ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಮಧ್ಯೆ ಢಿಕ್ಕಿ: ತಪ್ಪಿದ ಭಾರಿ ದುರಂತ
Team Udayavani, Feb 27, 2021, 12:17 PM IST
ಕಡಬ: ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಹೊಸಮಜಲು ಬಳಿ ನಡೆದಿದೆ.
ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಈ ವೇಳೆ ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಡೀಸೆಲ್ ಟ್ಯಾಂಕರ್ ಜೊತೆ ಅಪಘಾತವಾಗಿದೆ.
ಇದನ್ನೂ ಓದಿ:ಸಿಸಿಬಿ ಪೊಲೀಸರಿಂದ ಕಾರು ಮಾರಾಟ: ನಗರದಲ್ಲಿ ಸಿಐಡಿ ತನಿಖೆ ಆರಂಭ, 4 ಪೊಲೀಸರ ಹೆಸರು ಉಲ್ಲೇಖ
ಅಪಘಾತದಲ್ಲಿ ಚಾಲಕರಿಬ್ಬರೂ ಸಣ್ಣಪುಟ್ಟ ಗಾಯಗಳಾಗಿದೆ. ಅದೃಷ್ಟವಶಾತ್ ಟ್ಯಾಂಕರ್ ನ ಗ್ಯಾಸ್ ಸೋರಿಕೆಯಾಗಿಲ್ಲ. ಇದರಿಂದ ದೊಡ್ಡ ದುರಂತವೊಂದು ತಪ್ಪಿದೆ.
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಸ್ಥಳ ಮಹಜರಿಗೆ ಹೋದಾಗ ಪೊಲೀಸ್ ಸಿಬ್ಬಂದಿ ತಳ್ಳಿ, ಬಾಲ್ಕನಿಯಿಂದ ಜಿಗಿದು ಆರೋಪಿ ಆತ್ಮಹತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ