ಏಕದಿನದಲ್ಲಿ ಪೃಥ್ವಿ ಶಾ ದ್ವಿಶತಕ, ಸೂರ್ಯಕುಮಾರ್ ಭರ್ಜರಿ ಶತಕ: 457 ರನ್ ಗಳಿಸಿದ ಮುಂಬೈ !


Team Udayavani, Feb 25, 2021, 1:37 PM IST

ಏಕದಿನ ಪಂದ್ಯದಲ್ಲಿ ಪೃಥ್ವಿ ಶಾ ದ್ವಿಶತಕ, ಸೂರ್ಯಕುಮಾರ್ ಭರ್ಜರಿ ಶತಕ: 457 ರನ್ ಗಳಿಸಿದ ಮುಂಬೈ !

ಜೈಪುರ: ಇಲ್ಲಿನ ಸವಾಯ್ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ಇಂದು ನಡೆದ ವಿಜಯ್ ಹಜಾರೆ ಪಂದ್ಯ ಟಿ20 ಪಂದ್ಯದಂತೆ ನಡೆಯಿತು. ಕಾರಣ ಮುಂಬೈ ಆಟಗಾರರಾದ ಪೃಥ್ವಿ ಶಾ ಮತ್ತು ಸೂರ್ಯಕುಮಾರ್ ಯಾದವ್!

ಪುದುಚೇರಿ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಮುಂಬೈ ತಂಡ 50 ಓವರ್ ಗಳಲ್ಲಿ ಬರೋಬ್ಬರಿ 457 ರನ್ ಗಳಿಸಿತು. ಪೃಥ್ವಿ ಶಾ ಭರ್ಜರಿ ದ್ವಿಶತಕ ಬಾರಿಸಿದರೆ, ಸೂರ್ಯಕುಮಾರ್ ಯಾದವ್ ಶತಕ ಗಳಿಸಿದರು.

ಇದನ್ನೂ ಓದಿ:ಮೊಟೆರಾ ಸ್ಟೇಡಿಯಂ ಬಗ್ಗೆ ವಿರಾಟ್ ಕೊಹ್ಲಿ ಅಸಮಾಧಾನ!

152 ಎಸೆತ ಎದುರಿಸಿದ ಶಾ ಅಜೇಯ 227 ರನ್ ಗಳಿಸಿದರು. ಬರೋಬ್ಬರಿ 31 ಬೌಂಡರಿ ಮತ್ತು ಐದು ಸಿಕ್ಸರ್ ಗಳು ಶಾ ಬ್ಯಾಟಿಂದ ಬಂತು. ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ ಕೇವಲ 58 ಎಸೆತಗಳಿಂದ 133 ರನ್ ಗಳಿಸಿದರು. 22 ಬೌಂಡರಿ ಮತ್ತು ನಾಲ್ಕು ಸಿಕ್ಸರ್ ಗಳನ್ನು ಸೂರ್ಯಕುಮಾರ್ ಬಾರಿಸಿದರು.

ಉಳಿದಂತೆ ಆದಿತ್ಯ ತಾರೆ 56 ರನ್ ಗಳಿಸಿದರು. ಪುದುಚೇರಿ ಪರ ಮೂವರು ಬೌಲರ್ ಗಳು 80ಕ್ಕಿಂತ ಹೆಚ್ಚು ರನ್ ಬಿಟ್ಟುಕೊಟ್ಟರು.

ಟಾಪ್ ನ್ಯೂಸ್

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.