ಒಕ್ಕಲಿಗರ ಸಂಘಕ್ಕೆ ಮೂರು ತಿಂಗಳಲ್ಲಿ ಚುನಾವಣೆ ನಡೆಸಿ: ಹೈಕೋರ್ಟ್‌ ಆದೇಶ


Team Udayavani, Mar 5, 2021, 9:05 PM IST

ಒಕ್ಕಲಿಗರ ಸಂಘಕ್ಕೆ ಮೂರು ತಿಂಗಳಲ್ಲಿ ಚುನಾವಣೆ ನಡೆಸಿ: ಹೈಕೋರ್ಟ್‌ ಆದೇಶ

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘಕ್ಕೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ. ಶುಕ್ರವಾರ ಆದೇಶ ಮಾಡಿದೆ.

ಸಂಘಕ್ಕೆ ಚುನಾವಣೆ ನಡೆಸಲು ಆದೇಶಿಸುವಂತೆ ಕೋರಿ ಕೃಷ್ಣೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಶುಕ್ರವಾರ ಈ ತೀರ್ಪು ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲರು ವಾದ ಮಂಡಿಸಿ, ಸಂಘದ ಪದಾಧಿಕಾರಿಗಳ ನಡುವೆ ಉಂಟಾದ ಭಿನ್ನಾಭಿಪ್ರಾಯಗಳಿಂದ ಹಿಂದಿನ ಕಾರ್ಯಕಾರಿ ಸಮಿತಿಯನ್ನು ಪದಚ್ಯುತಿಗೊಳಿಸಲಾಗಿತ್ತು. ನಂತರ ಸರ್ಕಾರ, ಸಂಘದ ಕೆಲಸ-ಕಾರ್ಯಗಳ ನಿರ್ವಹಣೆಗೆ ನಿವೃತ್ತ ಐಪಿಎಸ್‌ ಅಧಿಕಾರಿ ಎಂ.ಕೆ. ಶಂಕರಲಿಂಗೇಗೌಡ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿತ್ತು. ಕಾನೂನು ಪ್ರಕಾರ ಆರು ತಿಂಗಳ ನಂತರ ಆಡಳಿತಾಧಿಕಾರಿಯ ಅವಧಿ ಹಾಗೂ ಅಧಿಕಾರ ಪೂರ್ಣಗೊಳ್ಳುತ್ತದೆ.

ಆಡಳಿತಾಧಿಕಾರಿಯ ಅವಧಿ ಪೂರ್ಣಗೊಳ್ಳುವರೆಗೆ ಚುನಾವಣೆ ನಡೆಸಬೇಕಾಗುತ್ತದೆ. ಆದರೆ, ಕಳೆದ ಎರಡೂವರೆ ವರ್ಷದಿಂದಲೂ ಸತತವಾಗಿ ಆಡಳಿತಾಧಿಕಾರಿಯ ಅವಧಿ ವಿಸ್ತರಿಸಿಕೊಂಡು ಬರಲಾಗಿದ್ದು, ಸಂಘಕ್ಕೆ ಚುನಾವಣೆ ನಡೆಸಿರುವುದಿಲ್ಲ ಎಂದರು.

ಇದನ್ನೂ ಓದಿ :ಮಾವಿಗೆ ಬೆಂಕಿ ಸುರಿದ ಇಬ್ಬನಿ !ಇಬ್ಬನಿಗೆ ಕಮರಿದ ಆಲ್ಫೋನ್ಸೋ|

ಈ ವಾದ ಪರಿಗಣಿಸಿದ ನ್ಯಾಯಪೀಠ, ನಿಯಮ ಪ್ರಕಾರ ಆರು ತಿಂಗಳಿಗಿಂತ ಹೆಚ್ಚಿನ ಅವಧಿಗೆ ಆಡಳಿತಾಧಿಕಾರಿಯನ್ನು ವಿಸ್ತರಿಸುವಂತಿಲ್ಲ. ಆದರೆ, ಈ ಪ್ರಕರಣದಲ್ಲಿ ಎರಡೂವರೆ ವರ್ಷಗಳಿಂದಲೂ ಆಡಳಿತಾಧಿಕಾರಿಯ ಅವಧಿ ಹಾಗೂ ಅಧಿಕಾರವನ್ನು ವಿಸ್ತರಿಸಿಕೊಂಡು ಬರಲಾಗುತ್ತಿದೆ. ಆದ್ದರಿಂದ ಸಂಘಕ್ಕೆ ಚುನಾವಣೆ ನಡೆಸುವುದು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಮುಂದಿನ ಮೂರು ತಿಂಗಳಲ್ಲಿ ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.