ಮತ್ತೆರಡು ಕಾಲೇಜಿನಲ್ಲಿ ಸೋಂಕು ಪತ್ತೆ

ನಗರದಲ್ಲಿ ಕಳೆದೆರಡು ದಿನಗಳಿಂದ ಏರುತ್ತಿವೆ ಕೋವಿಡ್ ಪ್ರಕರಣಗಳು

Team Udayavani, Feb 27, 2021, 11:03 AM IST

ಮತ್ತೆರಡು ಕಾಲೇಜಿನಲ್ಲಿ ಸೋಂಕು ಪತ್ತೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಮತ್ತೆರಡು ಕಾಲೇಜುಗಳಲ್ಲಿ 14 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗುವ ಮೂಲಕ ಕೋವಿಡ್ ಕ್ಲಸ್ಟರ್‌ಗಳ ಸಂಖ್ಯೆ ಐದಕ್ಕೆ ಹೆಚ್ಚಳವಾಗಿದೆ.

ಯಲಹಂಕ ವಲಯ ವ್ಯಾಪ್ತಿಯ ಅಗ್ರಗಾಮಿ ಕಾಲೇಜಿನಲ್ಲಿ ಒಟ್ಟು 1156 ಮಂದಿಯನ್ನು ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದ್ದು, ಒಂಬತ್ತು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದೇ ವಲಯದ ಸಂಭ್ರಮ್‌ ಅಕಾಡೆಮಿ ಆಫ್ ಮ್ಯಾನೆಜ್ಮೆಂಟ್‌ ಸೈನ್ಸ್‌ ಕಾಲೇಜುಗಳಲ್ಲಿ 217 ಮಂದಿ ಸೋಂಕು ಪರೀಕ್ಷೆಗೆ ಒಳಪಡಿಸಿದ್ದು, ಐವರಲ್ಲಿ ಸೋಂಕು ದೃಢಪಟ್ಟಿದೆ. ಅಪಾಟ್ಮೆಂಟ್‌ ಒಂದರಲ್ಲಿ 101 ಮಂದಿಯನ್ನು ಪರೀಕ್ಷೆ ಒಳಪಟ್ಟಿದ್ದು 5 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಒಂದೇ ಕಡೆಯಲ್ಲಿ ಐದು ಪ್ರಕರಣಗಳು ಕಾಲೇಜು ಅಥವಾ ಕಟ್ಟಡವನ್ನು ಕ್ಲಸ್ಟರ್‌ ಎಂದು ಗುರುತಿಸ ಲಾಗುತ್ತಿದ್ದು, ಈ ಹಿಂದೆ ಕಾವಲ್‌ಬೈರಸಂದ್ರ ಮತ್ತು ಬೊಮ್ಮನಹಳ್ಳಿ ಎರಡು ಕಾಲೇಜು, ಮಹಾದೇವಪುರದ ಒಂದು ಅಪಾರ್ಟ್‌ಮೆಂಟ್‌ ಅನ್ನು ಗುರುತಿಸಲಾಗಿತ್ತು. ಸದ್ಯ ಈ ಎರಡು ಕಾಲೇಜುಗಳು ಸೇರ್ಪಡೆ ಯಾಗಿದ್ದು, ಒಟ್ಟಾರೆ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌, ಕೇರಳದಿಂದ ವಿದ್ಯಾರ್ಥಿಗಳು ಬರುತ್ತಿರುವ ನರ್ಸಿಂಗ್‌ ಕಾಲೇಜು ಸೇರಿದಂತೆ ಶೈಕ್ಷಣಿಕ ಸಂಸ್ಥೆಗಳಲ್ಲಿ ಪರೀಕ್ಷೆಗಳನ್ನು ಹೆಚ್ಚಿಸಲಾಗುತ್ತಿದೆ. ಯಲಹಂಕ ವಲಯದ ಎರಡು ಕಾಲೇಜಿನಲ್ಲಿ ಪ್ರಕರಣಗಳು ಪತ್ತೆಯಾಗಿದ್ದು, ಕ್ಲಸ್ಟರ್‌ ಎಂದು ಗುರುತಿಸಲಾಗಿದೆ. ಸೋಂಕಿತರನ್ನು ಐಸೋಲೇಷನ್‌ ಮಾಡಲಾಗಿದೆ. ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆ ಮಾಡಿ ಕ್ವಾರಂಟೈನ್‌ ಮಾಡಲಾಗಿದೆ. ಕೇರಳದಿಂದ ಬರುತ್ತಿರುವವರ ಪೈಕಿ ನೆಗೆಟಿವ್‌ ರಿಪೋರ್ಟ್‌ ಇದ್ದರು ಮತ್ತೆ ಸೋಂಕು ಪರೀಕ್ಷೆಗೊಳಪಡಿಸಿದಾಗ ಪಾಸಿಟಿವ್‌ ವರದಿ ಬರುತ್ತಿದೆ ಎಂದು ತಿಳಿಸಿದರು.

 ಸೋಂಕು ಸರಾಸರಿ 100 ಹೆಚ್ಚಳ :

ಶುಕ್ರವಾರ 368 ಮಂದಿಗೆ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಮೂರು ಸೋಂಕಿತರ ಸಾವಾಗಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದ ಕೋವಿಡ್  ಸೋಂಕು ಪ್ರಕರಣಗಳು ನಿತ್ಯ ಸರಾಸರಿ 100 ಹೆಚ್ಚಳವಾಗುತ್ತಿವೆ. ಬುಧವಾರ 171 ಇದ್ದ ಪ್ರಕರಣಗಳು, ಗುರುವಾರ 274ಕ್ಕೆ, ಶುಕ್ರವಾರ 368ಕ್ಕೆ ಹೆಚ್ಚಳವಾಗಿವೆ. ಇನ್ನು ಕೇರಳ ಪ್ರಯಾಣಿಕರ ಆಗಮನ, ಸೋಂಕು ಪರೀಕ್ಷೆಗಳು ಹೆಚ್ಚಳವಾಗಿರುವುದು ಪ್ರಕರಣಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.