ಐಸಿಸಿ ತಿಂಗಳ ಆಟಗಾರ: ಅಶ್ವಿ‌ನ್‌, ರೂಟ್‌, ಮೇಯರ್ ರೇಸ್‌


Team Udayavani, Mar 2, 2021, 11:20 PM IST

ಐಸಿಸಿ ತಿಂಗಳ ಆಟಗಾರ: ಅಶ್ವಿ‌ನ್‌, ರೂಟ್‌, ಮೇಯರ್ ರೇಸ್‌

ದುಬಾೖ: “ಐಸಿಸಿ ತಿಂಗಳ ಆಟಗಾರ’ ಪ್ರಶಸ್ತಿಗೆ ಫೆಬ್ರವರಿ ತಿಂಗಳ ಮೂವರು ಸಾಧಕರನ್ನು ನಾಮನಿರ್ದೇಶನ ಮಾಡಲಾಗಿದೆ. ಇವರೆಂದರೆ ಆರ್‌. ಅಶ್ವಿ‌ನ್‌, ಜೋ ರೂಟ್‌ ಮತ್ತು ಕೈಲ್‌ ಮೇಯರ್.

ವನಿತಾ ವಿಭಾಗದಿಂದ ಇಂಗ್ಲೆಂಡಿನ ಟಾಮಿ ಬೇಮಂಟ್‌, ನಥಾಲಿ ಶಿವರ್‌ ಮತ್ತು ನ್ಯೂಜಿಲ್ಯಾಂಡಿನ ಬ್ರೂಕ್‌ ಹಾಲಿಡೇ ಹೆಸರನ್ನು ಸೂಚಿಸಲಾಗಿದೆ.

ಈಗಾಗಲೇ ಐಸಿಸಿ ವೆಬ್‌ಸೈಟ್‌ನಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮಾ. 8ರಂದು ವಿಜೇತರ ಹೆಸರನ್ನು ಘೋಷಿಸಲಾಗುವುದು. ಜನವರಿ ತಿಂಗಳ ಚೊಚ್ಚಲ ಪ್ರಶಸ್ತಿ ಭಾರತದ ವಿಕೆಟ್‌ ಕೀಪಿಂಗ್‌ ಬ್ಯಾಟ್ಸ್‌ಮನ್‌ ರಿಷಭ್‌ ಪಂತ್‌ ಅವರಿಗೆ ಒಲಿದಿತ್ತು. ಈ ಬಾರಿ ಅಶ್ವಿ‌ನ್‌ಗೆ ಒಲಿದರೂ ಅಚ್ಚರಿ ಇಲ್ಲ.

ಇದನ್ನೂ ಓದಿ:ತನಿಖಾ ಸಂಸ್ಥೆಗಳಲ್ಲಿ ಸಿಸಿಟಿವಿಗೆ ಮೀನ ಮೇಷ: ಸುಪ್ರೀಂ ಗರಂ

ಅಶ್ವಿ‌ನ್‌ ಅಮೋಘ ಸಾಧನೆ
ಆರ್‌. ಅಶ್ವಿ‌ನ್‌ ಫೆಬ್ರವರಿ ತಿಂಗಳಲ್ಲಿ ಇಂಗ್ಲೆಂಡ್‌ ವಿರುದ್ಧ 3 ಟೆಸ್ಟ್‌ ಆಡಿದ್ದರು. ಈ ಪಂದ್ಯಗಳಿಂದ ಒಟ್ಟು 176 ರನ್‌ ಜತೆಗೆ
24 ವಿಕೆಟ್‌ ಸಂಪಾದಿಸಿದ ಹಿರಿಮೆ ಅಶ್ವಿ‌ನ್‌ ಆಗಿದೆ. ಇದರಲ್ಲಿ ಒಂದು ಶತಕವೂ ಒಳಗೊಂಡಿದೆ. ಚೆನ್ನೈನ ದ್ವಿತೀಯ ಪಂದ್ಯ “ಅಶ್ವಿ‌ನ್‌ ಟೆಸ್ಟ್‌’ ಎಂದೇ ಜನಪ್ರಿಯಗೊಂಡಿರುವುದು ಈಗ ಇತಿಹಾಸ. ಇದೇ ವೇಳೆ ಜೋ ರೂಟ್‌ 333 ರನ್‌ ಬಾರಿಸುವ ಜತೆಗೆ ಪಾರ್ಟ್‌ ಟೈಮ್‌ ಬೌಲರ್‌ ಆಗಿ 6 ವಿಕೆಟ್‌ ಕೂಡ ಉರುಳಿಸಿದ್ದಾರೆ. ಆದರೆ ಅಹ್ಮದಾಬಾದ್‌ ಟೆಸ್ಟ್‌ನಲ್ಲಿ ಅಮೋಘ ಬೌಲಿಂಗ್‌ ಪ್ರದರ್ಶಿಸಿಯೂ “ಮ್ಯಾಚ್‌ ವಿನ್ನರ್‌’ ಎನಿಸಿಕೊಳ್ಳಲು ಇವರಿಂದಾಗಲಿಲ್ಲ.

ವಿಂಡೀಸಿನ ಕೈಲ್‌ ಮೇಯರ್ ಅವರದು ಅದ್ಭುತ ಸಾಧನೆ. ಚೊಚ್ಚಲ ಟೆಸ್ಟ್‌ ಪಂದ್ಯದಲ್ಲೇ ಅಜೇಯ ದ್ವಿಶತಕ ಬಾರಿಸಿ ಬಾಂಗ್ಲಾದೇಶ ವಿರುದ್ಧ ಅಮೋಘ ಜಯ ತಂದಿತ್ತ ಪರಾಕ್ರಮ ಇವರದಾಗಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.