ಮನೆಗಳಿಗೆ ಕನ್ನ ಹಾಕಿದ್ದ 6 ಖದೀಮರ ಬಂಧನ

7.11 ಲಕ್ಷ ರೂ. ಚಿನ್ನಾಭರಣ ವಶ ! ಹಾಸನ ಗ್ರಾಮಾಂತರ, ಚನ್ನರಾಯಪಟ್ಟಣ ಪೊಲೀಸರ ಕಾರ್ಯಕ್ಕೆ ಶ್ಲಾಘನೆ

Team Udayavani, Feb 25, 2021, 7:26 PM IST

Hassan police

ಹಾಸನ: ಒಂಟಿ ಮನೆಗೆ ನುಗ್ಗಿ ಮನೆಯಲ್ಲಿದ್ದ ಮಹಿಳೆಯನ್ನು ಥಳಿಸಿ ಮಾಂಗಲ್ಯ ಸರ ಮತ್ತು ಮೊಬೈಲ್‌ ದೋಚಿದ್ದ ಐವರು ಆರೋಪಿ, ಮನೆ ಕಳವು ಮಾಡಿದ್ದ ಒಬ್ಬನನ್ನು ಪೊಲೀಸರು ಬಂಧಿಸಿ 7.11 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಹಾಸನ ತಾಲೂಕು ಸಾಲಗಾಮೆ ಹೋಬಳಿ ಯಲ್ಲಗೊಂಡನಹಳ್ಳಿ ಗ್ರಾಮದಲ್ಲಿ ಫೆ.11ರಂದು ಸಂಜೆ 7.30ರ ಸಮಯದಲ್ಲಿ ಒಂಟಿ ಮನೆಗೆ ನುಗ್ಗಿ ಮಾಲಿಕರಾದ ಶಾರದಮ್ಮ ಅವರನ್ನು ಥಳಿಸಿ ಅವರ ಕೊರಳಲ್ಲಿದ್ದ 33 ಗ್ರಾಂ ಚಿನ್ನದ ಮಾಂಗಲ್ಯ ಸರ, ಮೊಬೈಲ್‌ ಅನ್ನು ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಹಾಸನ ಗ್ರಾಮಾಂತರ ಪೊಲೀಸರ ವಿಶೇಷ ತಂಡವು ಮಾಹಿತಿ  ಸಂಗ್ರಹಿಸಿದಾಗ ಶಾರದಮ್ಮ ಅವರ ಪತಿ ಪ್ರತಿದಿನ ಸಂಜೆ ಸಂಜೆ 7 ಗಂಟೆಗೆ ಡೇರಿಗೆ ಹಾಲು ಕೊಡಲು ಹೋಗುತ್ತಾರೆ. ಆ ಸಮಯದಲ್ಲಿ ಶಾರದಮ್ಮ ಅವರು ಮನೆಯಲ್ಲಿ ಒಂಟಿಯಾಗಿರುತ್ತಾರೆ ಎಂದು ಅದೇ ಗ್ರಾಮದ ದಿಲ್ಲಿಗೌಡ(53) ಎಂಬಾತ ಹಣದ ಆಸೆಗಾಗಿ ನೀಡಿದ ಮಾಹಿತಿ ಮೇರೆಗೆ ಹಾಸನ ಸಮೀಪದ ಬೂವನಹಳ್ಳಿಯ ಭಾರತಿ ಕಾμ ಕ್ಯೂರಿಂಗ್‌ ಎದುರು ವಾಸಿಯಾದ ಶಶಿ (24), ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದ ನಿವಾಸಿ, ಕಾರು ಚಾಲಕ ತಿಪ್ಪೇಸ್ವಾಮಿ (32), ಬಳ್ಳಾರಿ ಜಿಲ್ಲೆ, ಕೂಡ್ಲಗಿ ತಾಲೂಕು, ಖಾನಹೊಸಹಳ್ಳಿಯ ಹಣ್ಣಿನ ವ್ಯಾಪಾರಿ ಭಾಷಾ (25) ಮತ್ತು ಚಿಕ್ಕಮಗಳೂರು ತಾಲೂಕು ಅಂಬಳೆ ಗ್ರಾಮದ ಎ.ಆರ್‌ .ಧ್ರುವಪ್ರಸಾದ್‌ (21) ಎಂಬವರು ಶಾರದಮ್ಮ ಅವರ ಮನೆಗೆ ನುಗ್ಗಿ ಮಾಂಗಲ್ಯ ಸರ ಮತ್ತು ಮೊಬೈಲ್‌ ದೋಚಿದ್ದರು.

ಈ ಕುರಿತು ಎಸ್ಪಿ ಶ್ರೀನಿವಾಸಗೌಡ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಐವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಆರೋಪಿಗಳು ಈ ಹಿಂದೆಯೂ ಹಲವು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿನಲ್ಲಿದ್ದರು. ಆ ಸಮಯದಲ್ಲಿ ಪರಸ್ಪರ ಪರಿಚಯವಾಗಿದ್ದು, ಸುಲಿಗೆ ಕೃತ್ಯವನ್ನು ಮುಂದುವರಿಸಿ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ 33 ಗ್ರಾಂ ಮಾಂಗಲ್ಯ ಸರ, ಕೃತ್ಯಕ್ಕೆ ಬಳಸಿದ್ದ ಒಂದು ಪಲ್ಸರ್‌  ಬೈಕ್‌ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಆರೋಪಿಗಳನ್ನು ಪತ್ತೆ ಹಚ್ಚಿದ ಇನ್‌ಸ್ಪೆಕ್ಟರ್‌ ಸುರೇಶ್‌, ಪಿಎಸ್‌ಐ ಬಸವರಾಜು, ಸಿಬ್ಬಂದಿ ರವಿಕುಮಾರ್‌,  ಕಾಂತರಾಜಪ್ಪ, ಸುಬ್ರಹ್ಮಣ್ಯ, ದೇವರಾಜು , ಗಿರೀಶ್‌ ಅವರನ್ನು ಶ್ಲಾಘಿಸಿದ್ದಾರೆ.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.