ಕೃಷಿ ವಿ.ವಿ ಹಾಸ್ಟೇಲ್ ಗಳಲ್ಲಿ ಮಧ್ಯಾಹ್ನದ ಊಟಕ್ಕೆ ಸಿರಿಧಾನ್ಯ ಸೂಚನೆ: ಬಿ.ಸಿ. ಪಾಟೀಲ್


Team Udayavani, Feb 28, 2021, 11:50 AM IST

ಕೃಷಿ ವಿವಿ ಹಾಸ್ಟೇಲ್ ಗಳಲ್ಲಿ ಮಧ್ಯಾಹ್ನದ ಊಟಕ್ಕೆ ಸಿರಿಧಾನ್ಯ ಸೂಚನೆ: ಬಿ.ಸಿ. ಪಾಟೀಲ್

ಹುಬ್ಬಳ್ಳಿ: ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬಿಸಿಯೂಟ ಹಾಗೂ ಹಾಸ್ಟೇಲ್ ಗಳಲ್ಲಿ ಬಳಸಲು ಉದ್ದೇಶಿಸಲಾಗಿದೆ, ಕೃಷಿ ವಿವಿ ಹಾಸ್ಟೇಲ್ ಗಳಲ್ಲಿ ಮಧ್ಯಾಹ್ನದ ಊಟಕ್ಕೆ ಸಿರಿಧಾನ್ಯ ಬಳಸಲು ವಿವಿ ಕುಲಪತಿಗಳಿಗೆ ಸೂಚಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ‌್ ಹೇಳಿದರು.

ರೈತರೊಂದಿಗೆ ಒಂದು ದಿನ ಕಾರ್ಯಕ್ರಮದ ನಿಮಿತ್ತ ಮೊರಬ ಗ್ರಾಮದಲ್ಲಿ ಕಡಲೆ‌ ಖರೀದಿ ಕೇಂದ್ರ, ಬೆಳೆ ಕಟಾವು ಯಂತ್ರ, ರೈತ ಸಂಪರ್ಕ ಕೇಂದ್ರದ ದಾಸ್ತಾನು ಮಳಿಗೆ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಸಿಯೂಟ ಹಾಗೂ ಹಾಸ್ಟೇಲ್ ಗಳಲ್ಲಿ ಸಿರಿಧಾನ್ಯ ಬಳಸುವುದರಿಂದ ರೈತರಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಆಹಾರ ನೀಡದಂತಾಗಲಿದೆ. ಈ ಕುರಿತು ಆಯ ವ್ಯಯ ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.

ರೈತರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೃಷಿ ಸಹಕಾರ ಬ್ಯಾಂಕ್ ರಚಿಸಿಕೊಂಡ 20 ರೈತರ ಗುಂಪಿಗೆ ಒಂದು ಟ್ರ್ಯಾಕ್ಟರ್ ಖರೀದಿಸಲು ಸರಕಾರ 8 ಲಕ್ಷ ರೂ. ನೀಡುತ್ತದೆ. ಇದಕ್ಕೆ 2 ಲಕ್ಷ ರೂ. ಪಾಲು ಹಾಕಬೇಕು‌. ಇದರಿಂದ ಕೃಷಿ ಯಂತ್ರಧಾರೆ ಯೋಜನೆಗೆ ನೆರವು ನೀದಂತಾಗಲಿದೆ. ಒಂದು ಎಕರೆ ಗೋಧಿ ಕಟಾವಿಗೆ ಸುಮಾರು 6000 ರೂ. ಖರ್ಚಾಗುತ್ತದೆ. ಯಂತ್ರದ ಮೂಲಕ ಕಟಾವು ಮಾಡಿದರೆ 1200 ರೂ ತಗಲುತ್ತದೆ. ಇದರಿಂದ ರೈತರಿಗೆ 4800 ರೂ ಪ್ರತಿ ಎಕರೆಗೆ ಉಳಿತಾಯವಾಗುತ್ತದೆ ಎಂದರು.

ಇದನ್ನೂ ಓದಿ:ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಇಲ್ಲ: ಸಿಎಂ ಯಡಿಯೂರಪ್ಪ

ಕಡಲೆ‌ ಕಾಳು ಬೆಳೆ ಖರೀದಿ ಹಾಗೂ ರೈತರಿಗೆ‌ ಹಣ ಪಾವತಿಗೆ ವಿಳಂಬವಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೃಷಿ ಡಿಪ್ಲೊಮಾ ವಿದ್ಯಾರ್ಥಿಗಳನ್ನು ಕೃಷಿ ಮಿತ್ರ ಅಥವಾ ರೈತ ಮಿತ್ರ ಹುದ್ದೆಗೆ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು.

ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಜಿಪಂ ಅಧ್ಯಕ್ಷೆ ವಿಜಯಲಕ್ಷೀ ಪಾಟೀಲ,‌ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ಬಿಜಾಪುರ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.