ಕಾನೂನು ಬಾಹಿರ ಹಕ್ಕು ಪತ್ರ ರದ್ದುಪಡಿಸಿ: ಶಾಸಕ ಬಳ್ಳಾರಿ


Team Udayavani, Feb 28, 2021, 4:33 PM IST

ಕಾನೂನು ಬಾಹಿರ ಹಕ್ಕು ಪತ್ರ ರದ್ದುಪಡಿಸಿ: ಶಾಸಕ ಬಳ್ಳಾರಿ

ಬ್ಯಾಡಗಿ: ಹಿಂದಿನ ಸರಕಾರದ ಅವ ಧಿಯಲ್ಲಿ ಜಮೀನು ಹೊಂದಿರುವವರಿಗೆ ಮತ್ತೆ ಅಕ್ರಮ ಸಕ್ರಮದಡಿ ಜಮೀನು ಮಂಜೂರು ಮಾಡಲಾಗಿದೆ. ಇದು ಕಾನೂನು ಬಾಹೀರ.ಅಂತಹ ಪ್ರಕರಣದಲ್ಲಿ ಭೂಮಿ ಪಡೆದವರ ಹಕ್ಕುಪತ್ರಗಳನ್ನು ರದ್ದುಪಡಿಸಬೇಂದು ತಹಶೀಲ್ದಾರ್‌ ರವಿಕುಮಾರ ಕೊರವರ ಅವರಿಗೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಖಡಕ್‌ ಸೂಚನೆ ನೀಡಿದರು.

ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ಅಕ್ರಮ ಸಕ್ರಮ ಸಭೆಯಲ್ಲಿ ಮಾತನಾಡಿದಅವರು, ತಾಲೂಕಿನ ಕಲ್ಲೇದೇವರು,ಕೆಂಗೊಂಡ, ಅರಬಗೊಂಡ, ಅಳಲಗೇರಿ,ಗ್ರಾಮ ಸೇರಿದಂತೆ ಹಲವು ಗ್ರಾಮಗಳಲ್ಲಿಒಂದೇ ಕುಟುಂಬದ ಸದಸ್ಯರು ಸಾಗುವಳಿಮಾಡಿದ್ದಾರೆ. ಭೂಮಿ ಇದ್ದರೂ ಅವರಿಗೆ ಭೂಮಿಯಾಕೆ ನೀಡಲಾಗಿದೆ? ಇದಕ್ಕೆ ಸ್ಪಷ್ಟನೆ ಕೊಡಿ. ಹಳೆದ ಹತ್ತು ವರ್ಷಗಳಿಂದ ಮೋಟೆಬೆನ್ನೂರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೀರಿ.ಯಾವ ಆಧಾರದ ಮೇಲೆ ಹಕ್ಕುಪತ್ರಗಳನ್ನುವಿತರಣೆ ಮಾಡಿದ್ದೀದಿ ಎಂದು ಸಭೆಯಲ್ಲಿದ್ದಮೋಟೆಬೆನ್ನೂರ ಗ್ರಾಪಂ ಲೆಕ್ಕಪರಿಶೋಧಕರನ್ನು ತರಾಟೆಗೆ ತೆಗೆದುಕೊಂಡರು.

ಅರ್ಹರಿಗೆ ಸಿಗುತ್ತಿಲ್ಲ ಸೌಲಭ್ಯ: ತಮ್ಮ ರಾಜಕೀಯ ಬೆಳೆ ಬೇಯಿಸಿಕೊಳ್ಳುವ ನಿಟ್ಟಿನಲ್ಲಿ ತಮ್ಮ ಹಿಂಬಾಲಕರ ಓಲೈಕೆಗೆ ನಿಂತ ರಾಜಕೀಯ ಮುಖಂಡರಿಂದಾಗಿ ಸರಕಾರದ ಸೌಲಭ್ಯಗಳು ಅರ್ಹರಿಗೆ ಸಿಗುತ್ತಿಲ್ಲ ಎಂಬುದು ಬೇಸರದ ಸಂಗತಿ. ಇದಕ್ಕೆ ಸಾಕಷ್ಟು ಉದಾಹರಣೆಗಳು ಬ್ಯಾಡಗಿ ವಿಧಾನಸಭಾ ಕ್ಷೇತ್ರದಲ್ಲಿವೆ ಎಂದು ಖೇದ ವ್ಯಕ್ತಪಡಿಸಿದರು.

ಇಚ್ಛಾಶಕ್ತಿ ವಿರುದ್ಧ ಕೆಲಸ ಮಾಡಬೇಡಿ: ಸಾಗುವಳಿ ಮಾಡಿ ಮೂರು ಎಕೆರೆ ಜಾಗ ಪಡೆದುಕೊಂಡವರು ಮತ್ತೆ ಎರಡುಎಕರೆ ಭೂಮಿಯಲ್ಲಿ ಹೆಚ್ಚಿನ ಸಾಗುವಳಿಮಾಡುತ್ತಿರುವ ಹಲವು ಪ್ರಕರಣಗಳುತಾಲೂಕಿನಲ್ಲಿವೆ. ಇದರಿಂದಾಗಿ ಸರಕಾರದಯೋಜನೆಗಳನ್ನು ಅನುಷ್ಠಾನ ಮಾಡಲುತಾಲೂಕಿನಲ್ಲಿ ಭೂಮಿಯ ಕೊರತೆಯಾಗುತ್ತಿದೆ.ಆದ್ದರಿಂದ ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚಿ ಅರ್ಹರಿಗೆ ಭೂಮಿ ದೊರೆಯುವಂತೆಮಾಡಬೇಕು. ಯಾರದೋ ಒತ್ತಡಕ್ಕೆ ಮಣಿದು ಇಚ್ಛಾಶಕ್ತಿ ವಿರುದ್ಧವಾಗಿ ಕೆಲಸ ಮಾಡಬೇಡಿ ಎಂದು ಗ್ರಾಮ ಲೆಕ್ಕಾಧಿಕಾರಿಗಳಿಗೆ ಮನವಿ ಮಾಡಿದರು.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.