ಅನುದಾನ ಮೀಸಲಿಟ್ಟು ಕಲೆ ಪ್ರೋತ್ಸಾಹಿಸಿ


Team Udayavani, Mar 3, 2021, 1:48 PM IST

Untitled-1

ಕನಕಪುರ: ಕೋವಿಡ್ ದಿಂದ ಕಲೆಯನ್ನೇನಂಬಿ ಬದುಕುತ್ತಿರುವ ಕಲಾವಿದರ ಜೀವನ ಅತಂತ್ರವಾಗಿದೆ. ಹಾಗಾಗಿ ಸರ್ಕಾರ ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಿ ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ಸಾಂಸ್ಕೃತಿಕ ಚಿಂತಕ ಡಾ. ಎಂ.ಚಂದ್ರ ತಿಳಿಸಿದರು.

ತಾಲೂಕಿನ ಹಾರೋಹಳ್ಳಿ ಹೋಬಳಿ ಮುಡೇನಹಳ್ಳಿ ಗ್ರಾಮದಲ್ಲಿ ಶ್ರೀ ಸಿದ್ದಪ್ಪಾಜಿ ಸ್ವಾಮಿ ಚಾರಿಟಬಲ್‌ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗ ದೊಂದಿಗೆ ಏರ್ಪಡಿಸಿದ್ದ ಜಾನಪದ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತ ನಾಡಿದ ಅವರು, ಸರ್ಕಾರ ಬಜೆಟ್‌ನಲ್ಲಿ ಕಲಾವಿದರ ಮೂಲಸೌಕರ್ಯಒಳಗೊಂಡಂತೆ ಜೀವವಿಮೆ ಆರೋಗ್ಯ ವಿಮೆ ಸೇರಿದಂತೆ ಹೆಚ್ಚಿನ ಆರ್ಥಿಕ ಸಹಕಾರ ನೀಡಿ ಕಲೆ ಮತ್ತು ಕಲಾವಿದರ ಸಂರಕ್ಷಣಾಕಾರ್ಯಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು.

ವಿದ್ಯಾರ್ಥಿಗಳಿಗೆ ತರಬೇತಿ ನೀಡಿ: ವೈಭವ ಕರ್ನಾಟಕ ಜಿಲ್ಲಾಧ್ಯಕ್ಷ ಎಚ್‌. ಸಿ. ಪುಟ್ಟಲಿಂಗಯ್ಯ ಮಾತನಾಡಿ, ಅಳಿವಿನಂಚಿನಲ್ಲಿರುವ ಅಸಂಘಟಿತ ಕಲಾವಿದ ರನ್ನು ಗುರುತಿಸಿ ಅವರಲ್ಲಿರುವ ಮೌಲ್ಯ ಯುತ ಕಲೆಗಳನ್ನು ದಾಖಲೀಕರಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತರ ಬೇತಿ ನೀಡುವ ಕಾರ್ಯವಾಗಬೇಕು ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಎಂ.ಆರ್‌ರವಿಕುಮಾರ್‌, ಸಮಾಜ ಸೇವಕ ಡಿ.ಚಿಕ್ಕಲಿಂಗಯ್ಯ, ರಮೇಶ್‌, ನಾರಾಯಣಸ್ವಾಮಿ, ಪ್ರದೀಪ್‌ ಟ್ರಸ್ಟ್‌ ಅಧ್ಯಕ್ಷಅಂದಾನಯ್ಯ, ಕಾರ್ಯದರ್ಶಿ ಮುಡೇನಹಳ್ಳಿ ಬೈರಾಜು, ಖಜಾಂಚಿ ಗೋಪಿ,ಅರ್ಚಕ ಕೆಂಪರಾಜು, ಟ್ರಸ್ಟ್ ಪದಾಧಿಕಾರಿ ರವಿ, ರಾಜೇಶ್‌, ವೆಂಕಟೇಶ್‌, ಸಿದ್ದರಾಜು, ಲೋಕೇಶ್‌ ಇದ್ದರು.

ರಾಜ್ಯಮಟ್ಟದ ಗಾಯಕ ಪ್ರಶಾಂತ್‌ ಮತ್ತು ತಂಡ ಡೊಳ್ಳು ಕುಣಿತ, ಬಾನಂದೂರು ಕುಮಾರ್‌ ಮತ್ತು ತಂಡತಮಟೆ ವಾದನ, ಚಾಮರಾಜ ಮತ್ತು ತಂಡ ಸೋಮನ ಕುಣಿತ, ಪೂಜಾ ಕುಣಿತ,ವೀರಗಾಸೆ, ಬಸವನ ಮೆರವಣಿಗೆ,ಗಾಯಕ ವೆಂಕಟಾಚಲ, ನಗೆಮಳೆರಾಜ ಸಿ ಚಂದ್ರಾಜು, ನಾಗೇಶ್‌, ಶ್ರಿನಿವಾಸ್‌ ಚಿಕ್ಕ ಮುತ್ತಯ್ಯ ಸಂಗಡಿಗರಿಂದ ಜಾನಪದ ಗಾಯನ ನಡೆಸಿಕೊಟ್ಟರು.

10 ಲಕ ಅನುದಾನ ಮೀಸಲಿಡಿ :

ಕನಕಪುರ: ಪ್ರಸಕ್ತ ಸಾಲಿನ ನಗರಸಭೆ ಬಜೆಟ್‌ನಲ್ಲಿ ತಾಲೂಕುಪತ್ರಕರ್ತರ ಕ್ಷೇಮಾಭಿವೃದ್ಧಿಗೆ 10 ಲಕ್ಷ ರೂ.ಮೀಸಲಿರಸಬೇಕು ಎಂದು ತಾಲೂಕು ಪತ್ರಕರ್ತರು ನಗರಸಭೆ ಅಧ್ಯಕ್ಷ ಮಕ್ಬೂಲ್‌ ಪಾಷಾ ಅವರಿಗೆ ಮನವಿ ಸಲ್ಲಿಸಿದರು.

ಹಿರಿಯ ಪರ್ತಕರ್ತ ಶಿವಲಿಂಗಯ್ಯ ಮಾತನಾಡಿ, ಸಮಾಜದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗದ ವರದಿಗಾರರಿಗೆ ಸರ್ಕಾರದಿಂದ ಯಾವುದೇ ಭದ್ರತೆ ಇಲ್ಲ. ಸಮಾಜದ ಏಳಿಗೆಗಾಗಿ ದುಡಿಯುವ ಪತ್ರಕರ್ತರಿಗೆ ಅನಾರೋಗ್ಯ, ಅಪಘಾತ, ವೈದ್ಯಕೀಯ ವೆಚ್ಚಕ್ಕಾಗಿ 10 ಲಕ್ಷ ರೂ.ಮೀಸಲಿಡುವಂತೆ ಮನವಿ ಮಾಡಿದರು. ಕಾ.ಪ್ರಕಾಶ್‌, ಟಿ.ಸಿ. ವೆಂಕಟೇಶ, ಮನು, ಗಿರೀಶ್‌, ರಾಜು, ರಾಘವೇಂದ್ರ, ಜಯರಾಮು, ಸ್ಟುಡಿಯೋ ಚಂದ್ರು ಇದ್ದರು.

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.