ತರಬೇತಿಗೆ 2 ತಿಂಗಳ ಹಸುಗೂಸುವಿನೊಂದಿಗೆ ಬಂದ ಗ್ರಾಪಂ ಸದಸ್ಯೆ!

ತಮಿಳುನಾಡು ಗಡಿ 45 ಕಿ.ಮೀ.ದೂರದಿಂದ ಪತಿಯೊಂದಿಗೆ ಆಗಮನ ­ಬಾಣಂತಿ ಸಂಧ್ಯಾಬಾಯಿ ಕರ್ತವ್ಯಪಾಲನೆಗೆ ಮೆಚ್ಚುಗೆ 

Team Udayavani, Feb 25, 2021, 7:13 PM IST

Tamilunadu

ಬಂಗಾರಪೇಟೆ: ಸರ್ಕಾರಿ ಸಭೆಗಳಿಗೇ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವುದೇ ಕಷ್ಟ. ಅಂತಹ ದ್ದರಲ್ಲಿ ಸುಮಾರು 45 ಕಿ.ಮೀ. ದೂರದ ತಮಿಳುನಾಡು ಗಡಿಯ ಹಳ್ಳಿಯೊಂದರ ಗ್ರಾಪಂ ಸದಸ್ಯೆ ತನ್ನ 2 ತಿಂಗಳ ಹಸುಗೂಸಿನೊಂದಿಗೆ ತರಬೇತಿ ಕಾರ್ಯ ಕ್ರಮದಲ್ಲಿ ಭಾಗವಹಿಸಿದ್ದು ಎಲ್ಲರನ್ನೂ ನಿಬ್ಬೆರಗಾಗಿಸಿದೆ.

ಹೌದು, ಪಟ್ಟಣದ ತಾಪಂ ಸಭಾಂಗಣದಲ್ಲಿ ಮೈಸೂರಿನ ನಜೀರ್‌ ಸಾಬ್‌ ತರಬೇತಿ ಸಂಸ್ಥೆಯ ಮೂಲಕ ತಾಲೂಕಿನ 21 ಗ್ರಾಪಂಗಳ ಸದಸ್ಯರಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ 5 ದಿನ ತರಬೇತಿ ನಡೆಯಲಿದ್ದು ಮೂರು ದಿನ ಮುಕ್ತಾಯವಾಗಿದೆ.

ತಾಪಂನಿಂದ ಸಕಲ ವ್ಯವಸ್ಥೆ: ತಮಿಳುನಾಡು ನಾಡಿನ ಗಡಿ ಪ್ರದೇಶವಾದ ಬಂಗಾರಪೇಟೆ ತಾಲೂಕಿನ ಬಲ ಮಂದೆ ಗ್ರಾಪಂ ಸದಸ್ಯೆಯಾಗಿ ಹೊಸದಾಗಿ ಆಯ್ಕೆಯಾಗಿರುವ ಕನಮನಹಳ್ಳಿಯ ಸಂಧ್ಯಾಬಾಯಿ ಹಸುಗೂಸು ವಿನೊಂದಿಗೆ ಕಳೆದ ಮೂರು ದಿನಗಳಿಂದಲೂ ತರಬೇತಿ ಯಲ್ಲಿ ಭಾಗವಹಿಸುತ್ತಿದ್ದಾರೆ. ಇವರ ಪತಿ ಮನ್ನೋಜಿ ರಾವ್‌ ನಿತ್ಯ 45 ಕಿ.ಮೀ.ದೂರದಿಂದ ಕಾರಿನಲ್ಲಿ ಪತ್ನಿಯನ್ನು ಕರೆದುಕೊಂಡು ಬರುತ್ತಾರೆ. ಇನ್ನೂ ಎರಡು ದಿನ ತರಬೇತಿ ನಡೆಯಲಿದೆ. ಬೆಳಗ್ಗೆ 10ರಿಂದ 4ರವರೆಗೂ ತರಬೇತಿ ನಡೆಯಲಿದ್ದು ಊಟದ ವ್ಯವಸ್ಥೆಯನ್ನು ತಾಪಂನಿಂದಲೇ ಮಾಡಲಾಗಿದೆ.

ತರಬೇತಿಯಲ್ಲಿ ಅಚ್ಚರಿ: ವಿವಿಧ ಸರ್ಕಾರಿ ಇಲಾಖೆ ಗಳಲ್ಲಿ ಅಧಿಕಾರಿ ಸಿಬ್ಬಂದಿ ಈ ರೀತಿ ಗರ್ಭಿಣಿಯಾದರೆ 9 ತಿಂಗಳು ರಜೆ ಘೋಷಣೆ ಮಾಡುವ ಪದ್ಧತಿಯಿದೆ. ರಾಜಕಾರಣಿಗಳು ಸೇರಿದಂತೆ ಇತರೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಯಾವುದೇ ರಜೆಯಾ ಗಲೀ ಅಥವಾ ವಿಶ್ರಾಂತಿಯಾಗಲಿ ಇರಲ್ಲ. ಆದರೆ, ಇಂತಹ ಪರಿಸ್ಥಿತಿಯಲ್ಲಿ 2ತಿಂಗಳ ಮಗುವಿನೊಂದಿಗೆ ಬಾಣಂತಿ ಸದಸ್ಯೆ ತರಬೇತಿಗೆ ಹಾಜರಾಗಿದ್ದು ಶಿಬಿರದಲ್ಲಿ ಅಚ್ಚರಿ ಮೂಡಿಸಿದೆ. ಪಂಚಾಯತ್‌ ರಾಜ್‌ ಇಲಾಖೆ ಯಲ್ಲಿನ ವಿವಿಧ ಯೋಜನೆಗಳ ವಿವರ ಸೇರಿ ಸ್ಥಳೀಯ ಸಂಸ್ಥೆಗಳ ಆಡಳಿತದ ಬಗ್ಗೆ ಅಪಾರ ಗೌರವ ಇಟ್ಟುಕೊಂಡು 2 ತಿಂಗಳ ಕೂಸಿನೊಂದಿಗೆ ತರಬೇತಿ ಶಿಬಿರಕ್ಕೆ ಆಗ ಮಿಸಿದ್ದು ಕಾರ್ಯಕ್ರಮಗಳಿಗೆ ಗೈರಾಗುವ ಅಧಿಕಾರಿ ಗಳು, ಜನಪ್ರತಿನಿಧಿಗಳಿಗೆ ಮಾದರಿಯಾಗಿದ್ದಾರೆ.

  • ಎಂ.ಸಿ.ಮಂಜುನಾಥ್

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.