ಎರಡು ತಿಂಗಳಲ್ಲಿ ಬಿಡುಗಡೆಯಾಯ್ತು 30 ಸಿನಿಮಾ!


Team Udayavani, Mar 4, 2021, 10:04 AM IST

sandalwood movies released in february 2021

ಎರಡು ತಿಂಗಳು ಕಳೆದೇ ಹೋಗಿದೆ. ಈ ಎರಡು ತಿಂಗಳಲ್ಲಿ ನಿಧಾನವಾಗಿ ಕನ್ನಡ ಚಿತ್ರರಂಗ ಕೂಡಾ ಸಹಜ ಸ್ಥಿತಿಗೆ ಮರಳಿದೆ. ಈ ವರ್ಷ ಕನ್ನಡ ಚಿತ್ರರಂಗಕ್ಕೆ ದೊಡ್ಡ ಮಟ್ಟದಲ್ಲಿ ಅಭಿಮಾನಿಗಳನ್ನು ಕರೆಸಿದ ಖ್ಯಾತಿ “ಪೊಗರು’ ಚಿತ್ರಕ್ಕೆ ಸಲ್ಲುತ್ತದೆ. ಎಲ್ಲಾ ಓಕೆ, ಈ ಎರಡು ತಿಂಗಳಲ್ಲಿ ಎಷ್ಟು ಸಿನಿಮಾಗಳು ತೆರೆಕಂಡಿರಬಹುದು ಎಂಬ ಕುತೂಹಲ ಸಹಜ. ಏಕೆಂದರೆ ಈಗಷ್ಟೇ ಚೇತರಿಕೆಯ ಹಾದಿಯಲ್ಲಿರುವ ಚಿತ್ರರಂಗದಲ್ಲಿ ಯಾರೆಲ್ಲಾ ಸಿನಿಮಾ ಬಿಡುಗಡೆ ಮಾಡುವ ಧೈರ್ಯ ಮಾಡಿದ್ದಾರೆಂಬುದು ಕೂಡಾ ಮುಖ್ಯವಾಗುತ್ತದೆ.

ಜನವರಿ ಹಾಗೂ ಫೆಬ್ರವರಿಯಲ್ಲಿ ಬಿಡುಗಡೆಯಾದ ಸಿನಿಮಾಗಳನ್ನು ಲೆಕ್ಕ ಹಾಕಿ ಹೇಳ್ಳೋದಾದರೆ 30 ಸಿನಿಮಾಗಳು. ಹೌದು, ಇಲ್ಲಿವರೆಗೆ ಈ ವರ್ಷ ಬಿಡುಗಡೆಯಾಗಿರೋದು 30 ಸಿನಿಮಾಗಳು. ಜನವರಿಯಲ್ಲಿ 12 ಹಾಗೂ ಫೆಬ್ರವರಿಯಲ್ಲಿ 18 ಸಿನಿಮಾಗಳು ತೆರೆಕಂಡಿವೆ.

ಇಲ್ಲಿ ಗಮನಿಸಬೇಕಾದ ಒಂದು ಅಂಶವೆಂದರೆ ಜನವರಿಗಿಂತ ಫೆಬ್ರವರಿಯಲ್ಲಿ ಹೆಚ್ಚು ಸಿನಿಮಾಗಳು ಬಿಡುಗಡೆಯಾಗಿವೆ. ಇದು ಚಿತ್ರರಂಗ ಚೇತರಿಕೆಯ ಹಾದಿಯಲ್ಲಿರೋದನ್ನು ತೋರಿಸುತ್ತದೆ.

ಇದನ್ನೂ ಓದಿ:ರಾಜಕೀಯ ನಿವೃತ್ತಿ ಘೋಷಿಸಿದ ಶಶಿಕಲಾ ನಟರಾಜನ್ : ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್

ಆದರೆ, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಇದು ಕಡಿಮೆಯೇ. ಕಳೆದ ಆರಂಭದ ಎರಡು ತಿಂಗಳಲ್ಲಿ (ಜನವರಿ-ಫೆಬ್ರವರಿ) ಬರೋಬ್ಬರಿ 51 ಸಿನಿಮಾಗಳು ತೆರೆಕಂಡಿದ್ದವು. ಈ ವರ್ಷ ಅದರ ದುಪ್ಪಟ್ಟಾಗುವ ನಿರೀಕ್ಷೆ ಇತ್ತು. ಆದರೆ, ಕೊರೊನಾದಿಂದಾಗಿ ಸಿನಿಮಾಗಳು ತಮ್ಮ ಬಿಡುಗಡೆ ಯನ್ನು ಮುಂದಕ್ಕೆ ಹಾಕಿವೆ. ಇದು ಒಂದು ಕಾರಣವಾದರೆ ಸ್ಟಾರ್‌ ಸಿನಿಮಾಗಳು ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿ ದ್ದರಿಂದ ಒಂದಷ್ಟು ಹೊಸಬರ ಸಿನಿಮಾಗಳು ಬಿಡುಗಡೆಯ ಲೆಕ್ಕಾಚಾರದಲ್ಲೇ ತೊಡಗಿವೆ.

ಈ ವಾರ ಮೂರು

ಕಳೆದ ವಾರ ಬರೋಬ್ಬರಿ ಎಂಟು ಚಿತ್ರಗಳು ತೆರಕಂಡಿದ್ದವು. ಆದರೆ, ಈ ವಾರ ಕೇವಲ ಮೂರು ಚಿತ್ರಗಳಷ್ಟೇ ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿವೆ. ರಿಷಭ್‌ ಶೆಟ್ಟಿ ಅಭಿನಯದ “ಹೀರೋ’ ಜೊತೆಗೆ ಹೊಸಬರ “ರಕ್ತ ಗುಲಾಬಿ’ ಹಾಗೂ “ಧೀರಂ’ ಚಿತ್ರಗಳು ಬಿಡುಗಡೆಯಾಗುತ್ತಿವೆ. ಮುಂದಿನ ವಾರ ಮತ್ತೆ ಬಿಡುಗಡೆಯಲ್ಲಿ ಕುಸಿತ ಕಾಣಲಿದೆ. ಅದಕ್ಕೆ ಕಾರಣ “ರಾಬರ್ಟ್‌’. ದರ್ಶನ್‌ ಅವರ “ರಾಬರ್ಟ್‌’ ಚಿತ್ರ ತೆರೆ ಕಾಣುತ್ತಿದ್ದು, ಆ ಚಿತ್ರದ ಮುಂದೆ ಬೇರೆ ಯಾವ ಚಿತ್ರಗಳು ಬಿಡುಗಡೆಯಾಗುತ್ತಿಲ್ಲ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.