ಗೂಡು ಕಳೆದುಕೊಂಡ ಪಕ್ಷಿಗಳ ಆರ್ತನಾದ


Team Udayavani, Mar 6, 2021, 5:10 PM IST

ಗೂಡು ಕಳೆದುಕೊಂಡ ಪಕ್ಷಿಗಳ ಆರ್ತನಾದ

ಚಿಕ್ಕನಾಯಕನಹಳ್ಳಿ: ಪಟ್ಟಣದ ಬಿ. ಎಚ್‌ ರಸ್ತೆಯಲ್ಲಿನ ಸಾಲು ಮರಗಳಲ್ಲಿ ಹಲವಾರು ದಶಕಗಳಿಂದ ಸಾವಿರಾರು ಪಕ್ಷಿಗಳು ಗೂಡು ಕಟ್ಟಿಕೊಂಡು ವಾಸಿಸುತ್ತಿದ್ದವು.ರಸ್ತೆ ಅಭಿವೃದ್ಧಿಗಾಗಿ ಮರಗಳಿಗೆ ಕೊಡಲಿ ಪೆಟ್ಟು ಬಿದ್ದಕಾರಣ ಗೂಡು ಕಳೆದುಕೊಂಡ ವಿವಿಧ ಜಾತಿಯ ಪಕ್ಷಿಗಳು ಗಾಸಿಯಾಗಿ ಬಾನಲ್ಲಿಹಾರಡುತ್ತಿದ್ದ ದೃಶ್ಯ ಮನಕಲಕುವಂತಿತ್ತು.

ರಸ್ತೆ ಅಭಿವೃದ್ಧಿಯಾಗಬೇಕು ಎಂದರೆ ರಸ್ತೆಗಳಿಗೆ ಅಡ್ಡವಾಗಿರುವ ಮರಗಳನ್ನು ಕಡಿಯುವುದು ಅನಿವಾರ್ಯ. ಪಟ್ಟಣದಲ್ಲಿ ಹಾದು ಹೋಗುತ್ತಿರುವ 150 ಎ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ನೂರಾರು ಮರಗಳು ಧರೆಗುರುಳಿವೆ. ಶೆಟ್ಟಿಕೆರೆ ಗೇಟ್‌ , ತಾತಯ್ಯನ ಗೋರಿ ಹಾಗೂ ಖಾಸಗಿ ಬಸ್‌ನಿಲ್ದಾಣದ ಬಳಿ ಹಲವಾರು ದಶಕಗಳಿಂದ ಬೆಳೆದು ನಿಂತಿದ್ದ ಅರಳಿ ಹಾಗೂ ಬೇವಿನ ಮರಗಳನ್ನೂ ಕತ್ತರಿಸಲಾಗಿದೆ . ಈ ಮರಗಳಲ್ಲಿವಿವಿಧ ಜಾತಿಯ ನೂರಾರು ಪಕ್ಷಿಗಳು ವಾಸ  ಮಾಡುತ್ತಿದ್ದವು ಈಗ ಅವುಗಳಿಗೆ ರಾತ್ರಿ ಕಳೆಯಲು ಜಾಗವಿಲ್ಲದಾಗಿದೆ.

ಆಹಾರ ಹುಡುಕಿಕೊಂಡು ಬರುವಷ್ಟರಲ್ಲಿ ಗೂಡು ನಾಪತ್ತೆ: ಸೂರ್ಯ ಹುಟ್ಟುವ ಮೊದಲೇ, ಗೂಡು ಬಿಟ್ಟು ತನಗೆ ಹಾಗೂ ತನ್ನ ಮರಿಗಳಿಗೆ ಆಹಾರವನ್ನು ಸಂಗ್ರಹಿಸಿಕೊಂಡು ಬರಲು ಹೋದ ಪಕ್ಷಿಗಳಿಗೆ ಸಂಜೆ ಬಂದು ನೋಡಿದರೆ. ದಶಕಗಳಿಂದ ವಾಸಕ್ಕೆ ಆಸರೆಯಾಗಿದ್ದ ಮರವೇ ಧರೆಗುರುಳಿಬಿದ್ದಿರುವುದನ್ನು ಕಂಡು ದಿಕ್ಕು ತೋಚದೆ ಮರ ಇದ್ದ ಜಾಗದಲ್ಲಿ ನೂರಾರು ಪಕ್ಷಿಗಳುರೆಕ್ಕೆ ಬಡೆದುಕೊಂಡು ಅಸಾಯಕಥೆ ವ್ಯಕ್ತಪಡಿಸಿದವು.

ನಗರ ಸೌಂದರ್ಯಕ್ಕೆ ಮರಗಳು ಅಗತ್ಯ :

ಪಟ್ಟಣಗಳಲ್ಲಿ ನೆರಳು ನೀಡುವ ಮರಗಳನ್ನು ಕಡೆಯುವ ಬದಲು ಅಧುನಿಕತೆಯನ್ನು ಬಳಸಿಕೊಂಡು ಮರಗಳನ್ನು ಉಳಿಸಿಕೊಂಡು ರಸ್ತೆ ಅಭಿವೃದ್ಧಿಗೆ ಪ್ರಯತ್ನ ಪಡಬೇಕಾಗಿದೆ. ಗಿಡ ನೆಟ್ಟ ಕೆಲ ದಿನಗಳಲ್ಲಿ ಮರವಾಗಿ ನೆರಳು ನೀಡುವುದಿಲ್ಲ ಒಂದು ಮರ ಬೆಳೆದು ದೊಡ್ಡದಾಗಲು ಹಲವಾರು ವರ್ಷಗಳೆ ಬೇಕು. ಇದು ಎಲ್ಲಾರಿಗೂ ತಿಳಿದಿರುವ ವಿಷಯ. ರಸ್ತೆಅಗಲಿಕರಣವಾದರೂ ಮರಗಳು ಧರೆಗೆ ಬಿದ್ದ ಜಾಗದಲ್ಲಿ ಮರವನ್ನು ಬೆಳೆಸಿ ಪಟ್ಟಣದ ಸೌಂದರ್ಯವನ್ನು ಅಭಿವೃದ್ಧಿಪಡಿಸಬೇಕು ಎಂಬುವುದು ಸಾರ್ವಜನಿಕರ ಹಾಗೂ ಪರಿಸರ ಪ್ರೇಮಿಗಳ ಮನವಿಯಾಗಿದೆ.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.