ಗಳಿಕೆಗಿಂತ ಸೇವಾಭಾವ ಮುಖ್ಯ

ಎಸ್‌ಡಿಎಂ ದಂತ ಮಹಾವಿದ್ಯಾಲಯ ಘಟಿಕೋತ್ಸವದಲ್ಲಿ ಡಾ| ಹೆಗ್ಗಡೆ ಕಿವಿಮಾತು

Team Udayavani, Feb 26, 2021, 3:37 PM IST

Virendra Heggade

ಧಾರವಾಡ: ವೈದ್ಯಕೀಯ ಕ್ಷೇತ್ರದಲ್ಲಿ ಹಣ ಗಳಿಕೆಗಿಂತ ಸೇವಾ ಮನೋಭಾವವೇ ಮುಖ್ಯ ಎಂದು ಎಸ್‌ಡಿಎಂ ವಿವಿ ಕುಲಪತಿ, ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ನಗರದ ಸತ್ತೂರಿನ ಡಿ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಎಸ್‌ಡಿಎಂ ದಂತ  ವಿಜ್ಞಾನ ಮಹಾವಿದ್ಯಾಲಯದ 30ನೇ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು. ಪದವಿಯ ಅವಧಿಯಲ್ಲಿ ಗಳಿಸಿದ ವಿದ್ಯೆಯನ್ನು ರೋಗಿಗಳನ್ನು ಉಪಚರಿಸಲು ಬಳಸಬೇಕು. ಇದೇ ನೀವು ಕಲಿತ ದಂತ ಮಹಾವಿದ್ಯಾಲಯಕ್ಕೆ ನೀಡುವ ಕೊಡುಗೆ ಎಂದರಲ್ಲದೇ ಸೇವಾ ಮನೋಭಾವ ಉಳ್ಳವರು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬಲ್ಲರು ಎಂದರು.

ಶಿಕÒ‌ಣ ಪಡೆದ ಬಳಿಕ ಸಿಗುವ ಅನುಭವದಿಂದಲೇ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ  ಎಂದರು. ಕ್ಷೇತ್ರ ಯಾವುದೇ ಇರಲಿ. ಗುಣಮಟ್ಟ ಹೆಚ್ಚಿದಂತೆ ಜವಾಬ್ದಾರಿ ಜತೆ ಸ್ಪರ್ಧೆಯೂ ಇರಲಿದೆ. ಹೀಗಾಗಿ ಸೇವಾ ಅವಧಿಯಲ್ಲಿ ಗುಣಮಟ್ಟದ ಸೇವೆ ನೀಡುವ ಮೂಲಕ ಶಿಕ್ಷಣ ಪಡೆದ ಸಂಸ್ಥೆ-ಪಾಲಕರಿಗೆ ಉತ್ತಮ ಹೆಸರು ತರುವ ಕೆಲಸ ಮಾಡಬೇಕು. ಅದರಲ್ಲೂ ಜೀವನದಲ್ಲಿ ಯಶಸ್ಸಿಗಿಂತ ಆತ್ಮತೃಪ್ತಿ ಮುಖ್ಯ ಎಂಬುದನ್ನರಿತು ಮುನ್ನಡೆಯಬೇಕು ಎಂದರು.

ಇದೇ ಸಂದರ್ಭದದಲ್ಲಿ 100 ಪದವೀಧರರಿಗೆ ಹಾಗೂ 40 ಸ್ನಾತಕೋತ್ತರ ಪದವೀಧರರಿಗೆ ಪದವಿ ಪ್ರದಾನ ಮಾಡಲಾಯಿತು. ಉಪ ಕುಲಪತಿ ಡಾ|ನಿರಂಜನಕುಮಾರ, ದಂತ ಮಹಾವಿದ್ಯಾಲಯದ ಪ್ರಾಂಶುಪಾಲ  ಡಾ|ಬಲರಾಮ ನಾಯಕ, ಎಸ್‌ಡಿಎಂಇ ಸೊಸೈಟಿ ಕಾರ್ಯದರ್ಶಿ ವಿ.ಜೀವಂಧರಕುಮಾರ, ಆಡಳಿತ ನಿರ್ದೇಶಕ ಸಾಕೇತ ಶೆಟ್ಟಿ, ಹಿರಿಯ ಪ್ರಸೂತಿ ವೈದ್ಯೆ ಡಾ|ರತ್ನ ಮಾಲಾ ದೇಸಾಯಿ, ಪದ್ಮಲತಾ ನಿರಂಜನಕುಮಾರ, ಯು.ಎಸ್‌.ದಿನೇಶ ಪಾಲ್ಗೊಂಡಿದ್ದರು.

ಪಂಚಮಿ ಸ್ವಾಗತ ಗೀತೆ ಹಾಡಿದರು. ಡಾ|ಬಲರಾಮ ನಾಯ್ಕ ಸ್ವಾಗತಿಸಿ, ವಾರ್ಷಿಕ ವರದಿ ಮಂಡಿಸಿದರು.  ಡಾ|ಗೀತಾ ಹಿರೇಮಠ, ಡಾ|ಪ್ರಗತಿ, ಡಾ|ಪ್ರಿಯಾ, ಡಾ|ವೆಂಕಟೇಶ ಪರಿಚಯಿಸಿದರು. ಡಾ|ರೋಸಲೀನ್‌ ಪ್ರಮಾಣ ವಚನ ಬೋಧಿಸಿದರು. ಡಾ|ಐಶ್ವರ್ಯ ನಾಯ್ಕ ನಿರೂಪಿಸಿದರು. ಡಾ|ಸ್ವಾತಿ ಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.