ದೇಶದ ಏಳಿಗೆ ಬಿಜೆಪಿಯಿಂದ ಸಾಧ್ಯವಿಲ್ಲ


Team Udayavani, Mar 1, 2021, 12:30 PM IST

ದೇಶದ ಏಳಿಗೆ ಬಿಜೆಪಿಯಿಂದ ಸಾಧ್ಯವಿಲ್ಲ

ದೇವನಹಳ್ಳಿ: ಬಿಜೆಪಿ ಸರ್ಕಾರದಿಂದ ಈ ದೇಶದ ಏಳಿಗೆ ಸಾಧ್ಯವಿಲ್ಲ. ಕೇವಲ ಸುಳ್ಳು ಆಶ್ವಾಸನೆ, ಭರವಸೆ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ ಆರೋಪಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ, ವಿಜಯಪುರ, ತೂಬಗೆರೆ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದಹಮ್ಮಿಕೊಂಡಿದ್ದ ಮಾ.3ರಂದು ನಡೆಯಲಿರುವ ಜನಧ್ವನಿ ಯಾತ್ರೆಯ ಮಹಿಳಾ ಪದಾಧಿಕಾರಿಗಳಸಭೆಯಲ್ಲಿ ಮಾತನಾಡಿ ಅವರು, ಕೇಂದ್ರ ಸರ್ಕಾರ ಶ್ರೀಮಂತರ ಪರವಾದ ಸರ್ಕಾರವಾಗಿದೆ. ಕೆಪಿಸಿಸಿಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದ ಎಲ್ಲ ನಾಯಕರು ಜನಧ್ವನಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಕೇಂದ್ರ ಮತ್ತುರಾಜ್ಯ ಸರ್ಕಾರದ ವೈಫ‌ಲ್ಯ ಹಾಗೂ ಬೆಲೆಏರಿಕೆ, ರೈತರ ವಿರುದ್ಧ ಕಾಯ್ದೆಗಳನ್ನು ತಂದಿರುವುದು. ಹೀಗೆಹಲವಾರು ಜನಪರ ಸಮಸ್ಯೆ ಮುಂದಿಟ್ಟುಕೊಂಡುಪಾದಯಾತ್ರೆಯ ಮೂಲಕ ಹೋರಾಟ ಮಾಡುತ್ತಿದ್ದೇವೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸಿ ಶ್ರೀನಿವಾಸ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಸನ್ನಕುಮಾರ್‌, ಪ್ರಧಾನ ಕಾರ್ಯದರ್ಶಿ ಎಸ್‌.ಪಿ. ಮುನಿರಾಜು, ಕೆಪಿಸಿಸಿ ಸದಸ್ಯ ಎ.ಚಿನ್ನಪ್ಪ, ವಿಜಯಪುರ ಬ್ಲಾಕ್‌ ಕಾಂಗ್ರೆಸ್‌ಅಧ್ಯಕ್ಷ ರಾಮಚಂದ್ರಪ್ಪ, ಎಪಿಎಂಸಿ ನಿರ್ದೇಶಕ ಸುಧಾಕರ್‌, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರೇವತಿ,ತಾಪಂ ಅಧ್ಯಕ್ಷೆ ಶಶಿಕಲಾ, ಕೆಪಿಸಿಸಿ ಮಹಿಳಾ ಘಟಕದಕಾರ್ಯದರ್ಶಿ ರಾಧಾ, ದೇವನಹಳ್ಳಿ ಮಹಿಳಾಘಟಕದ ಅಧ್ಯಕ್ಷೆ ಮಮತಾ, ವಿಜಯಪುರ ಮಹಿಳಾಘಟಕದ ಅಧ್ಯಕ್ಷೆ ಮಂಜುಳಾ, ತೂಬಗೆರೆ ಮಹಿಳಾಘಟಕದ ಅಧ್ಯಕ್ಷೆ ಅನಂತಕುಮಾರಿ, ಪುರಸಭಾಧ್ಯಕ್ಷೆರೇಖಾ, ತಾಪಂ ಸದಸ್ಯರಾದ ಚೈತ್ರಾ, ನಂದಿನಿ,ಉಷಾರಾಣಿ, ಹೇಮಲತಾ, ನಾಗವೇಣಿ, ಪ್ರಭಾವತಿಇದ್ದರು.

ಬೂತ್‌ಮಟ್ಟದಲ್ಲಿ ಸಂಘಟಿಸಿ: ಮಹಿಳಾ ಕಾಂಗ್ರೆಸ್‌ ಅನ್ನು ಮತ್ತಷ್ಟು ಬೂತ್‌ಮಟ್ಟದಲ್ಲಿ ಸಂಘಟಿಸ ಬೇಕು. ಜನಧ್ವನಿ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನಮಹಿಳೆಯರು ಭಾಗವಹಿಸಬೇಕು. 101 ಕುಂಭಕಳಸಗಳೊಂದಿಗೆ ನಾಯಕರನ್ನು ಸ್ವಾಗತಿಸಬೇಕು.ಕೇಂದ್ರ ಮತ್ತು ರಾಜ್ಯ ಸರ್ಕಾರ ಮಹಿಳೆ ಮತ್ತು ಜನರಬಗ್ಗೆ ಕಾಳಜಿ ಇಲ್ಲದ ಸರ್ಕಾರವಾಗಿದೆ. ಮಾಜಿಪ್ರಧಾನಿ ಇಂದಿರಾಗಾಂಧಿ ಅವರು ದೇಶಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಣೆ ಮಾಡಿದ್ದಾರೆ. ಅಂತಹ ಪಕ್ಷದಲ್ಲಿನಾವಿದ್ದೇವೆ ಎಂದು ಕೆಪಿಸಿಸಿ ಮಹಿಳಾ ಘಟಕದರಾಜ್ಯಾಧ್ಯಕ್ಷೆ ಪುಷ್ಪಾ ಹೇಳಿದರು.

ಟಾಪ್ ನ್ಯೂಸ್

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

21

H.D. Revanna: ಇಂದು ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.