ಖಾಸಗಿ ವಿಮಾ ಕಂಪನಿಗಳಿಂದ ವಂಚನೆ


Team Udayavani, Feb 27, 2021, 3:57 PM IST

farmers

ಚಳ್ಳಕೆರೆ: ತಾಲೂಕಿನ ರೈತರಿಗೆ ಲಕ್ಷಾಂತರ ರೂ. ನೀಡಬೇಕಾದ ಖಾಸಗಿ ವಿಮಾ ಕಂಪನಿಗಳು ಹಣ ನೀಡದೇ ರೈತರನ್ನು ವಂಚಿಸುತ್ತಿದ್ದು, ಈ ಬಗ್ಗೆ ತಾಲೂಕು ಮಟ್ಟದ ಅ ಧಿಕಾರಿಗಳು ಸಹ ಖಾಸಗಿ ವಿಮಾ ಕಂಪನಿಗಳ ಬಗ್ಗೆ ನಿರ್ಲಕ್ಷ್ಯ ವಹಿಸುವ ಮೂಲಕ ರೈತರ ಶೋಷಣೆಗೆ ಮುಂದಾಗಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಪ್ರೊ.ಬಣ) ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಆರೋಪಿಸಿದರು.

ಇಲ್ಲಿನ ತಾಲೂಕು ಕಚೇರಿ ಮುಂಭಾಗದಲ್ಲಿ ರೈತ ಸಂಘ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ 2016-17ರಿಂದ 2019-20ರ ಅವಧಿಯ ಬಹುತೇಕ ರೈತರಿಗೆ ಖಾಸಗಿ ವಿಮಾ ಕಂಪನಿಗಳು ಹಣ ನೀಡಿಲ್ಲ. ಈ ಬಗ್ಗೆ ವಿಮಾ ಕಂಪನಿಗಳ ಸ್ಪಷ್ಟ ಮಾಹಿತಿಯನ್ನು ಸಹ ಇಲಾಖೆ ಅಧಿ ಕಾರಿಗಳು ನೀಡುತ್ತಿಲ್ಲ. ರೈತರು ಕಷ್ಟಪಟ್ಟು ತಮ್ಮ ಬೆಳೆಗೆ ವಿಮೆ ಪಾವತಿಸಿದ್ದರೂ ರೈತರಿಗೆ ಕಾನೂನು ಬದ್ಧವಾಗಿ ನೀಡಬೇಕಾದ ಬೆಳೆ ವಿಮೆ ಹಣ ಇದುವರೆಗೂ ಬಂದಿಲ್ಲ. ಶೇಂಗಾ, ಈರುಳ್ಳಿ, ಟಮೊಟೋ ಬೆಳೆಗಳು ಸಹ ನೆಲಕಚ್ಚಿದ್ದು, ಬಹುತೇಕ ಎಲ್ಲಾ ರೈತರು ನಷ್ಟದಲ್ಲಿದ್ದಾರೆ. ಸರ್ಕಾರ ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡು ಬೆಳೆ ನಷ್ಟ ಪರಿಹಾರವನ್ನು ವಿತರಿಸಬೇಕು ಎಂದು ತಿಳಿಸಿದರು.

ತಹಶೀಲ್ದಾರ್‌ ಎಂ.ಮಲ್ಲಿಕಾರ್ಜುನ್‌ ಮಾತನಾಡಿ, ಬೆಳೆ ವಿಮೆಗೆ ಸಂಬಂಧಪಟ್ಟ ಖಾಸಗಿ ಕಂಪನಿ ಅಧಿ ಕಾರಿಗಳನ್ನು ಕರೆಸಿ ಚರ್ಚೆ ನಡೆಸಲಾಗಿದೆ. ಅವರು ನೀಡಿರುವ ಮಾಹಿತಿ ಪ್ರಕಾರ 2019-20ನೇ ಸಾಲಿನಲ್ಲಿ ಚಳ್ಳಕೆರೆ ತಾಲೂಕಿಗೆ 40.35 ಕೋಟಿ ವಿಮೆ ಹಣ ಪಾವತಿಯಾಗಿದ್ದು, 65 ಲಕ್ಷ ಮಾತ್ರ ಪಾವತಿಯಾಗಬೇಕಿದೆ. ಈ ಬಗ್ಗೆ ವಿಮಾ ಕಂಪನಿಗಳೊಂದಿಗೆ ಚರ್ಚೆ ನಡೆಸುವ ಭರವಸೆ ನೀಡಿದರು.

ಕೃಷಿ ಅಧಿಕಾರಿ ಡಾ.ಮೋಹನ್‌ ಕುಮಾರ್‌ ಮಾತನಾಡಿ, ಎನ್‌ಡಿಆರ್‌ ಎಫ್‌ ಯೋಜನೆಯಡಿಯಲ್ಲಿ ರೈತರಿಗೆ ಬೆಳೆ ವಿಮೆ ಪಾವತಿಸಲಾಗಿದೆ. ಸಿದ್ದೇಶ್ವರನದುರ್ಗ ಮತ್ತು ಪಿ.ಮಹದೇವಪುರ ಹೊರತುಪಡಿಸಿ ಬೆಳೆಗಳು ನಷ್ಟಕ್ಕೊಳಗಾಗಿವೆ. ವಿವಿಧ ಇಲಾಖೆಯ ಅಧಿ ಕಾರಿಗಳೊಂದಿಗೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದರು.

ತೋಟಗಾರಿಕೆ ಅಧಿಕಾರಿ ವಿರೂಪಾಕ್ಷಪ್ಪ, ಬೆಳೆ ವಿಮೆ ಕಂಪನಿಯ ಬಾಬು, ಬಾಲರಾಜು ಮಾತನಾಡಿದರು. ರೈತ ಸಂಘದ ತಾಲೂಕು ಅಧ್ಯಕ್ಷ ಶ್ರೀಕಂಠಮೂರ್ತಿ, ಗೌರವಾಧ್ಯಕ್ಷ ಎಂ.ಎನ್‌.ಚನ್ನಕೇಶವಮೂರ್ತಿ, ಪ್ರಧಾನ ಕಾರ್ಯದರ್ಶಿ ವಡೇರಹಳ್ಳಿ ಬಸವರಾಜು, ತಳಕು ನಾಗರಾಜು, ವರವುತಿಪ್ಪೇಸ್ವಾಮಿ, ಹಿರೇಹಳ್ಳಿ ಯರ್ರಿಸ್ವಾಮಿ ಮುಂತಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.