ಕೋವಿಡ್ 19 ಲಸಿಕೆ ಭರವಸೆ: ಸತತ 3ನೇ ದಿನವೂ ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಏರಿಕೆ
ಇಂದಿನ ವಹಿವಾಟಿನಲ್ಲಿ ಹೆಚ್ಚಿನ ಲಾಭ ಗಳಿಸಿದೆ. ಏರ್ ಟೆಲ್ ಹಾಗೂ ವೊಡಾಫೋನ್ ಷೇರುಗಳು ಲಾಭ ಗಳಿಸಿದೆ.
Team Udayavani, Mar 3, 2021, 11:45 AM IST
ಮುಂಬಯಿ:ಕೋವಿಡ್ 19 ಲಸಿಕೆ ದೇಶದ ಜನರಿಗೆ ನೀಡುವಷ್ಟು ಸಂಗ್ರಹ ಇದೆ ಎಂಬ ಕೇಂದ್ರ ಸರ್ಕಾರದ ಭರವಸೆ ಮುಂಬಯಿ ಷೇರುಪೇಟೆ ಖರೀದಿದಾರರ ಮೇಲೆ ಪರಿಣಾಮ ಬೀರಿದ್ದು, ಸತತ ಮೂರನೇ ದಿನವಾದ ಬುಧವಾರವೂ(ಮಾರ್ಚ್ 03) ಸಂವೇದಿ ಸೂಚ್ಯಂಕ ಏರಿಕೆ ಕಂಡಿದೆ.
ಇದನ್ನೂ ಓದಿ:ಮಸ್ಕ್ ಅವರ ಸ್ಟಾರ್ ಲಿಂಕ್ ಸ್ಯಾಟಲೈಟ್ ಇಂಟರ್ ನೆಟ್ ಸೇವೆ 2022ರಲ್ಲಿ ಭಾರತಕ್ಕೆ ಲಭ್ಯ..?!
ವಿದೇಶಗಳಿಗೆ ಭಾರತ ಕೋವಿಡ್ 19 ಲಸಿಕೆಯನ್ನು ರಫ್ತು ಮಾಡಿದ ಬಳಿಕವೂ ದೇಶದಲ್ಲಿ ಸಾಕಷ್ಟು ಪ್ರಮಾಣದ ಕೋವಿಡ್ 19 ಲಸಿಕೆ ಇದ್ದಿರುವುದಾಗಿ ಕೇಂದ್ರ ಸರ್ಕಾರ ಮಂಗಳವಾರ(ಮಾರ್ಚ್ 02) ತಿಳಿಸಿತ್ತು.
ಎನ್ ಎಸ್ ಇ ನಿಫ್ಟಿ ಸೂಚ್ಯಂಕ ಕೂಡಾ 0.88ರಷ್ಟು ಏರಿಕೆಯಾಗಿದ್ದು, 15.046.55ರ ಗಡಿ ತಲುಪಿದೆ. ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 0.8ರಷ್ಟು ಹೆಚ್ಚಳವಾಗುವ ಮೂಲಕ 50,699.74 ಅಂಕಗಳ ವಹಿವಾಟು ನಡೆಸಿದೆ.
ಕೇಂದ್ರದ ಲಸಿಕೆ ಭರವಸೆಯಿದ ರಿಲಯನ್ಸ್ ಇಂಡಸ್ಟ್ರೀಸ್ ನ ನಿಫ್ಟಿ ಇಂದಿನ ವಹಿವಾಟಿನಲ್ಲಿ ಹೆಚ್ಚಿನ ಲಾಭ ಗಳಿಸಿದೆ. ಏರ್ ಟೆಲ್ ಹಾಗೂ ವೊಡಾಫೋನ್ ಷೇರುಗಳು ಲಾಭ ಗಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್