ಸಿಡಿ ಪ್ರಕರಣ : ರಮೇಶ್ ಜಾರಕಿಹೊಳಿ ದೈವಭಕ್ತರು ಎಂದ ಮಹೇಶ್ ಕುಮಟಳ್ಳಿ
ರಮೇಶ್ ಜಾರಕಿಹೊಳಿ ಸಚಿವ ಸ್ಥಾನವನ್ನ ಬಾಲಚಂದ್ರಗೆ ಕೊಡುವುದು ಸೂಕ್ತ
Team Udayavani, Mar 5, 2021, 2:08 PM IST
ಬೆಂಗಳೂರು : ರಮೇಶ್ ಜಾರಕಿಹೊಳಿ ದೈವ ಭಕ್ತರು, ಆದ್ರೆ ಯಾಕೆ ಹೀಗೆ ಆಗಿದೆ ಗೊತ್ತಾಗ್ತಿಲ್ಲ ಎಂದು ಶಾಸಕ ಮಹೇಶ್ ಕುಮಟಳ್ಳಿ ಹೇಳಿಕೆ ನೀಡಿದ್ದಾರೆ.
ವಿಡಿಯೋದಲ್ಲಿನ ದೃಶ್ಯಾವಳಿಗಳನ್ನ ನೋಡಿದ್ರೆ ಎಲ್ಲೂ ಬಲತ್ಕಾರದ ರೀತಿ ಗೊತ್ತಾಗ್ತಿಲ್ಲ. ಇದು ಪ್ರೀ ಪ್ಲಾನ್ ಅನ್ನೋದು ಗೊತ್ತಾಗ್ತಿದೆ. ಸಿಡಿ ಫೇಕ್ ಆಗಿರಲಿ ಅಥವಾ ಅವರಿಬ್ಬರು ಪ್ರಬುದ್ಧರಿದ್ದು ನಡೆದಿದ್ದೇ ಇರಲಿ, ಅದು ಸ್ವಯಂ ಪ್ರೇರಣೆ ಅನ್ನೋದನ್ನ ನಾವೂ ಗಮನಿಸಿದ್ದೇವೆ. ಹೀಗಾಗಿ ಇದು ಹನಿಟ್ರ್ಯಾಪ್ ಎಂದು ಹೇಳಿದ್ದಾರೆ.
ಇನ್ನು ರಮೇಶ್ ಜಾರಕಿಹೊಳಿಯಿಂದ ತೆರವಾದ ಸಚಿವ ಸ್ಥಾನದ ಭರ್ತಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಮಹೇಶ್, ರಮೇಶ್ ಜಾರಕಿಹೊಳಿಯವರಿಂದ ತೆರವಾದ ಸ್ಥಾನವನ್ನ ಅವರ ಕುಟುಂಬಸ್ಥರಿಗೆ ಕೊಡಬೇಕು, ಬೇರೆ ಯಾರು ಕೂಡ ಕೇಳುವುದು ಸೂಕ್ತ ಅಲ್ಲ, ಬಾಲಚಂದ್ರ ಜಾರಕಿಹೊಳಿಗೆ ನೀಡುವುದು ಸೂಕ್ತ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ