ಹೆಸರು ಬದಲಾವಣೆಯೊಂದಿಗೆ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆಯಾ ರೆಡ್ ಮಿ K ಸರಣಿ


Team Udayavani, Mar 5, 2021, 6:21 PM IST

Redmi K40 Pro, Redmi K40 May Launch in India as Mi 11X Pro and Mi 11X

ನವದೆಹಲಿ: ದಿನಕ್ಕೊಂದರಂತೆ ಹೊಸ ಹೊಸ ಸೌಲಭ್ಯದ ಮೊಬೈಲ್ ಪೋನ್ ಗಳೊಂದಿಗೆ ಮಾರುಕಟ್ಟೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ರೆಡ್ ಮೀ, ತನ್ನ K ಸರಣಿಯ ರೆಡ್ ಮಿ K 40 ಮತ್ತು ರೆಡ್ ಮಿ K 40 ಪ್ರೊ ಎಂಬ ಹೊಸ ಸ್ಮಾರ್ಟ್ ಪೋನ್ ಗಳನ್ನು ಬಿಡುಗಡೆ ಮಾಡಿದೆ.

ಸದ್ಯ ಚೀನಾದ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಈ ಸ್ಮಾರ್ಟ್ ಫೋನ್, ವಿಶ್ವ ಮಾರುಕಟ್ಟೆಗೆ ಯಾವಾಗ  ಬಿಡುಗಡೆಗೊಳ್ಳಲಿದೆ ಎಂಬುವುದರ ಕುರಿತಾಗಿ ಸರಿಯಾದ ಮಾಹಿತಿಯನ್ನು ಸಂಸ್ಥೆ ಈ ವರೆಗೂ ತಿಳಿಸಿಲ್ಲ. ಆದರೆ ಮೂಲಗಳ ಪ್ರಕಾರ ಈ ಸ್ಮಾರ್ಟ್ ಪೋನ್ ಭಾರತದಲ್ಲಿ ತನ್ನ ಹೆಸರನ್ನು ಬದಲಾಯಿಸಿಕೊಳ್ಳುವ ಮೂಲಕ  Mi 11 X, ಹಾಗೂ Mi 11 X ಪ್ರೋ ಹೆಸರಿನಲ್ಲಿ ಬಿಡುಗಡೆಗೊಳ್ಳಲಿದೆ ಎನ್ನಲಾಗಿದೆ.

ಇದನ್ನೂ ಓದಿ:ಶೀ‍ಘ್ರದಲ್ಲೇ ಕಡಿಮೆ ದರದ ‘ಜಿಯೋ’ ಲ್ಯಾಪ್ ಟಾಪ್ ಮಾರುಕಟ್ಟೆಗೆ ಲಗ್ಗೆ..!  

ಈ ಹಿಂದೆ ಈ ಮೊಬೈಲ್ ಪೋನ್ ಪೊಕೊ F3 ಎಂಬ ಹೆಸರಿನಲ್ಲಿ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ ಎಂಬ ಸುದ್ದಿಗಳು ಹರಿದಾಡಿದ್ದು, ಈ ನಡುವೆ ಟಿಪ್ಸ್ಟರ್ ಕ್ಯಾಕ್ಪರ್ ಸ್ಕ್ರಜಿಪೆಕ್ ಈ ಕುರಿತಾಗಿ ಮಾಹಿತಿ ನೀಡಿದ್ದು, ಈ ಮೊಬೈಲ್ ಪೋನ್ ಪೊಕೊ ಹೆಸರಿನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವುದಿಲ್ಲ ಬದಲಾಗಿ ಇದು  Mi 11 X ಹೆಸರಿನಲ್ಲಿ ಬಿಡುಗಡೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎಂದಿದ್ದಾರೆ.

ಇದರೊಂದಿಗೆ ಇವರು Mi 11 X ಪ್ರೊ ನ ಹೆಡ್ ಸೆಟ್ ನ ಪೋಟೋ ಒಂದನ್ನು ಹಂಚಿಕೊಂಡಿದ್ದು, ಈ ಮೂಲಕ ಮುಂಬರುವ ದಿನಗಳಲ್ಲಿ Mi 11 X ಹೆಸರಿನಲ್ಲಿ ಸ್ಮಾರ್ಟ್ ಪೋನ್ ಭಾರತೀಯ ಮಾರುಕಟ್ಟೆಗೆ ಪ್ರವೇಶಿಸಲಿದೆ ಎಂದಿದ್ದಾರೆ. ಆದರೆ ಈ ಕುರಿತಾದ ಯಾವುದೇ ಅಧೀಕೃತ ಮಾಹಿತಿಗಳನ್ನು ಸಂಸ್ಥೆ ಇಲ್ಲಿಯವರೆಗೂ ತಿಳಿಸಿಲ್ಲ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.