ಬಾಕಿ ಅರ್ಜಿ ವಿಲೇವಾರಿಗೆ ತಾಕೀತು

ಸಮನ್ವಯ ಸಮಿತಿ ರಚನೆಗೆ ಸರ್ಕಾರ ಸೂಚನೆ­ಕಚೇರಿಗಳಿಗೆ ಭೇಟಿ ನೀಡಿ

Team Udayavani, Mar 3, 2021, 6:33 PM IST

DC Balakrishna

ಚಿತ್ರದುರ್ಗ: ಸಕಾಲ ಯೋಜನೆಯಡಿ ಫೆಬ್ರವರಿ ತಿಂಗಳ ಅಂತ್ಯಕ್ಕೆ ಬಾಕಿ ಉಳಿದಿರುವ 3990 ಅರ್ಜಿಗಳನ್ನು ಇನ್ನೆರಡು ದಿನಗಳಲ್ಲಿ ವಿಲೇವಾರಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ ಅ ಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಸಕಾಲ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಕಾಲಮಿತಿಯಲ್ಲಿ ಸೇವೆ ಒದಗಿಸಲು ಸಕಾಲ ಸೇವೆಗಳ ಅಧಿ ನಿಯಮ ಜಾರಿಯಾಗಿದೆ. ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಸಕಾಲ ಅರ್ಜಿ ಶೀಘ್ರ ವಿಲೇವಾರಿಗೆ ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಸಕಾಲ ಯೋಜನೆ 2011ರಲ್ಲಿ ಜಾರಿಗೆ ಬಂದಿದ್ದು, ಈ ಯೋಜನೆಯಡಿ ನಾಗರಿಕರಿಗೆ ಒದಗಿಸಲಾಗುತ್ತಿರುವ ಸೇವೆಗಳ ಅರ್ಜಿಗಳನ್ನು ನಿಗದಿತ ಸಮಯದಲ್ಲಿ ಸಂಬಂಧಪಟ್ಟ ಇಲಾಖೆಗಳು ವಿಲೇವಾರಿ ಮಾಡುವುದರ ಮೂಲಕ ನಾಗರಿಕರಿಗೆ ಸೇವೆ ಒದಗಿಸಬೇಕು ಎಂದರು.

ಸಕಾಲ ಯೋಜನೆಯನ್ನು ಪರಿಣಾಮಕಾರಿ ಆಗಿ ಅನುಷ್ಠಾನಗೊಳಿಸಲು ಜಿಲ್ಲೆಯಲ್ಲಿ ಸಮನ್ವಯ ಸಮಿತಿ ರಚನೆಗೆ ಸರ್ಕಾರ ಸೂಚನೆ ನೀಡಿದೆ. ಈ ಸಮಿತಿಯಲ್ಲಿ ಅಪರ ಜಿಲ್ಲಾ ಧಿಕಾರಿಗಳು ಅಧ್ಯಕ್ಷರಾಗಿದ್ದು, ವಿವಿಧ ಇಲಾಖೆಯ ಗ್ರೂಪ್‌ ಎ ವೃಂದದ ಅ ಧಿಕಾರಿಗಳು ಸದಸ್ಯರಾಗಿರುತ್ತಾರೆ. ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಸಂಚಾಲಕರಾಗಿರುತ್ತಾರೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿಗಳು ಪ್ರತಿ ಸೋಮವಾರ ತಮ್ಮ ಹಂತದಲ್ಲಿ ಅಧಿಕಾರಿಗಳ ಸಭೆ ಕರೆದು, ಇ-ಮೇಲ್‌ ಮೂಲಕ ಸಕಾಲ ಮಿಷನ್‌ಗೆ ವರದಿ ಕಳುಹಿಸಬೇಕು. ಪರಿಶೀಲನಾ ತಂಡವು ಪ್ರತಿ ಶನಿವಾರ ತಮ್ಮ ವ್ಯಾಪ್ತಿಯ ವಿವಿಧ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ, ತಪಾಸಣೆ ನಡೆಸಬೇಕು ಎಂದರು.

ಇಲಾಖಾವಾರು ಬಾಕಿ ಉಳಿದಿರುವ ಅರ್ಜಿಗಳು: ಕೆಎಸ್‌ಆರ್‌ಟಿಸಿ ನಿಗಮದಲ್ಲಿ ಒಟ್ಟು 2421 ಅರ್ಜಿಗಳು, ಕಾರ್ಮಿಕ ಇಲಾಖೆಯಲ್ಲಿ ಒಟ್ಟು 1054, ಕಂದಾಯ ಇಲಾಖೆಯಲ್ಲಿ 241, ಸಮಾಜ ಕಲ್ಯಾಣ ಇಲಾಖೆಯಲ್ಲಿ 124, ಬೆಸ್ಕಾಂನಲ್ಲಿ 46, ಸಾರಿಗೆ ಇಲಾಖೆಯಲ್ಲಿ 33, ನಗರಸಭೆಗಳಲ್ಲಿ 13 ಅರ್ಜಿ, ಆರೋಗ್ಯ ಇಲಾಖೆಯಲ್ಲಿ ಒಟ್ಟು 10 ಅರ್ಜಿಗಳು ಬಾಕಿ ಉಳಿದಿವೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಒಟ್ಟು 10 ಅರ್ಜಿಗಳಿದ್ದು, ಚಿತ್ರದುರ್ಗದಲ್ಲಿ 09, ಹೊಳಲ್ಕೆರೆಯಲ್ಲಿ 01 ಅರ್ಜಿ ಬಾಕಿ ಇದೆ.

ಪಟ್ಟಣ ಪಂಚಾಯತ್‌ನಲ್ಲಿ ಒಟ್ಟು 09 ಅರ್ಜಿಗಳು ಮೊಳಕಾಲ್ಮೂರು ತಾಲೂಕಿನಲ್ಲಿ ಬಾಕಿ ಉಳಿದಿವೆ. ಪರಿಶಿಷ್ಟ ಪಂಗಡ ಅಭಿವೃದ್ಧಿ ಇಲಾಖೆಯಲ್ಲಿ 05 ಅರ್ಜಿಗಳು ಬಾಕಿಯಿದ್ದು, ಚಿತ್ರದುರ್ಗದಲ್ಲಿ 03, ಹಿರಿಯೂರು 01, ಹೊಸದುರ್ಗ 01 ಅರ್ಜಿ ಬಾಕಿ ಇದೆ. ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ ಒಟ್ಟು 4 ಅರ್ಜಿಗಳು ಚಿತ್ರದುರ್ಗದಲ್ಲಿ ಬಾಕಿ ಇವೆ. ವಿಕಲಚೇತನ ಮತ್ತು ಹಿರಿಯ ನಾಗರಿಕ ಇಲಾಖೆಯಲ್ಲಿ ಒಟ್ಟು 2 ಅರ್ಜಿಗಳು ಚಿತ್ರದುರ್ಗದಲ್ಲಿ ಬಾಕಿ ಇವೆ. ಕೃಷಿ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಭೂಮಾಪನ ಇಲಾಖೆಯಲ್ಲಿ ತಲಾ ಒಂದು ಅರ್ಜಿ ಬಾಕು ಉಳಿದಿವೆ. ಸಕಾಲ ಯೋಜನೆಯಡಿ ಶೇ. 7.68ರಷ್ಟು ಅರ್ಜಿಗಳು ತಿರಸ್ಕೃತಗೊಂಡಿವೆ. ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.