ನಾಳೆ ತುಮಕೂರು ವಿವಿ 14ನೇ ಘಟಿಕೋತ್ಸವ

ಸಮಾಜ ಸೇವೆಗೆ ಐ. ಎಸ್‌. ಪ್ರಸಾದ್‌ ಅವರಿಗೆ ತುಮಕೂರು ವಿವಿ ಗೌರವ ಡಾಕ್ಟರೇಟ್‌ ಪ್ರದಾನ

Team Udayavani, Mar 4, 2021, 9:36 PM IST

Tumkuru V V

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ 14ನೇ ಘಟಿಕೋತ್ಸವ ಸಮಾರಂಭ ವಿವಿಯ ಡಾ. ಶ್ರೀಶಿವಕುಮಾರಮಹಾಸ್ವಾಮೀಜಿ ಸಭಾಂಗಣದಲ್ಲಿ ಮಾ.5 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು, ಈಬಾರಿಯ ಘಟಿಕೋತ್ಸವದಲ್ಲಿ ಒಟ್ಟು 9853ಅಭ್ಯರ್ಥಿಗಳು ಪದವಿ ಸ್ವೀಕರಿಸಲು ಅರ್ಹರಾಗಿದ್ದಾರೆಎಂದು ವಿವಿ ಕುಲಪತಿ ಡಾ. ಸಿದ್ದೇಗೌಡ ತಿಳಿಸಿದರು.

ನಗರದಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಟ್ಯ,ಸಮಾಜ ಸೇವೆ ಹಾಗೂ ಇತಿಹಾಸ ವಿಭಾಗದಲ್ಲಿಸಾಧನೆಗೈದಿರುವ ಮೂರು ಅಭ್ಯರ್ಥಿಗಳಿಗೆ ಡಿ.ಲಿಟ್‌ಪದವಿ, 145 ಅಭ್ಯರ್ಥಿಗಳಿಗೆ ಪಿಹೆಚ್‌ಡಿ ಪದವಿ,1,716 ಅಭ್ಯರ್ಥಿಗಳಿಗೆ ಸ್ನಾತಕೋತ್ತರ ಪದವಿ ಹಾಗೂ7,992 ಅಭ್ಯರ್ಥಿಗಳಿಗೆ ಸ್ನಾತಕ ಪದವಿ ಪ್ರದಾನಮಾಡಲಾಗುವುದು ಎಂದರು.ವಿಶ್ವವಿದ್ಯಾಲಯವು ಎಲ್ಲ ಸ್ನಾತಕೋತ್ತರಪದವಿಗಳಿಗೆ ತಲಾ 5 ರ್‍ಯಾಂಕ್‌ಗಳನ್ನು, ಸೆಮಿಸ್ಟರ್‌ಪದ್ಧತಿಗಳಿಗೆ ತಲಾ 10 ರ್‍ಯಾಂಕ್‌, ಬಿಎಫ್ಎ 1 ರ್‍ಯಾಂಕ್‌,ಬಿ.ವೊಕ್‌-3, ಬಿಸಿಎಗೆ 5 ಹಾಗೂ ಬಿಎ ಇಂಟಿಗ್ರೇಟೆಡ್‌ಕನ್ನಡ ಪಂಡಿತ್‌ಗೆ 2 ರ್‍ಯಾಂಕ್‌ ಘೋಷಿಸಲಾಗಿದೆ. ಒಟ್ಟು73 ವಿದ್ಯಾರ್ಥಿಗಳಿಗೆ 92 ಚಿನ್ನದ ಪದಕಗಳು ಹಾಗೂ 6ನಗದು ಬಹುಮಾನಗಳನ್ನು ಈ ಬಾರಿಯಘಟಿಕೋತ್ಸವದಲ್ಲಿ ವಿವಿಯು ಪ್ರದಾನ ಮಾಡಲಿದೆ ಎಂದರು.

ಮಾ. 5 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ14ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಿವಿ ಕುಲಾಧಿಪತಿಗಳೂ ಆಗಿರುವರಾಜ್ಯಪಾಲರಾದ ವಜುಭಾಯಿರೂಢಾಬಾಯಿವಾಲಾ ವಹಿಸುವರು. ಡಿಸಿಎಂ ಹಾಗೂ ವಿವಿಸಮಕುಲಾಧಿಪತಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ್ನಾರಾಯಣ ಉಪಸ್ಥಿತರಿರುವರು.

ರಾಜಸ್ಥಾನ ಕೇಂದ್ರೀಯ ವಿವಿ ಕುಲಾಧಿಪತಿಗಳಾದ ಡಾ.ಕೃಷ್ಣಸ್ವಾಮಿ, ಕಸ್ತೂರಿರಂಗನ್‌ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡುವರು. ತುಮಕೂರು ವಿವಿ ಕುಲಪತಿ ಡಾ.ಸಿದ್ಧೇಗೌಡ ಅವರು ವಿಶ್ವವಿದ್ಯಾಲಯದ ವಾರ್ಷಿಕವರದಿ ಮಂಡಿಸುವರು ಎಂದು ತಿಳಿಸಿದರು.ಈ ಬಾರಿಯ ಗೌರವ ಡಾಕ್ಟರೇಟ್‌ ಪದವಿಗಾಗಿ 17ಮಂದಿ ಅರ್ಜಿ ಸಲ್ಲಿಸಿದ್ದು, ಈ ಪೈಕಿ 5 ಜನರನ್ನು ವಿವಿಸಿಂಡಿಕೇಟ್‌ ಸಮಿತಿ ಆಯ್ಕೆ ಮಾಡಿ ಅನುಮೋದನೆಗಾಗಿರಾಜ್ಯಪಾಲರಿಗೆ ಕಳುಹಿಸಿದೆ ಎಂದರು.

ಟಾಪ್ ನ್ಯೂಸ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.