ಮತ್ತೆ ಅಭಿನಯಕ್ಕೆ ಸಜ್ಜಾದ ರಾಗಿಣಿ…‘ಕರ್ವಾ 3’ ಚಿತ್ರದಲ್ಲಿ ತುಪ್ಪದ ಬೆಡಗಿ  

2020 ಎಲ್ಲರ ಪಾಲಿಗೆ ಕಷ್ಟಕರವಾಗಿತ್ತು. ಕೆಲವೊಬ್ಬರು ಇದನ್ನು ಇನ್ನೂ ಕಠಿಣಗೊಳಿಸಿದರು.

Team Udayavani, Feb 25, 2021, 1:24 PM IST

Rrafgini

ಬೆಂಗಳೂರು : ಚಂದನವನದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಸಂಕಷ್ಟದ ಸಂಕೋಲೆ ತೊಡೆದು ಮತ್ತೆ ಮುಖಕ್ಕೆ ಬಣ್ಣ ಹಾಕೋಕೆ ರೆಡಿಯಾಗಿದ್ದಾರೆ. ಈ ವರ್ಷದ (2021) ಮೊದಲ ಚಿತ್ರದಲ್ಲಿ ನಟಿಸಲು ಅವರು ಒಪ್ಪಿಕೊಂಡಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ 10 ವರ್ಷಗಳನ್ನು ಪೂರೈಸಿರುವ ರಾಗಿಣಿ ಹಲವು ಬಗೆಯ ಪಾತ್ರ ಪೋಷಣೆ ಮೂಲಕ ಕನ್ನಡ ಸಿನಿರಸಿಕರನ್ನು ರಂಜಿಸಿದವರು. ಕಳೆದ ವರ್ಷ ಕನ್ನಡ ಚಿತ್ರರಂಗಕ್ಕೆ ಕಪ್ಪು ಚುಕ್ಕೆಯಂತಾಗಿದ್ದ ಡ್ರಗ್ಸ್ ಪ್ರಕರಣದಲ್ಲಿ ಈ ನಟಿಯ ಹೆಸರು ತಳುಕುಹಾಕಿ ಕೊಂಡಿದೆ. ಈ ವಿವಾದದಲ್ಲಿ ಜೈಲು ವಾಸ ಅನುಭವಿಸಿ ಹೊರಬಂದಿರುವ ರಾಗಿಣಿ, ಸದ್ಯ ಮತ್ತೆ ಚಿತ್ರರಂಗದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದಾರೆ.

ಹೊಸ ನಿರ್ದೇಶಕ ವಿಶಾಲ್ ಶೇಖರ್ ಅವರ ‘ಕರ್ವಾ 3’ ಸಿನಿಮಾದಲ್ಲಿ ಅಭಿನಯಿಸಲು ರಾಗಿಣಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ತಿಲಕ್ ಹಾಗೂ ಮೇಘನಾ ಗಾಂವ್ಕರ್ ಮುಖ್ಯಭೂಮಿಕೆಯಲ್ಲಿದ್ದಾರೆ. ಈ ಸಿನಿಮಾದಲ್ಲಿ ತಮ್ಮ ಹಾಗೂ ಮೇಘನಾ ಅವರ ಪಾತ್ರಗಳ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಡದ ರಾಗಿಣಿ, ನಾನು ಪಾತ್ರಗಳಿಗಿಂತ ಕಥೆಗೆ ಪ್ರಾಮುಖ್ಯತೆ ನೀಡುತ್ತೇನೆ. ಮೊದಲಿಂದಲೂ ಕಥೆ ನಂಬಿಕೊಂಡು ಬಂದಿರುವುದರಿಂದ ಮುಖ್ಯ ನಟಿ ಇಲ್ಲವೆ ಸಹನಟಿ ಎನ್ನುವುದು ನನಗೆ ಮುಖ್ಯವಲ್ಲ ಎಂದಿದ್ದಾರೆ.

2020 ಎಲ್ಲರ ಪಾಲಿಗೆ ಕಷ್ಟಕರವಾಗಿತ್ತು. ಕೆಲವೊಬ್ಬರು ಇದನ್ನು ಇನ್ನೂ ಕಠಿಣಗೊಳಿಸಿದರು. ಈ ಅಗ್ನಿಪರೀಕ್ಷೆಯಲ್ಲಿ ನಾನು ಮತ್ತುಷ್ಟು ಗಟ್ಟಿ ಹಾಗೂ ವಿಜಯಶಾಲಿಯಾಗಿ ಹೊರಹೊಮ್ಮಿದ್ದೇನೆ ಎಂದಿದ್ದಾರೆ ರಾಗಿಣಿ. ಇನ್ನು ‘ಕರ್ವಾ 3’ ಸಿನಿಮಾ ಪ್ರೀ-ಪ್ರೊಡಕ್ಷನ್ ಕೆಲಸ ನಡೆಯುತ್ತಿದ್ದು, ಮಾರ್ಚ್ ತಿಂಗಳಿನಲ್ಲಿ ಚಿತ್ರೀಕರಣಕ್ಕೆ ರಾಗಿಣಿ ಹಾಜರಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.