸಿ ಪ್ರಸ್ತುತ ದರಕ್ಕೆ ಹರಾಜುಮಾಡಲು ತೀರ್ಮಾನಿಸಿದ್ದಾರೆ. ಯಾವ ವಿಘ್ನ ಬರದಿದ್ದರೆ ಸುಮಾರು 3-4 ಲಕ್ಷ ಪುರಸಭೆಗೆ ಆದಾಯ ಬರುವುದರಲ್ಲಿ ಅನುಮಾನವಿಲ್ಲ.

ವಾರ್ಷಿಕ 30 ಲಕ್ಷ ರೂ. ನಷ್ಟ: ಪುರಸಭೆಗೆ ಸಂಬಂಧಿಸಿದ 120 ಮಳಿಗೆಗಳಿದ್ದು ಇವುಗಳಲ್ಲಿ 29 ಮಳಿಗೆಗಳ ಹರಾಜಿಗೆ ಕೋರ್ಟ್‌ತಡೆಯಾಜ್ಞೆ ನೀಡಿದೆ. 60 ಮಳಿಗೆಗಳು ಹರಾಜಿಗೆ ಸಿದ್ಧವಾಗಿವೆ. ಉಳಿದ ಮಳಿಗೆಗಳ ಕಾಲಾವಧಿ ಇನ್ನೂ ಬಾಕಿ ಇದೆ. ಮಳಿಗೆಗಳಿಂದಕನಿಷ್ಠ 800 ರಿಂದ ಗರಿಷ್ಠ 2500 ಪುರಸಭೆಗೆ ಬಾಡಿಗೆ ಬರುತ್ತಿದೆ. ಪ್ರಸು§ತ ಇವುಗಳ ಬಾಡಿಗೆ ದರ ಹೆಚ್ಚಾಗಿದ್ದು ಇವುಗಳನ್ನು ಮರು ಹರಾಜು ಮಾಡಿದರೆ ಪುರಸಭೆ ಪ್ರತಿ ತಿಂಗಳು 2.5 ಲಕ್ಷದಿಂದ 3ಲಕ್ಷದವರೆಗೆ ಆದಾಯ ಬರುತ್ತದೆ. 2009ಕ್ಕೆ ಬಹುತೇಕ ಮಳಿಗೆಗಳ ಬಾಡಿಗೆ ಕರಾರು ಮುಗಿದು ಹೋಗಿದ್ದು, 2021 ಕಳೆಯುತ್ತಿದ್ದರೂ ಹರಾಜಿಗೆ ಮನಸ್ಸು ಮಾಡಿರಲಿಲ್ಲ. ಈಗಿನ ಮುಖ್ಯಾಧಿಕಾರಿ ಶ್ರೀನಿವಾಸ್‌, ಸದಸ್ಯರ ಬೆಂಬಲದೊಂದಿಗೆ ಹರಾಜು ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಕಾಲಾವಕಾಶ: ಕಾನೂನಾತ್ಮಕವಾಗಿ ಗಡುವು ಮುಗಿದಿರುವ ಅಂಗಡಿ ಮಳಿಗೆ ಖಾಲಿ ಮಾಡಲು ಮಾ.1ರವರೆಗೆ ಅಂಗಡಿ ಮಳಿಗೆ ವ್ಯಾಪಾರಿಗಳು ಸಮಯ ಕೇಳಿದ್ದಾರೆ.ಸೋಮವಾರ ಮಳಿಗೆ ಖಾಲಿ ಮಾಡದಿದ್ದರೆಪೊಲೀಸರ ಸಹಕಾರದೊಂದಿಗೆ ಖಾಲಿಮಾಡಿಸಲು ಮುಂದಾಗುತ್ತೇವೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಗಡಿ ಮಳಿಗೆಗಳನ್ನು ಹರಾಜು ಮಾಡಿದರೆ ಪುರಸಭೆ ಆದಾಯ ಹೆಚ್ಚುತ್ತದೆ. ಪಟ್ಟಣ ಅಭಿವೃದ್ಧಿಗೆ ಹಣವನ್ನು ಬಳಕೆ ಮಾಡಿಕೊಳ್ಳಬಹುದು,ಈ ಬಗ್ಗೆ ಸಾಮಾನ್ಯ ಸಭೆಯಲ್ಲಿ ಸದಸ್ಯರು ಮಳಿಗೆಹರಾಜಿಗೆ ಸಹಮತ ವ್ಯಕ್ತಪಡಿಸಿದ್ದಾರೆ. ವ್ಯಾಪಾರಿಗಳು ಸೋಮವಾರದವರೆಗೆ ಮಳಿಗೆ ಖಾಲಿ ಮಾಡಲು ಅವಕಾಶ ಕೇಳಿದ್ದಾರೆ. ಶ್ರೀನಿವಾಸ್‌, ಚಿಕ್ಕನಾಯಕನಹಳ್ಳಿ ಪುರಸಭೆ ಮುಖ್ಯಾಧಿಕಾರಿ

 

ಚೇತನ್‌

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.