ಬಸ್ ಚಾಲಕನ ಮೇಲೆ ಹಲ್ಲೆ ಯತ್ನ: ದೂರು ದಾಖಲು
Team Udayavani, Mar 5, 2021, 4:04 PM IST
ಕೆಎಸ್ ಆರ್ ಟಿಸಿ ಬಸ್ ಚಾಲಕ ರಾಜು ಗಜಕೋಶ ಮೇಲೆ ಹಲ್ಲೆ ಪ್ರಯತ್ನ
ಮಂಗಳೂರು : ಪುತ್ತೂರು ಡಿಪೋದ ಕೆಎಸ್ ಆರ್ ಟಿಸಿ ಬಸ್ ಚಾಲಕ ರಾಜು ಗಜಕೋಶ ಇಂದು (05-03-2021) ಪುತ್ತೂರಿನಿಂದ ಮಂಗಳೂರು ಕಡೆ ಪ್ರಯಾಣ ಮಾಡುವಾಗ ಅವರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಯತ್ನ ನಡೆದಿದೆ.
ರಸ್ತೆಯಲ್ಲಿ ಡಿಯೋ ಸ್ಕೂಟರ್ ಸವಾರ ಅಡ್ಡಾದಿಡ್ಡಿಯಾಗಿ ಗಾಡಿ ಚಲಾಯಿಸಿದ್ದು, ಇದನ್ನು ಪ್ರಶ್ನೆ ಮಾಡಿದ ಬಸ್ ಚಾಲಕನ ಮೇಲೆ ಬೈಕ್ ಸವಾರ ಸೋಹಿಫ್ (19) ಹಲ್ಲೆ ಪ್ರಯತ್ನ ಮಾಡಿರುವ ಘಟನೆ ನಡೆದಿದೆ.
ಸ್ಕೂಟರ್ ನಿಂದ ಇಳಿದು ಬಂದ ಸೋಹಿಫ್ ಬಸ್ ಚಾಲಕ ರಾಜು ಗಜಕೋಶರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ ಕೊಲೆ ಪ್ರಯತ್ನ ನಡೆಸಿದ್ದಾನೆ. ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಕಲಂ 341, 504, 506, 353, 307ರ ಅಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ