ಕೊನೆಗೂ ತೆರೆದ ಬಂಡಿಮಠ ಕೆಎಸ್‌ಆರ್‌ಟಿಸಿ ಕೌಂಟರ್‌ : ಮೂಲಸೌಕರ್ಯ ಅಳವಡಿಕೆ ತುರ್ತು ಅಗತ್ಯ


Team Udayavani, Mar 7, 2021, 5:30 AM IST

ಕೊನೆಗೂ ತೆರೆದ ಬಂಡಿಮಠ ಕೆಎಸ್‌ಆರ್‌ಟಿಸಿ ಕೌಂಟರ್‌ : ಮೂಲಸೌಕರ್ಯ ಅಳವಡಿಕೆ ತುರ್ತು ಅಗತ್ಯ

ಕಾರ್ಕಳ: ಕೊರೊನಾ ಸಂದರ್ಭ ಬಂದ್‌ ಆಗಿದ್ದ ಕಾರ್ಕಳ ಬಂಡಿಮಠ ಹೊಸ ಬಸ್‌ ನಿಲ್ದಾಣದ ಕೆಎಸ್‌ಆರ್‌ಟಿಸಿ ಕೌಂಟರ್‌ ಕೊನೆಗೂ ಬಾಗಿಲು ತೆರೆದುಕೊಂಡಿದೆ.

ಲಾಕ್‌ಡೌನ್‌ ವೇಳೆ ಇಲ್ಲಿನ ಬಂಡಿಮಠ ಹೊಸ ಬಸ್‌ ನಿಲ್ದಾಣ ಬಳಿ ಪುರಸಭೆ ಕಟ್ಟಡದಲ್ಲಿದ್ದ ಕೆಎಸ್‌ಆರ್‌ಟಿಸಿ ಕಚೇರಿ ಬಂದ್‌ ಆಗಿದ್ದು ಬಳಿಕ ತೆರೆದಿರಲಿಲ್ಲ.

ಪ್ರಯಾಣಿಕರಿಗೆ ಕೌಂಟರ್‌ ಇಲ್ಲದೆ ಆಗುವ ಅನನುಕೂಲಗಳ ಕುರಿತು ಸುದಿನ ವಿಸ್ಕೃತ ವರದಿಯನ್ನು ಇತ್ತೀಚೆಗೆ ಪ್ರಕಟಿಸಿತ್ತು. ಈ ವೇಳೆ ಉಡುಪಿ ಜಿಲ್ಲೆ ವಿಭಾಗದ ಡಿಪೋ ಮ್ಯಾನೇಜರ್‌ ಶೀಘ್ರವೇ ಕೌಂಟರ್‌ ತೆರೆಯುವ ಭರವಸೆಯನ್ನು ನೀಡಿದ್ದರು. ಅದರಂತೆ ಸಂಸ್ಥೆಯ ಟಿಸಿ (ಟ್ರಾಫಿಕ್‌ ಕಂಟ್ರೋಲರ್‌) ಸಿಬಂದಿ ಕರ್ತವ್ಯಕ್ಕೆ ನಿಯೋಜಿತರಾಗಿದ್ದಾರೆ.

ಮೂಲಸೌಕರ್ಯ ಇಲ್ಲ
ಕಚೇರಿಗೆ ಬೇಕಾದ ಮೂಲಸೌಕರ್ಯ ಜೋಡಿಸಿಲ್ಲ. ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಕನಿಷ್ಠ ಫ್ಯಾನಿನ ವ್ಯವಸ್ಥೆಯೂ ಇಲ್ಲ. ರಾತ್ರಿ ತಂಗುವ ನಿರ್ವಾಹಕರಿಗೆ ಪರ್ಯಾಯ ವ್ಯವಸ್ಥೆ ಇಲ್ಲ. ಕಿಟಿಕಿ, ಬಾಗಿಲುಗಳನ್ನು ತೆರೆದೇ ಮಲಗಬೇಕಿದೆ. ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿದ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ವಿಶ್ರಾಂತಿ ಪಡೆಯಲು ಕೂಡ ಸರಿಯಾದ ವ್ಯವಸ್ಥೆಗಳಿಲ್ಲ.
ಇಪ್ಪತ್ತೈದು ಮಂದಿ ಕುಳಿತುಕೊಳ್ಳುವಷ್ಟೆ ವ್ಯವಸ್ಥೆಯಿದೆ. ಅಗಲ ಕಿರಿದಾದ ಸಣ್ಣ ಕೊಠಡಿಯಾಗಿದ್ದು, ಅದರಲ್ಲಿ ಸಾಕಷ್ಟು ಆಸನ ವ್ಯವಸ್ಥೆಗಳಿಲ್ಲ.

ರಾತ್ರಿಯೂ ತೆರೆದಿದ್ದರೆ ಉತ್ತಮ
ಕೌಂಟರ್‌ ಇಲ್ಲದೆ ಇದ್ದುದರಿಂದ ಪಕ್ಕದಲ್ಲಿ ಅವರಿವರ ಜತೆ ಕೇಳುವ ಸ್ಥಿತಿ ಇತ್ತು. ಈಗ ಸದ್ಯಕ್ಕೆ ಕೌಂಟರ್‌ ತೆರೆದಿರುವುದರಿಂದ ತುಸು ಅನುಕೂಲವಾಗಿದೆ. ರಾತ್ರಿ ಹೊತ್ತು ಕೂಡ ತೆರೆದಿದ್ದಲ್ಲಿ ಇನ್ನೂ ಅನುಕೂಲವಾಗುತ್ತಿತ್ತು.
-ಗಾಯತ್ರಿ , ಖಾಸಗಿ ಸಂಸ್ಥೆ ಉದ್ಯೋಗಿ

ಟಾಪ್ ನ್ಯೂಸ್

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.