100 ತಿಂಗಳಾದ್ರೂ ಹೋರಾಟ ನಿಲ್ಲಬಾರದು : ರೈತ ಪ್ರತಿಭಟನೆಯಲ್ಲಿ ಪ್ರಿಯಾಂಕಾ ಕರೆ
ರೈತ ಪ್ರತಿಭಟನೆಯಲ್ಲಿ ಪ್ರಿಯಾಂಕಾ
Team Udayavani, Mar 7, 2021, 5:42 PM IST
ಮೀರತ್ : 100 ದಿನವಾಗಲಿ, 100 ವಾರಗಳಾಗಲಿ, 100 ತಿಂಗಳುಗಳೇ ಆಗಲಿ, ಕೇಂದ್ರ ಸರ್ಕಾರ ತಮ್ಮ ನಿಲುವನ್ನು ಬದಲಾಯಿಸುವ ತನ ಹೋರಾಟ ಮುಂದುವರೆಸೋಣ ಎಂದು ಕಾಂಗ್ರೆಸ್ ಮುಖ್ಯಸ್ಥೆ ಪ್ರಿಯಾಂಕಾ ಗಾಂಧಿ ವಾದ್ರಾ ಕರೆ ಕೊಟ್ಟಿದ್ದಾರೆ.
ದೇಶದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆ 100ನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಮೀರತ್ ಕಿಸಾನ್ ಮಹಾಪಂಚಾಯತ್ ನಲ್ಲಿ ಮಾತನಾಡಿರುವ ಪ್ರಿಯಾಂಕಾ ಗಾಂಧಿ, ನಾವು ನಮ್ಮ ಭರವಸೆಗಳನ್ನು ಕಳೆದುಕೊಳ್ಳ ಬಾರದು ಎಂದು ಪ್ರತಿಭಟನಾಕಾರಿಗೆ ಹುರಿದುಂಬಿಸಿದ್ದಾರೆ.
ಮೀರತ್ ಗೆ ಪ್ರಿಯಾಂಕಾ ಗಾಂಧಿ ಆಗಮಿಸುತ್ತಿದ್ದಂತೆ ಅಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಪ್ರಿಯಾಂಕಾರನ್ನು ಸ್ವಾಗತಿಸಿ ಅವರಿಗೆ ಭಗವತ್ ಗೀತೆನ್ನು ನೀಡಿದ್ದಾರೆ. ನಂತ್ರ ಕಾಂಗ್ರೆಸ್ ಮುಖಂಡರ ಜೊತೆ ಟ್ರಾಕ್ಟರ್ ಚಾಲನೆ ಮಾಡಿ ಗಮನ ಸೆಳೆದರು.
ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ರೈತರು ದೆಹಲಿ ಗಡಿಗಳಲ್ಲಿ ನಡೆಸುತ್ತಿರುವ ಪ್ರತಿಭಟನೆಯು ಶನಿವಾರ 100ನೇ ದಿನಕ್ಕೆ ಕಾಲಿಟ್ಟಿದೆ. ಈ ದಿನವನ್ನು ಪ್ರತಿಭಟನೆನಿರತ ರೈತರು ಕರಾಳ ದಿನವನ್ನಾಗಿ ಆಚರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ