ಕೋವಿಡ್ 19 ಎಫೆಕ್ಟ್: 2021ನೇ ಸಾಲಿನಲ್ಲಿ ಇಪಿಎಫ್ ಬಡ್ಡಿದರ ಇಳಿಕೆ ಸಾಧ್ಯತೆ?

ಕೇಂದ್ರೀಯ ಮಂಡಳಿ ಟ್ರಸ್ಟಿಗಳು ಗುರುವಾರ(ಮಾರ್ಚ್ 04) ಸಭೆ ಸೇರಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ

Team Udayavani, Mar 3, 2021, 3:21 PM IST

ಕೋವಿಡ್ 19 ಎಫೆಕ್ಟ್: 2021ನೇ ಸಾಲಿನಲ್ಲಿ ಇಪಿಎಫ್ ಬಡ್ಡಿದರ ಇಳಿಕೆ ಸಾಧ್ಯತೆ?

ನವದೆಹಲಿ: ಹೊಸ ಬೆಳವಣಿಗೆಯಲ್ಲಿ 2021ನೇ ಸಾಲಿನಲ್ಲಿ ನೌಕರರ ಭವಿಷ್ಯ ನಿಧಿ(ಇಪಿಎಫ್)ಯ ಬಡ್ಡಿದರ ಮತ್ತೆ ಇಳಿಕೆಯಾಗುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ವಿಚಿತ್ರ: ಶಿರಾದಲ್ಲಿ ಈ ಹುಳ ಕೂಡಾ ಒಂದು ಆಹಾರ, ಪುರಾಣಕ್ಕೂ ಇದಕ್ಕೂ ಏನು ಸಂಬಂಧ?

ಈಗಾಗಲೇ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್ ಪಿಜಿ ದರ ಏರಿಕೆಯಾಗುತ್ತಲೇ ಇದೆ. ಇದೀಗ ಉದ್ಯೋಗಿಗಳ ಭವಿಷ್ಯ ನಿಧಿಯ ಬಡ್ಡಿದರ ಕೂಡಾ ಇಳಿಕೆಯಾಗುವ ಸಾಧ್ಯತೆ ಇದ್ದು, ಒಂದು ವೇಳೆ ಇದು ಜಾರಿಗೊಂಡರೆ ಸುಮಾರು 6 ಕೋಟಿಗೂ ಅಧಿಕ ಸಂಬಳ ಪಡೆಯುವ ವರ್ಗಕ್ಕೆ ದೊಡ್ಡ ಹೊಡೆತ ಬೀಳಲಿದೆ ಎಂದು ವರದಿ ತಿಳಿಸಿದೆ.

ಕೋವಿಡ್ ಹಿನ್ನೆಲೆಯಲ್ಲಿ ಇಪಿಎಫ್ ಖಾತೆದಾರರು ಕಳೆದ ವರ್ಷದ ಬಡ್ಡಿದರವನ್ನು ಪಡೆದಿಲ್ಲ, ಇದೀಗ ಬಡ್ಡಿದರ ಇಳಿಕೆಯಾದರೆ ಮತ್ತಷ್ಟು ನಷ್ಟವಾಗಲಿದೆ ಎಂಬುದು ನೌಕರರ ಆತಂಕವಾಗಿದೆ ಎಂದು ವರದಿ ವಿವರಿಸಿದೆ.

ಮೂಲಗಳ ಪ್ರಕಾರ, ಕೋವಿಡ್ ಸಂದರ್ಭದಲ್ಲಿ ಬಹುಸಂಖ್ಯೆಯ ಜನರು ಇಪಿಎಫ್ ಹಣ ತೆಗೆದಿದ್ದು, ಇದರಿಂದ ಭವಿಷ್ಯ ನಿಧಿಯ ಸಂಗ್ರಹ ಗಣನೀಯವಾಗಿ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ನೌಕರರ ಭವಿಷ್ಯ ನಿಧಿ ಇಲಾಖೆ(ಇಪಿಎಫ್ ಒ) ಇಪಿಎಫ್ ನ ಬಡ್ಡಿದರ ಕಡಿತಗೊಳಿಸಲು ನಿರ್ಧರಿಸಿದೆ ಎಂದು ವರದಿ ತಿಳಿಸಿದೆ.

ಇಪಿಎಫ್ ನ ಬಡ್ಡಿದರ ಇಳಿಕೆಗೆ ಸಂಬಂಧಿಸಿದಂತೆ ಇಪಿಎಫ್ ಒ ಕೇಂದ್ರೀಯ ಮಂಡಳಿ ಟ್ರಸ್ಟಿಗಳು ಗುರುವಾರ(ಮಾರ್ಚ್ 04) ಸಭೆ ಸೇರಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ.

2020ನೇ ಸಾಲಿನಲ್ಲಿ ನೌಕರರ ಭವಿಷ್ಯ ನಿಧಿ ಇಲಾಖೆ ಆದಾಯಕ್ಕೆ ದೊಡ್ಡ ಹೊಡೆತ ಬಿದ್ದಿರುವುದಾಗಿ ತಿಳಿಸಿದೆ. ಆದರೆ ಬಡ್ಡಿದರಕ್ಕೆ ಸಂಬಂಧಿಸಿದಂತೆ ಇಪಿಎಫ್ ಒ ಟ್ರಸ್ಟಿ ಕೆಇ ರಘುನಾಥನ್ ಯಾವುದೇ ಮಾಹಿತಿ ನೀಡಿಲ್ಲ ಎಂದು ಜೀ ನ್ಯೂಸ್ ವರದಿ ಮಾಡಿದೆ.

ಟಾಪ್ ನ್ಯೂಸ್

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.