ಸಕ್ರೆಬೈಲಿಗೆ ತೆರಳಿದ ಕನೇನಿ
Team Udayavani, Mar 4, 2021, 7:24 PM IST
ಚಿತ್ರದುರ್ಗ: ನಗರದ ಮುರುಘ ರಾಜೇಂದ್ರ ಬೃಹನ್ಮಠದ 25 ವರ್ಷದ ಹೆಣ್ಣಾನೆ (ಕನೇನಿ)ಯನ್ನು ಸರ್ಕಾರದ ಅನುಮತಿಯೊಂದಿಗೆ ಸಂತಾನೋತ್ಪತ್ತಿಗಾಗಿ 3 ರಿಂದ 4 ತಿಂಗಳ ಅವಧಿಗೆ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ಕಳುಹಿಸಿಕೊಡಲಾಯಿತು.
ಡಾ| ಶಿವಮೂರ್ತಿ ಮುರುಘಾ ಶರಣರು ಆನೆಗೆ ಬಾಳೆಹಣ್ಣು, ಬೆಲ್ಲ, ಕಬ್ಬನ್ನು ತಿನ್ನಿಸುವುದರ ಮೂಲಕ ಸಂಭ್ರಮದಿಂದ ಬೀಳ್ಕೊಟ್ಟರು. ಸಹಾಯಕ ಅರಣ್ಯಾ ಧಿಕಾರಿ ಮಂಜುನಾಥ್, ಶಿವಮೊಗ್ಗ ವನ್ಯಜೀವಿ ವಿಭಾಗದ ಡಾ. ವಿನಯ್, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಕೃಷ್ಣಪ್ಪ, ಡಾ. ಪ್ರಸನ್ನಕುಮಾರ್, ಡಾ. ಕುಮಾರ್, ಡಾ. ತಿಪ್ಪೇಸ್ವಾಮಿ, ಎಸ್. ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಪಟೇಲ್ ಶಿವಕುಮಾರ್ ಹಾಗು ಭಕ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ