ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸೂಚನೆ


Team Udayavani, Mar 6, 2021, 5:15 PM IST

ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸೂಚನೆ

ಹುಳಿಯಾರು: ಹುಳಿಯಾರು ಎಪಿಎಂಸಿಯಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಪಟ್ಟಣದಲ್ಲಿ ಕೆಟ್ಟಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣ ದುರಸ್ತಿ ಮಾಡಿಸುವಂತೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌ ಅವರು ಪಪಂ ಮುಖ್ಯಾಧಿಕಾರಿ ಮಂಜುನಾಥ್‌ ಅವರಿಗೆ ಸೂಚನೆ ನೀಡಿದರು.

ಹುಳಿಯಾರು ಎಪಿಎಂಸಿಯಲ್ಲಿನ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳು ಭೇಟಿ ಸಂದರ್ಭದಲ್ಲಿಹುಳಿಯಾರಿನ ಶುದ್ಧ ಕುಡಿವ ನೀರಿನ ಘಟಕಗಳು ಕೆಟ್ಟು ವರ್ಷಗಳೇ ಕಳೆದಿದ್ದರೂ ದುರಸ್ತಿ ಮಾಡದಪರಿಣಾಮ ಹೆಚ್ಚು ಹಣ ಕೊಟ್ಟು ಖಾಸಗಿಯವರಿಂದನೀರು ಖರೀದಿಸಿ ಕುಡಿಯುವಂತ್ತಾಗಿದೆ ಎಂದು ಸಾರ್ವಜನಿಕರು ದೂರಿದರು.

ಜಿಲ್ಲಾಧಿಕಾರಿಗಳು ತಕ್ಷಣ ಪಪಂ ಮುಖ್ಯಾಧಿಕಾರಿಗಳನ್ನು ಕರೆಸಿ ಕುಡಿವ ನೀರಿನ ಘಟಕ ದುರಸ್ತಿಮಾಡಿಸದೆ ನಿರ್ಲಕ್ಷಿÂಸಿರುವ ಬಗ್ಗೆ ಪ್ರಶ್ನಿಸಿದರು.ಘಟಕಗಳೆಲ್ಲವೂ ಆರ್‌ಡಿಪಿಆರ್‌ ವ್ಯಾಪ್ತಿಯಲ್ಲಿದ್ದು,ನಮಗೆ ಇದೂವರೆವಿಗೂ ಹಸ್ತಾಂತರಿಸಿರುವುದಿಲ್ಲ. ಅವರು ಹಸ್ತಾಂತರಿಸಿದರೆ ದುರಸ್ತಿ ಮಾಡಿಸುವುದಾಗಿತಿಳಿಸಿದರು. ಅಲ್ಲದೆ 70 ಸಾವಿರಕ್ಕೂ ಹೆಚ್ಚು ಹಣ ದುರಸ್ತಿಗೆ ಬೇಕಾಗುತ್ತದೆ ನಮ್ಮಲ್ಲಿ ಕಂದಾಯ ವಸೂಲಿಯಾಗದಿರುವುದರಿಂದ ಅಷ್ಟು ಹಣ ವ್ಯಯಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಾಧಿಕಾರಿಗಳು ಸಮಜಾಯಿಸಿ ನೀಡಿದರು.

ಜಿಲ್ಲಾಧಿಕಾರಿಗಳು ಎಪಿಎಂಸಿಯಿಂದಲೇ ಜಿಪಂಸಿಇಒಗೆ ಕರೇ ಮಾಡಿ ಹುಳಿಯಾರು ಪಪಂ ಆಗಿಮೇಲ್ದರ್ಜೆಗೇರಿದ್ದರೂ ಶುದ್ಧ ನೀರಿನ ಘಟಕಗಳನ್ನುಅವರಿಗೆ ಹಸ್ತಾಂತರಿಸಿಲ್ಲ. ಪರಿಣಾಮ ಶುದ್ಧ ಕುಡಿವನೀರಿಗೆ ನಿವಾಸಿಗಳು ಪರದಾಡುತ್ತಿದ್ದು, ತಕ್ಷಣ ಇಒಅವರಿಗೆ ಹಸ್ತಾಂತರಿಸಲು ಸೂಚಿಸುವಂತೆತಿಳಿಸಿದರು. ಅಲ್ಲದೆ ಮುಖ್ಯಾಧಿಕಾರಿಗಳಿಗೆ ಆರ್‌ಡಿಪಿಆರ್‌ ಅವರು ಹಸ್ತಾಂತರಿಸುವರೆಗೂ ಕಾಯಬೇಡಿ ತಕರಾರು ಮಾಡಬೇಕಿರುವ ನಾನೇಹೇಳುತ್ತಿದ್ದೇನೆ ತಕ್ಷಣ ದುರಸ್ತಿ ಮಾಡಿ ಜನರಿಗೆ ಶುದ್ಧ ನೀರು ಕೊಡಿ ಎಂದರು.

ನಿಮಗೆ ಲಿಖೀತವಾಗಿ ಬೇಕಿದ್ದರೆ ಹೇಳಿ ಇಲ್ಲೇ ಆಡಳಿತಾಧಿಕಾರಿಗಳಾದ ತಹಶೀಲ್ದಾರ್‌ ಸಹ ಇದ್ದುಇಬ್ಬರೂ ಸೇರಿ ನಡಾವಳಿ ಮಾಡಿ ನನಗೊಂದು ಪತ್ರಕೊಡಿ ಈಗಲೇ ದುರಸ್ತಿ ಮಾಡಲು ಸಹಿ ಹಾಕಿಕೊಡುತ್ತೇನೆ. ದುರಸ್ತಿಗೆ ಹಣಕ್ಕೆ ಚಿಂತಿಸಬೇಡಿ ಎಸ್‌ಎಫ್‌ಸಿ ಹಣ ಬಳಕೆ ಮಾಡಿ, ನಾನು ಅಪ್ರೂವಲ್‌ ಕೊಡುತ್ತೇನೆ. ಕುಡಿಯುವ ನೀರು ಕೊಡಲು ಹೀಗೆ ನಿರ್ಲಕ್ಷಿಸಬಾರದು. ಹೇಗಾದರೂ ಸರಿ ಜನರಿಗೆ ನೀರು ಕೊಡುವ ನಿಟ್ಟಿನಲ್ಲಿ ಚಿಂತಿಸಬೇಕು ಎಂದು ಕಿವಿ ಮಾತು ಹೇಳಿದರು.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.