ನಿತ್ಯಭವಿಷ್ಯ: ಈ ರಾಶಿಯವರು ಇಂದು ವಾಹನ ಸಂಚಾರದಲ್ಲಿ ಅತೀ ಜಾಗ್ರತೆ ವಹಿಸಿ !


Team Udayavani, Mar 3, 2021, 7:23 AM IST

astrology

ಮೇಷ: ದಿನೇ ದಿನೇ ಅಭಿವೃದ್ಧಿಯ ಸೂಚನೆಗಾಗಿ ಕಾಯುವ ನಿಮಗೆ ಸ್ವಲ್ಪ ಸಮಾಧಾನ ಕಂಡುಬರುವುದು. ನಿರುದ್ಯೋಗಿಗಳಿಗೆ ಉದ್ಯೋಗದ ಲಾಭವು ದೊರಕುವುದು. ಕೌಟುಂಬಿಕವಾಗಿ ಸಮಾಧಾನಕರ ವಾತಾವರಣವಿದೆ.

ವೃಷಭ: ಸಾಂಸಾರಿಕವಾಗಿ ಸಮಾಧಾನಕರ ವಾತಾವರಣದಿಂದ ತುಸು ಮಾನಸಿಕ ಶಾಂತಿ ದೊರಕಲಿದೆ. ಕಾರ್ಯರಂಗದಲ್ಲಿ ಮುನ್ನಡೆಯಲು ಉತ್ತಮ ಅವಕಾಶಗಳು ದೊರಕಲಿವೆ. ಉದ್ಯೋಗರಂಗದಲ್ಲಿ ಸ್ಪರ್ಧೆಯು ಕಂಡುಬರಲಿದೆ.

ಮಿಥುನ: ಹೊಸದಾದ ಕೆಲಸದ ಆರಂಭಕ್ಕೆ ಯಾ ಬಂಡವಾಳ ಹೂಡುವಿಕೆಗೆ ಈಗ ಉತ್ತಮ ಸಮಯವಾಗಿರುವುದಿಲ್ಲ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಖರ್ಚುವೆಚ್ಚಗಳು ಅಧಿಕವೆನಿಸಲಿದೆ. ಹಿರಿಯರ ಸಲಹೆಗಳನ್ನು ಕೇಳಿರಿ.

ಕರ್ಕ: ವಾಹನ ಸಂಚಾರದಲ್ಲಿ ಅತೀ ಜಾಗ್ರತೆ ಮಾಡಬೇಕಾಗುತ್ತದೆ. ಪಿತ್ರಾರ್ಜಿತ ಆಸ್ತಿ ವ್ಯವಹಾರದಲ್ಲಿ ಮೋಸಹೋಗುವ ಸಂದರ್ಭ ಇರುವುದರಿಂದ ಜಾಗ್ರತೆ ಮಾಡಿರಿ. ಹಿತಶತ್ರುಗಳ ಕಾಟವು, ದಾಯಾದಿಗಳ ಕಾಟವೂ ಕಂಡು ಬೇಸರವಾಗಲಿದೆ.

ಸಿಂಹ: ಉದ್ಯೋಗ, ವ್ಯವಹಾರದಲ್ಲಿ ಅನಿರೀಕ್ಷಿತ ರೂಪದಲ್ಲಿ ಸಶಕ್ತವಾದ ಸ್ಥಾನಮಾನದ ನಿರೀಕ್ಷೆ ಇರುತ್ತದೆ. ಯುವಕ-ಯುವತಿಯರ ಪ್ರೇಮಪ್ರಕರಣದಲ್ಲಿ ಹೆತ್ತವರು ವಿರೋಧಿಸಿಯಾರು. ಕೃಷಿ, ಬೇಸಾಯದವರಿಗೆ ಲಾಭವಿರುತ್ತದೆ.

ಕನ್ಯಾ: ಅವಿವಾಹಿತರಿಗೆ ಮಾಂಗಲ್ಯ ಭಾಗ್ಯ ಕಂಡುಬರುವುದಕ್ಕೆ ಪ್ರಯತ್ನಬಲವಿರಲಿ. ಕಲಾಪ್ರೇಮಿ, ನಾಟಕ, ಸಂಗೀತದವರಿಗೆ ಮಾನ – ಸಮ್ಮಾನಗಳು ದೊರಕಲಿವೆ. ದೈಹಿಕವಾಗಿ ಉದರ ಸಂಬಂಧಿ ಕಾಯಿಲೆ ಕಾಡಬಹುದು.

ತುಲಾ: ಮಕ್ಕಳ ವಿಚಾರದಲ್ಲಿ ನೆಮ್ಮದಿ ಇರಲಾರದು. ಹೆತ್ತವರ ಜೊತೆಗೆ ಭಿನ್ನಾಭಿಪ್ರಾಯವು ಕಂಡುಬಂದೀತು. ಯಾವುದೇ ವಿಚಾರದಲ್ಲಿ ನಿಮ್ಮ ಸಮಸ್ಯೆಗಳನ್ನು ನೀವೇ ಬಗೆಹರಿಸುವುದು ಉತ್ತಮ. ಕಿರು ಸಂಚಾರವಿದೆ.

ವೃಶ್ಚಿಕ: ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಸಂತಸವನ್ನು ಅನುಭವಿಸಲಿದ್ದೀರಿ. ಹಿರಿಯರೊಂದಿಗೆ ದೂರ ಸ್ಥಳಗಳನ್ನು ಸಂದರ್ಶಿಸುವ ಅವಕಾಶ ಕಂಡುಬರಲಿದೆ. ಸ್ಥಿರಾಸ್ತಿ ವ್ಯವಹಾರದಲ್ಲಿ ಲಾಭವನ್ನು ಹೊಂದುವಿರಿ.

ಧನು: ವಿದ್ಯಾರ್ಥಿಗಳು ದುರ್ವ್ಯಸನ ಹಾಗೂ ದುರಾಚಾರಿಗಳಿಂದ ದೂರವಿದ್ದಷ್ಟು ಉತ್ತಮ. ಹೊಸ ಮನೆ, ಹೊಸ ಪರಿಸರಕ್ಕೆ ಹೊಂದಿಕೊಳ್ಳಲು ಸ್ವಲ್ಪ ಕಾಲಾವಕಾಶ ಬೇಕಾದೀತು. ದೂರ ಸಂಚಾರದಲ್ಲಿ ಜಾಗ್ರತೆಯ ಅವಶ್ಯಕತೆ ಇದೆ.

ಮಕರ: ಸಂಬಂಧಿಕರಿಂದ ಸಹಕಾರ ಸಿಗಲಿದೆ. ಅನಿರೀಕ್ಷಿತ ಲಾಭ ಕಂಡುಬರುವುದು. ಆಧ್ಯಾತ್ಮಿಕ ಬೆಳವಣಿಗೆ ಕಂಡುಬಂದೀತು. ಸಾಂಸಾರಿಕವಾಗಿ ಕೂಡಾ ಉತ್ತಮ ಕೆಲಸಗಳಾಗಲಿವೆ. ಬಾಕಿಯಾದ ಕೆಲಸ ನಡೆಯಲಿದೆ.

ಕುಂಭ: ವಿಪರೀತ ಸ್ವಾಭಿಮಾನದಿಂದ ಅನಾವಶ್ಯಕ ತೊಂದರೆಗಳನ್ನು ಅನುಭವಿಸುವಿರಿ. ಅತೀ ಬುದ್ಧಿವಂತಿಕೆಯಿಂದ ಒಮ್ಮೊಮ್ಮೆ ಆರ್ಥಿಕ ಏರುಪೇರುಗಳು ಎದುರಾಗಬಹುದು. ಅನೇಕ ದುಂದುವೆಚ್ಚಗಳು ಎದುರಾದಾವು.

ಮೀನ: ಮಾನಸಿಕ ಚಂಚಲತೆಯು ಕಾಡಲಿದೆ. ಅಧಿಕ ಕಷ್ಟಗಳನ್ನು ಮನಸ್ಸಿನಲ್ಲೇ ನುಂಗುವಿರಿ. ವಿಶಾಲ ಮನೋಭಾವ ಹಾಗೂ ಉದಾರ ಹೃದಯವು ಅತೀ ಒಳ್ಳೆಯದಲ್ಲ . ದುರುಪಯೋಗವಾಗುವುದೇ ಹೆಚ್ಚಾದೀತು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುದೆಸೆ ಯಾವಾಗ ಆರಂಭವಾಗಲಿದೆ…

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುಬಲ ಯಾವಾಗ ಆರಂಭವಾಗಲಿದೆ…

jjhgfd

ಮಾರಕಾಧಿಪತಿ, ಭಾದಕಾಧಿಪತಿ: ಅಕಾಲಿಕ ಮರಣದ ಬಗ್ಗೆ “ಅಷ್ಠಮ ಸ್ಥಾನ” ಮುನ್ಸೂಚನೆ ಕೊಡುತ್ತದೆಯೇ?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.