ಕೋವಿಡ್ ಲಸಿಕೆ ಪಡೆದ ಕೃಷಿ ಸಚಿವ ಬಿ.ಸಿ. ಪಾಟೀಲ್


Team Udayavani, Mar 2, 2021, 11:17 AM IST

bc-patil

ಹಾವೇರಿ: ಕೃಷಿ ಸಚಿವ  ಬಿ.ಸಿ.ಪಾಟೀಲ್ ಅವರು ಹಿರೇಕೆರೂರಿನ ಸ್ವಗೃಹದಲ್ಲಿ ಸರ್ಕಾರಿ ವೈದ್ಯರಿಂದ ಕೋವಿಡ್ ಲಸಿಕೆ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ ಲಸಿಕೆ ಪಡೆಯಲು ಹಿಂದೇಟು ಹಾಕುವುದು ಸರಿಯಲ್ಲ. ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು, ಇದರತ್ತ ಯಾರೂ ಗಮನ ನೀಡಬಾರದು. ಕರ್ನಾಟಕ ಸರ್ಕಾರ ಜನರ ಸುರಕ್ಷತೆಯಿಂದ ಕೋವಿಡ್ ಲಸಿಕೆ ನೀಡುತ್ತಿದೆ‌. ಅದರಲ್ಲಿಯೂ ಪ್ರಧಾನಿ ನರೇಂದ್ರ‌ಮೋದಿ ಕೋವಿಡ್ ಲಸಿಕೆಯನ್ನು ಸರ್ಕಾರಿ ವೈದ್ಯರಿಂದ ಪಡೆದು ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ ಎಂದರು.

ನಮ್ಮ ಭಾರತದಲ್ಲಿಯೇ ತಯಾರಿಸಿದ ಕೋವಿಡ್ ಲಸಿಕೆಗೆ ಪ್ರಶಂಸೆ ವ್ಯಕ್ತವಾಗಿದೆ. ಕೋವಿಡ್ ಸಂಘರ್ಷದ ಸಮಯದಲ್ಲಿ ಕರ್ನಾಟಕ ಹಾಗೂ ಭಾರತ ಸರ್ಕಾರ ಜನರೊಂದಿಗೆ ನಿಂತು ಅವರ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡಿದೆ. ವೈದ್ಯರು ಲಸಿಕೆಗೆ ನೀಡಿದ ಬಳಿಕ‌ ಹೇಳಿದ ಕೆಲವು ಸರಳ ನಿಯಮಗಳನ್ನು ಪಾಲಿಸಿದರೆ ಸಾಕು. ಯಾವುದೇ ನಿರ್ಭೀತಿಯಿಂದ ಕೋವಿಡ್ ಲಸಿಕೆ ಪಡೆಯಬೇಕೆಂದು ಬಿ.ಸಿ ಪಾಟೀಲ್ ಕರೆ ನೀಡಿದರು.

ಇದನ್ನೂ ಓದಿ:  ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಪಡೆದು ಹೊರಬಂದಾತ ಸಂತ್ರಸ್ತೆಯ ತಂದೆಯನ್ನು ಹತ್ಯೆಗೈದ !

ಟಾಪ್ ನ್ಯೂಸ್

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.