ಭಾರತಕ್ಕೆ ಓಡಿ ಬಂದ ಮ್ಯಾನ್ಮಾರ್‌ ಪೊಲೀಸ್‌


Team Udayavani, Mar 5, 2021, 6:50 AM IST

ಭಾರತಕ್ಕೆ ಓಡಿ ಬಂದ ಮ್ಯಾನ್ಮಾರ್‌ ಪೊಲೀಸ್‌

ನೇಪಿಟಾವ್‌ (ಮ್ಯಾನ್ಮಾರ್‌): ಗಮನಾರ್ಹ ಬೆಳವಣಿಗೆಯೊಂದರಲ್ಲಿ ಮ್ಯಾನ್ಮಾರ್‌ನ 19 ಪೊಲೀಸರು, ತಮ್ಮ ದೇಶದ ಗಡಿ ದಾಟಿ ಭಾರತಕ್ಕೆ ಆಗಮಿಸಿದ್ದಾರೆ. ಮ್ಯಾನ್ಮಾರ್‌ನೊಂದಿಗೆ ಅಷ್ಟು ಬಿಗಿಯಾದ ಗಡಿ ಬೇಲಿ ಹೊಂದಿರದ ಮಿಜೋರಾಂ ರಾಜ್ಯದ ಚಂಪಾಯ್‌ ಹಾಗೂ ಸೆರ್ಚಿಪ್‌ ಎಂಬ ಪ್ರಾಂತ್ಯಗಳಿಂದ ಭಾರತದೊಳಕ್ಕೆ ಆಗಮಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಲ್ಲಿ ನಡೆಯುತ್ತಿರುವ ದಂಗೆಗಳನ್ನು ನಿರ್ದಯವಾಗಿ ಹತ್ತಿಕ್ಕುವಂತೆ ಮ್ಯಾನ್ಮಾರ್‌ ಸೇನೆ ತಮಗೆ ನೀಡಿರುವ ಆದೇಶವನ್ನು ಪಾಲಿಸಲಾಗದ ಅಸಹಾಯಕತೆಯಿಂದಾಗಿ ಅವರು ಭಾರತಕ್ಕೆ ಓಡಿಬಂದಿದ್ದು, ಸದ್ಯದಲ್ಲೇ ತಮ್ಮನ್ನು ನಿರಾಶ್ರಿತರೆಂದು ಪರಿಗಣಿಸಬೇಕೆಂದು ಭಾರತವನ್ನು ಕೋರಲು ನಿರ್ಧರಿಸಿರುವುದಾಗಿ ಹೆಸರನ್ನು ಹೇಳಲು ಇಚ್ಛಿಸದ ಆ ಗುಂಪಿಗೆ ಸೇರಿದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತೂಂದೆಡೆ, ಮ್ಯಾನ್ಮಾರ್‌ನಲ್ಲಿ ಸೇನೆಯ ವಿರುದ್ಧ ನಡೆಯುತ್ತಿರುವ ದಂಗೆಗಳು ಮತ್ತಷ್ಟು ಪ್ರಕೋಪಕ್ಕೆ ಹೋಗಿವೆ. ಬುಧವಾರದಂದು ಸೇನೆ, ದಂಗೆಕೋರರ ಮೇಲೆ ಗುಂಡಿನ ದಾಳಿ ನಡೆಸಿತ್ತು. ಪ್ರಾಥಮಿಕ ವರದಿಗಳಲ್ಲಿ ಆ ದಾಳಿಯಲ್ಲಿ 10 ಜನರು ಸಾವಿಗೀಡಾಗಿದ್ದಾರೆಂದು ಹೇಳಲಾಗಿತ್ತು. ಆದರೆ  ಶುಕ್ರವಾರ ಬಂದ ವರದಿಗಳಲ್ಲಿ ಸೇನೆಯ ಗುಂಡಿನ ದಾಳಿಗೆ 38 ಜನರು ಸಾವಿಗೀಡಾಗಿರುವುದಾಗಿ ಉಲ್ಲೇಖವಾಗಿದೆ.

ಟಾಪ್ ನ್ಯೂಸ್

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!

Revanna 2

SIT ಅಧಿಕಾರಿಗಳಿಗೆ ತಲೆನೋವಾದ ಎಚ್‌.ಡಿ.ರೇವಣ್ಣ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!

Revanna 2

SIT ಅಧಿಕಾರಿಗಳಿಗೆ ತಲೆನೋವಾದ ಎಚ್‌.ಡಿ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.