ಸಂಪ್ರದಾಯ ಉಳಿಸಿ-ಬೆಳೆಸಿ

ಭಜನಾ ಮಂಡಳಿ ದ್ವಿತೀಯ ಹಾಗೂ ಪರ್ಣಿಕಾ ಭಜನಾ ಮಂಡಳಿ ತೃತೀಯ ಪ್ರಶಸ್ತಿ ಪಡೆದರು.

Team Udayavani, Feb 25, 2021, 7:10 PM IST

ಸಂಪ್ರದಾಯ ಉಳಿಸಿ-ಬೆಳೆಸಿ

ವಿಜಯಪುರ: ದಾಸ ಸಾಹಿತ್ಯ ಈವರೆಗೆ ಜೀವಂತಿಕೆ ಉಳಿಸಿಕೊಳ್ಳಲು ಮಹಿಳೆಯರೇ ಪ್ರಮುಖ ಕಾರಣ. ತಾಯಂದಿರು ಮೌಖೀಕವಾಗಿ ಉಳಿಸಿಕೊಂಡು ಬಂದ
ಸಂಪ್ರದಾಯ ಇಂದಿಗೂ ಮುಂದುವರಿದಿದೆ ಎಂದು ಇಂಟ್ಯಾಚ್‌ ವಿಜಯಪುರ ಅಧ್ಯಾಯದ ಸಂಚಾಲಕ ಸಂಶೋಧಕ ಡಾ| ಕೃಷ್ಣ ಕೊಲ್ಹಾರ ಕುಲಕರ್ಣಿ ಹೇಳಿದರು.

ಕರ್ನಾಟಕ ಸಂಗೀತ ಪಿತಾಮಹ ಪುರಂದರದಾಸ 457ನೆಯ ಆರಾಧನೆ, ವಾದಿರಾಜರ ಜಯಂತಿ ಹಾಗೂ ಕಾಖಂಡಕಿ ಕೃಷ್ಣದಾಸರ ಆರಾಧನೆ ಪ್ರಯುಕ್ತ ಇಂಟ್ಯಾಚ್‌ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ದಾಸರ ಕೀರ್ತನೆಗಳ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, ವಿದ್ಯುನ್ಮಾನ ಯುಗದಲ್ಲಿ ನಮ್ಮ ಸಂಸ್ಕೃತಿ ಕುಸಿಯದಂತೆ ನೋಡಿಕೊಳ್ಳುವುದು ತಾಯಂದಿರ ಜವಾಬ್ದಾರಿ ಎಂದರು.

15 ಭಜನಾ ಮಂಡಳಿಗಳ ಸುಮಾರು 160 ಮಹಿಳೆಯರು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವ್ಯಾಸವಿಜಯ ಭಜನಾ ಮಂಡಳಿ ಪ್ರಥಮ, ಶ್ರೀವಾರಿ  ಭಜನಾ ಮಂಡಳಿ ದ್ವಿತೀಯ ಹಾಗೂ ಪರ್ಣಿಕಾ ಭಜನಾ ಮಂಡಳಿ ತೃತೀಯ ಪ್ರಶಸ್ತಿ ಪಡೆದರು. ವಿಜೇತ ತಂಡಗಳಿಗೆ ಸ್ಮರಣಿಕೆ-ಪುಸ್ತಕ ಬಹುಮಾನ ನೀಡಲಾಯಿತು.

ಪಂ| ವೇದನಿ  ಆಚಾರ್ಯರು ದಾಸಸಾಹಿತ್ಯದ ವೈಶಿಷ್ಟ ಮತ್ತು ಅರ್ಥ ಗರ್ಭಿತ ಸಾಹಿತ್ಯದ ಕುರಿತು ಮಾತನಾಡಿದರು. ಪಂ| ನರಹರಿ ಮುತ್ತಗಿ ಅವರು ರಸಪ್ರಶ್ನೆ ಕಾರ್ಯಕ್ರಮ ನಡೆಯಿಸಿಕೊಟ್ಟರು. ಟಿಟಿಡಿ ದಾಸಸಾಹಿತ್ಯ ಯೋಜನೆಯ ಅರವಿಂದ ಕುಲಕರ್ಣಿ, ಪ್ರವೀಣ ಜೋಶಿ, ಕೃಷ್ಣಾಜಿ ಕುಲಕರ್ಣಿ, ಆನಂದ ಕುಲಕರ್ಣಿ, ಮಿತಾ ದೇಸಾಯಿ, ಪ್ರಲ್ಹಾದ ಬಾಗೇವಾಡಿ, ಸುಧೀಂದ್ರ ಕುಲಕರ್ಣಿ, ಅರವಿಂದ ಜೋಶಿ ಇದ್ದರು. ಇಂಟ್ಯಾಚ್‌ ಸಹ ಸಂಚಾಲಕ ಆನಂದ ಜೋಶಿ ಸ್ವಾಗತಿಸಿದರು. ವಿಜಯೀಂದ್ರ ನಾಮಣ್ಣ ವಂದಿಸಿದರು.

ಟಾಪ್ ನ್ಯೂಸ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.