ಹೈನುಗಾರಿಕೆಯಿಂದ ಕುಟುಂಬ ನಿರ್ವಹಣೆ ಸುಲಭ


Team Udayavani, Feb 28, 2021, 1:00 PM IST

ಹೈನುಗಾರಿಕೆಯಿಂದ ಕುಟುಂಬ ನಿರ್ವಹಣೆ ಸುಲಭ

ಶ್ರೀನಿವಾಸಪುರ: ಸಮಾಜದಲ್ಲಿ ಪ್ರತಿ ಕುಟುಂಬಗೌರವಯುತವಾಗಿ ಬದಕಲು ಸಾಕಷ್ಟು ಸೌಲಭ್ಯಗಳ ಜೊತೆಗೆ ಹೈನುಗಾರಿಕೆ ಸಹ ಒಂದು ಉದ್ದಿಮೆಯಾಗಿದ್ದು, ದೊಡ್ಡ ಶ್ರೀಮಂತರಾಗದಿದ್ದರೂ ಒಂದು ಹಸು ಇಡೀ ಕುಟುಂಬವನ್ನು ಸಾಕುತ್ತದೆ. ಆದ್ದರಿಂದ ಪ್ರತಿ ಕುಟುಂಬ ಆಧುನಿಕತೆಗೆ ಹೊಂದಾಣಿಕೆ ಮಾಡಿಕೊಂಡು ಜೀವನ ಶೈಲಿ ರೂಢಿಸಿಕೊಳ್ಳಬೇಕೆಂದು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಹೇಳಿದರು.

ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಮಾಸ್ಥೆàನಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸ್ವಯಂಚಾಲಿತ ಸಮೂಹ ಹಾಲು ಕರೆಯುವ ಯಂತ್ರಗಳ ಘಟಕ ಉದ್ಘಾಟಿಸಿ ಮಾತನಾಡಿ,ಹಸುಗಳನ್ನು ಸಾಕುವಂತದ್ದು ಹಳೆಯ ಹಾಗೂಹೊಸ ಪದ್ಧತಿಗಳನ್ನು ತಾಳೆ ಮಾಡಿದಾಗ ಹಿರಿಯರುಸಾಕುತ್ತಿದ್ದ ನಾಟಿ ಹಸು 300 ರೂ.ಗೆ ಹಸುಕೊಂಡುಕೊಳ್ಳುವಂತಿತ್ತು ಎಂದರು.

ಆಧುನಿಕ ತಾಂತ್ರಿಕ ವ್ಯವಸ್ಥೆ: ಇಂದಿನ ಸೀಮೆ ಹಸುಕೊಳ್ಳಲು 50 ಸಾವಿರದಿಂದ ಒಂದು ಲಕ್ಷ ರೂ. ಆಗುತ್ತದೆ. ಅದೇ ರೀತಿ ಹಿರಿಯರು ನಾಟಿ ಜೊತೆ ಎಮ್ಮೆ, ಮೇಕೆ, ಕುರಿ ಸಾಕುತ್ತಿದ್ದರು. ನಾಟಿ ಹಸುಗಳಿಂದ ಹಾಲು, ಮೊಸರು ತುಪ್ಪ ತಯಾರು ಮಾಡಿಕೊಳ್ಳುತ್ತಿದ್ದರು. ಆದರೆ ಇಂದಿನ ಯುವ ಜನಾಂಗ ಸುಲಭವಾಗಿ ಹಸು ಮೇಯಿಸುವವಿಧಾನಕ್ಕೆ ಆಧುನಿಕ ತಾಂತ್ರಿಕ ವ್ಯವಸ್ಥೆಗಳನ್ನು ಅನುಸರಿಸುತ್ತಿದ್ದಾರೆ ಎಂದರು.

ಒಳ್ಳೆಯ ಬೆಳವಣಿಗೆ: ಕೋಚಿಮಲ್‌ ವತಿಯಿಂದ ಸಾಕಷ್ಟು ಪ್ರಯೋಜನಾಕಾರಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ನೇರವಾಗಿ ಸ್ವಯಂಚಾಲಿತ ಸಮೂಹ ಹಾಲು ಕರೆಯುವ ಯಂತ್ರಗಳನ್ನು ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಅಳವಡಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಯಾಗಿದೆ ಎಂದರು. ಗೋಹತ್ಯೆ ಬೇಡ ಎಂದು ಕಾನೂನು ಮಾಡಿದ್ದಾರೆ. ಪ್ರತಿದಿನ 20 ಲೀ.ಹಾಲು ಕರೆಯುವ ಹಸುವನ್ನು ಯಾರು ಹತ್ಯೆ ಮಾಡುತ್ತಾ ರೆಂದು ಸರ್ಕಾರ ತೆಗೆದುಕೊಳ್ಳುವ ಅವೈಜ್ಞಾನಿಕ ಕ್ರಮದ ಬಗ್ಗೆ ಅಸಮಾಧಾದಾನ ವ್ಯಕ್ತಪಡಿಸಿದರು.

1 ನಿಮಿಷಕ್ಕೆ 1 ಲೀ.ಹಾಲು: ಕೋಚಿಮಲ್‌ ನಿರ್ದೇಶಕ ಎನ್‌.ಹನುಮೇಶ್‌ ಮಾತನಾಡಿ, ಸ್ವಯಂಚಾಲಿತ ಯಂತ್ರದಿಂದ 1 ನಿಮಿಷಕ್ಕೆ ಒಂದು ಲೀ.ಹಾಲು ಸುಲಭವಾಗಿ ಕರೆಯುವುದರಿಂದ ಕುಟುಂಬಗಳಲ್ಲಿ ಇನ್ನೆರಡು ಹಸುಗಳನ್ನುಸಾಕಬಹುದು ಎಂದರು. ಗುಣಮಟ್ಟದ ಹಾಲು ಸಿಗುವುದರಿಂದ ಒಕ್ಕೂಟದಿಂದ ಪ್ರತಿ ಲೀ.10 ಪೈಸೆ, ಸಂಘಕ್ಕೆ 20 ಪೈಸೆ ಕೊಡಲಾಗುತ್ತದೆ. ಪ್ರತಿ ಲೀ.27 ರೂ ನೀಡಲಾಗುವುದು ಎಂದರು.

ಮಾಸ್ತೇನಹಳ್ಳಿ ಡೇರಿ ಅಧ್ಯಕ್ಷ ಎಂ.ಆರ್‌.ಆಂಜಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಆರ್‌.ಭದ್ರಪ್ಪ, ದಿಂಬಾಲ್‌ ಅಶೋಕ್‌, ಬಗಲಹಳ್ಳಿ ಚಂದ್ರೇಗೌಡ, ಶಶಿಕುಮಾರ್‌, ಗ್ರಾಪಂ ಅಧ್ಯಕ್ಷ ಬಿ.ಎಂ. ರವಿಕುಮಾರ್‌, ಅಶ್ವತ್ಥಪ್ಪ, ಪ್ರಕಾಶ್‌, ವೆಂಕಟೇಶ್‌, ಹಾ.ಉ.ಸ.ಸಂ ಕಾರ್ಯದರ್ಶಿ ಆರ್‌.ಎಂ.ಗೋಪಾಲಕೃಷ್ಣ, ನರಸಿಂಹಯ್ಯ ಇದ್ದರು.

ಮೇ 1ರಿಂದ ಮೇವಿಗೆ 50 ರೂ ಇಳಿಕೆ ಮಾಡಲಾಗುತ್ತಿದೆ ಈ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಂಡು ಖಾಸಗೀ ಡೇರಿಗಳಿಗೆ ಹಾಲು ಹಾಕದೇ ನಮ್ಮ ಒಕ್ಕೂಟದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಹಕಾರ ಸಂಘಗಳಲ್ಲಿ ಮಾತ್ರ ಹಾಲು ಹಾಕಬೇಕು. ಎನ್‌.ಹನುಮೇಶ್‌, ಕೋಚಿಮಲ್‌ ನಿರ್ದೇಶಕ

ಟಾಪ್ ನ್ಯೂಸ್

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.