ಬನ್ನಿ, ಸಂಘಟಿತರಾಗಿ ಮಳೆ ನೀರು ಸಂಗ್ರಹಿಸೋಣ


Team Udayavani, Mar 1, 2021, 12:25 PM IST

ಬನ್ನಿ, ಸಂಘಟಿತರಾಗಿ ಮಳೆ ನೀರು ಸಂಗ್ರಹಿಸೋಣ

ವಿಜಯಪುರ: ದೇಶದ ವಿವಿಧ ಪ್ರದೇಶಗಳ ಬರ ಪರಿಸ್ಥಿತಿಯಿಂದಾಗಿ ಕೋಟ್ಯಂತರ ಜನ ಮತ್ತು ಜಾನುವಾರುಗಳು ತೊಂದರೆ ಅನುಭವಿಸುವಂತಾಗಿದೆ ಎಂದು ಪ್ರಗತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್‌.ಎಸ್‌.ಪ್ರದೀಪ್‌ ತಿಳಿಸಿದರು.

ಪಟ್ಟಣದ ಪ್ರಗತಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಭಾರತ ಸರ್ಕಾರದ ಯುವಜನ ಸೇವೆ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಬೆಂ. ಗ್ರಾ. ಜಿಲ್ಲೆ, ಸ್ಪಂದನಾ ಯುವಜನ ಸೇವಾ ಸಂಘ ವಿಜಯಪುರ ಆಶ್ರಯದಲ್ಲಿ ಮಳೆ ನೀರು ಬೀಳುವ ಸ್ಥಳದಲ್ಲೇ ಸಂಗ್ರಹಿಸಿರಿ ಎಂಬ ವಿನೂತನ ಕಾರ್ಯಕ್ರಮ ಭಿತ್ತಿಪತ್ರ ಹಾಗೂ ಕಾರ್ಯಕ್ರಮದ ರೂಪುರೇಷೆ ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ನೂರು ವರ್ಷಗಳಲ್ಲಿ ಸಹಸ್ರ-ಸಹಸ್ರ ಸಂಖ್ಯೆಯಲ್ಲಿ ಬಾವಿಗಳು, ಕೆರೆಗಳು, ಸರೋವರಗಳುಮತ್ತು ನದಿಗಳು ಬತ್ತಿಹೋಗಿವೆ. ಇದೇ ಪರಿಸ್ಥಿತಿ ಮುಂದುವರಿದರೆ ಬರುವ ದಿನಗಳು ನೀರಿಗಾಗಿ ಹಾಹಾಕಾರ ಶುರುವಾಗಲಿದೆ ಎಂದರು.

ಅಭಿಯಾನ: ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರದ ಜನಶಕ್ತಿ ಸಚಿವಾಲಯದ ಸಂಯುಕ್ತಾಶ್ರಯದಲ್ಲಿ ಜಲಶಕ್ತಿ ಮಿಷನ್‌-ಯುವಜನ ಸೇವೆ ಮತ್ತು ಕ್ರೀಡಾ ಸಚಿವಾಲಯದ ಸಹಕಾರದಲ್ಲಿ ದೇಶದ 623 ಜಿಲ್ಲೆಗಳಲ್ಲಿ ನೆಹರು ಯುವ ಕೇಂದ್ರಗಳೊಂದಿಗೆ ಕ್ಯಾಚ್‌ ದಿ ರೈನ್‌ ಅಭಿಯಾನ ಕುರಿತಾದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.

ರಾಷ್ಟ್ರೀಯ ಯುವ ಯೋಜನೆಯ ರಾಜ್ಯ ಸಂಯೋಜಕ ಡಾ.ವಿ.ಪ್ರಶಾಂತ ಮಾತನಾಡಿ, ಈ ಅಭಿಯಾನದಲ್ಲಿ ಮಳೆ ನೀರು ಸಂಗ್ರಹಿಸಲು ತಡೆಗೋಡೆಗಳು ಹಾಗೂ ಇಂಗುಗುಂಡಿಗಳನ್ನುನಿರ್ಮಿಸುವುದು, ಕೆರೆ-ಕಟ್ಟೆಗಳ ಒತ್ತುವರಿಯನ್ನು ತೆರವು ಗೊಳಿಸುವುದರ ಮೂಲಕ ನೀರು ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸುವುದು ಇತ್ಯಾದಿ ಕಾರ್ಯಚಟುವಟಿಕೆಗಳ ಮೂಲಕ ಅಂತರ್ಜಲ ಪುನರುಜ್ಜೀವನಗೊಳಿಸುವ ಕಾರ್ಯಕ್ರಮಕ್ಕೆ ಪೂರಕವಾಗಿ ಈ ಚಟುವಟಿಕೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಯುವ ಮುಖಂಡ ಅಭಿ ವೈ.ಎಸ್‌. ಮಾತನಾಡಿ, ಈಗಾಗಲೇ ಜಿಲ್ಲೆಯ ಎಲ್ಲಾ ತಾಲೂಕಿನ ವಿವಿಧ ಸ್ಥಳಗಳಲ್ಲಿ ಬೀದಿನಾಟಕಗಳ ಮೂಲಕ, ಶಾಲಾ-  ಕಾಲೇಜುಗಳಲ್ಲಿ ಪ್ರಬಂಧ, ಚಿತ್ರಕಲೆ, ಭಾಷಣಸ್ಪರ್ಧೆ, ಹರಿವು ಜಾಗೃತಿ ಉಪನ್ಯಾಸ ಕಾರ್ಯಕ್ರಮಗಳ ಮೂಲಕ ಹಾಗೂ ವಿವಿಧ ಸ್ಥಳಗಳಲ್ಲಿ ಗೋಡೆ ಬರಹ ಮತ್ತು ಕರಪತ್ರಗಳನ್ನು ವಿತರಿಸಿ ಪ್ರಚಾರಆಂದೋಲನ ಆರಂಭವಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯ ನಾಲ್ಕು ತಾಲೂಕಿನ ವಿವಿಧ ಯುವಕ ಸಂಘ, ಯುವತಿ ಮಂಡಳಿಗಳ ಪದಾಧಿಕಾರಿಗಳು ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತುಕಾರ್ಯದರ್ಶಿ, ವಿವಿಧ ಶಾಲಾ ಕಾಲೇಜಿನ ಮುಖ್ಯಶಿಕ್ಷಕರು, ಉಪನ್ಯಾಸಕ ವರ್ಗದವರಾದ ಭಾಸ್ಕರ,ಎ.ಸಿಸಿಲಿಯಾ ಮೇರಿ, ರಶ್ಮಿ, ಬಿ.ವೆಂಕಟೇಶ್‌,ರವೀಂದ್ರ, ಮನೋಹರ್‌, ಭರತ್‌, ಶ್ರೀಧರ್‌, ನರಸಮ್ಮ, ಹರ್ಷಿತಾ, ಅಭಿ ವೈ.ಎಸ್‌, ಹರ್ಷಿತ್‌ ಪಟೇಲ್, ಧನುಷ್‌ ಹಾಗೂ ಮಹೇಂದ್ರ ಭಾಗವಹಿಸಿದ್ದರು.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.