ಸ್ವಿಸ್‌ ಬ್ಯಾಡ್ಮಿಂಟನ್‌: ಭಾರತದ ಓಟ ಮುಂದುವರಿದೀತೇ?


Team Udayavani, Mar 2, 2021, 6:45 AM IST

ಸ್ವಿಸ್‌ ಬ್ಯಾಡ್ಮಿಂಟನ್‌: ಭಾರತದ ಓಟ ಮುಂದುವರಿದೀತೇ?

ಬಾಸೆಲ್‌ (ಸ್ವಿಜರ್‌ಲ್ಯಾಂಡ್‌): ಕೊರೋನೋತ್ತರ ಬ್ಯಾಡ್ಮಿಂಟನ್‌ ಕೂಟ ಗಳಲ್ಲಿ ತೀರಾ ನಿರಾಶಾದಾಯಕ ಪ್ರದರ್ಶನ ನೀಡಿರುವ ಭಾರತಕ್ಕೆ ಮಂಗಳ ವಾರದಿಂದ ಮತ್ತೂಂದು ಸವಾಲು ಎದುರಾಗಲಿದೆ. ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿ ಆರಂಭವಾಗಲಿದ್ದು, ಭಾರತೀಯರ ಮೇಲೆ ಭಾರೀ ನಿರೀಕ್ಷೆ ಇರಿಸಲಾಗಿದೆ.

ಇದಕ್ಕೆ ಮುಖ್ಯ ಕಾರಣವೆಂದರೆ, ಈ ಕೂಟಗಳಲ್ಲಿ ಭಾರತ ಸಾಧಿಸಿದ ಯಶಸ್ಸು. ಮುಖ್ಯವಾಗಿ ಪುರುಷರ ವಿಭಾಗದಲ್ಲಿ ಸಮೀರ್‌ ವರ್ಮ, ಎಚ್‌.ಎಸ್‌. ಪ್ರಣಯ್‌, ಕೆ. ಶ್ರೀಕಾಂತ್‌ ಅವರೆಲ್ಲ ಇಲ್ಲಿ ಚಾಂಪಿಯನ್‌ ಆದವರೇ. ಬಿ. ಸಾಯಿಪ್ರಣೀತ್‌ ಕಳೆದ ವರ್ಷ ರನ್ನರ್ ಅಪ್‌ ಆಗಿದ್ದರು. ಈ ನಾಲ್ವರೂ ಇಲ್ಲಿ ಕಣದಲ್ಲಿದ್ದಾರೆ.

ಈ ಕೂಟದ ತಾಣವಾದ ಬಾಸೆಲ್‌ನ ಸೇಂಟ್‌ ಜಾಕೋಬ್‌ಶಲ್ಲೆ ಪಿ.ವಿ. ಸಿಂಧು ಪಾಲಿಗೆ ಅದೃಷ್ಟದಾಯಕವೂ ಹೌದು. ಕಳೆದ ವರ್ಷ ಅವರು ವಿಶ್ವ ಚಾಂಪಿಯನ್‌ ಆಗಿ ಮೂಡಿಬಂದದ್ದು ಇದೇ ತಾಣದಲ್ಲಿ. ಇದು ಕೋವಿಡ್‌ ಕಾಲಕ್ಕೂ ಮುನ್ನ ಸಿಂಧು ಗೆದ್ದ ಕೊನೆಯ ಪದಕವಾಗಿತ್ತು. ಅವರಿಲ್ಲಿ ಟರ್ಕಿಯ ನೆಸ್ಲಿಹಾನ್‌ ಯಿಗಿಟ್‌ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡಲಿದ್ದಾರೆ.

ಥಾಯ್ಲೆಂಡ್‌ನ‌ಲ್ಲಿ ನಡೆದ ಕಳೆದ ಮೂರೂ ಪಂದ್ಯಾವಳಿಗಳಲ್ಲಿ ಸಿಂಧು ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಸ್ವಿಜರ್‌ಲ್ಯಾಂಡ್‌ನ‌ಲ್ಲಿ ಅವರು ವೈಫ‌ಲ್ಯವನ್ನು ಹೋಗಲಾಡಿಸಿಕೊಳ್ಳಬೇಕಿದೆ. ಇಲ್ಲಿ ಕ್ವಾರ್ಟರ್‌ ಫೈನಲ್‌ ತನಕ ಸಿಂಧು ಹಾದಿ ಸುಗಮ ಎಂದು ಭಾವಿಸಲಾಗಿದೆ.

ಆಲ್‌ ಇಂಡಿಯನ್‌ ಶೋ
ಪುರುಷರ ಸಿಂಗಲ್ಸ್‌ನಲ್ಲಿ “ಆಲ್‌ ಇಂಡಿ ಯನ್‌ ಶೋ’ ಒಂದು ಕಂಡುಬರಲಿದೆ. ಕೆ. ಶ್ರೀಕಾಂತ್‌ ಮತ್ತು ಸಮೀರ್‌ ವರ್ಮ ಮೊದಲ ಸುತ್ತಿನಲ್ಲಿ ಪರಸ್ಪರ ಮುಖಾ ಮುಖೀ ಆಗಲಿದ್ದಾರೆ. ಹೀಗಾಗಿ ಒಬ್ಬರಿಗೆ ಯಶಸ್ಸು, ಮತ್ತೂಬ್ಬರಿಗೆ ನಿರಾಸೆ ಖಾತ್ರಿ!

ಅಜಯ್‌ ಜಯರಾಮನ್‌
ಥಾಯ್ಲೆಂಡ್‌ನ‌ ಸಿತ್ತಿಕೋಮ್‌ ಥಮಸಿನ್‌ ವಿರುದ್ಧ, ಪಿ. ಕಶ್ಯಪ್‌ ಸ್ಪೇನ್‌ನ ಪಾಬ್ಲೊ ಅಬಿಯನ್‌ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡಲಿದ್ದಾರೆ. ಗಾಯಾಳಾಗಿ ಥಾಯ್ಲೆಂಡ್‌ ಟೂರ್ನಿಯಿಂದ ಹೊರ ಗುಳಿದಿದ್ದ ಯುವ ಆಟಗಾರ ಲಕ್ಷ್ಯ ಸೇನ್‌ ಇಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಪ್ರಣವ್‌ ಜೆರ್ರಿ ಚೋಪ್ರಾ, ಎನ್‌. ಸಿಕ್ಕಿ ರೆಡ್ಡಿ, ಎಂ.ಆರ್‌. ಅರ್ಜುನ್‌, ಧ್ರುವ ಕಪಿಲ ಕೂಡ ಕಣದಲ್ಲಿದ್ದಾರೆ.

ಪುರುಷರ ಡಬಲ್ಸ್‌ ವಿಭಾಗದಲ್ಲಿ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ಜೋಡಿ ಮೇಲೂ ಭಾರೀ ನಿರೀಕ್ಷೆ ಇಡಲಾಗಿದೆ. ಟೊಯೊಟಾ ಥಾಯ್ಲೆಂಡ್‌ ಓಪನ್‌ನಲ್ಲಿ ಇವರು ಸೆಮಿಫೈನಲ್‌ ತನಕ ಸಾಗಿದ್ದರು.
ಈ ಸೂಪರ್‌ 300 ಪಂದ್ಯಾವಳಿ “ಒಲಿಂಪಿಕ್ಸ್‌ ಅರ್ಹತೆ’ಯಿಂದಾಗಿ ಹೆಚ್ಚು ಪ್ರಾಮಖ್ಯ ಪಡೆದಿದೆ.

ಸೆಮಿಫೈನಲ್‌ನಲ್ಲಿ ಸಿಂಧು-ಸೈನಾ ಮುಖಾಮುಖೀ?
ಭಾರತದ ಮತ್ತೋರ್ವ ತಾರಾ ಆಟಗಾರ್ತಿ ಸೈನಾ ನೆಹ್ವಾಲ್‌ ಮುಂದೆ ಕಠಿನ ಸವಾಲು ಕಾದಿದೆ. ಎರಡು ಬಾರಿಯ ಚಾಂಪಿಯನ್‌ ಆಗಿರುವ ಸೈನಾ ಕೊರಿಯಾದ 6ನೇ ಶ್ರೇಯಾಂಕಿತೆ ಸುಂಗ್‌ ಜಿ ಹ್ಯುನ್‌, ಡೆನ್ಮಾರ್ಕ್‌ನ 4ನೇ ಶ್ರೇಯಾಂಕಿತ ಆಟಗಾರ್ತಿ ಮಿಯಾ ಬ್ಲಿಶ್‌ಫೆಲ್ಟ್ ವಿರುದ್ಧ ಆಡಬೇಕಿದೆ. ಮುಂದೆ ಸಾಗಿ ಸೆಮಿಫೈನಲ್‌ ತಲುಪಿದರೆ ಅಲ್ಲಿ ಪಿ.ವಿ. ಸಿಂಧು ಎದುರಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.