ಬಂಜಾರಾ ಸಮಾಜದಿಂದ “ಸಂಸ್ಕೃತಿ’ ಪೋಷಣೆ  

­ಸಂಶೋಧನಾ ಕಾರ್ಯ ಕಷ್ಟದ ಕೆಲಸ: ಮುರುಘಾ ಶ್ರೀ­"ಸಿಂಧು ಗೋರ್‌ ಬಂಜಾರಾ' ಗ್ರಂಥ ಬಿಡುಗಡೆ

Team Udayavani, Mar 7, 2021, 7:03 PM IST

Banjara cultural

ಚಿತ್ರದುರ್ಗ: ಬಂಜಾರಾ ಸಂಸ್ಕೃತಿಯ ಜತೆಗೆ ಸಾಗುವ ಸಮುದಾಯವಾಗಿದೆ ಎಂದು ಡಾ| ಶ್ರೀ ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸಾಹಿತಿ ಕೆ.ಮಂಜುನಾಥ್‌ ನಾಯಕ್‌ ಅವರ ಸಂಶೋತ “ಸಿಂಧು  ಗೋರ್‌ ಬಂಜಾರಾ’ ಸಂಶೋಧನಾ ಗ್ರಂಥ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಬಂಜಾರಾ ಸಮುದಾಯದ ಉಡುಗೆ ಜಾನಪದ ಶೈಲಿಯ ವಿಶೇಷ ವಿನ್ಯಾಸದಿಂದ ಕೂಡಿದೆ. ಅದಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ವಾಸ ಮಾಡುವ ಸ್ಥಳ ಸಾಂಸ್ಕೃತಿಕ ಪರಿಸರವಾಗಿರುತ್ತದೆ. ಭಾರತ ಸಂಸ್ಕೃತಿಗಳ ದೇಶ. ಹಲವಾರು ಜಾತಿ, ಸಾವಿರಾರು ಜನಾಂಗಗಳಿಗೆ ಉಗಮಸ್ಥಾನವಾಗಿದೆ. ಸಾಂಸ್ಕೃತಿಕ ಪರಿಸರ ಇರುವ ಕಾರಣ ಹಿಂದೂಸ್ಥಾನ ಸಾಂಸ್ಕೃತಿಕ ಸ್ಥಾನವಾಗಿದೆ ಎಂದು ಬಣ್ಣಿಸಿದರು.

ಸಂಶೋಧಕರು ಒಂದು ರೀತಿ ಅಜ್ಞಾತವಾಸಿಗಳು ಆಗಿದ್ದಾರೆ. ಸಂಶೋಧನೆ ವೇಳೆ ದೇಶದ ವಿವಿಧ ರಾಜ್ಯಗಳಿಗೆ ಪ್ರಯಾಣ ಬೆಳೆಸಬೇಕಾದ ಸಂದರ್ಭ ಎದುರಾಗುತ್ತದೆ. ಸಂಶೋಧನಾ ಕಾರ್ಯ ಕಷ್ಟದ ಕೆಲಸವಾಗಿದೆ. ಏನೇ ಎದುರಾದರೂ ಧೈರ್ಯ, ಸ್ಥೆ çರ್ಯದಿಂದ ಸಾಗುವ ಇವರ ಕಾರ್ಯ ಮೆಚ್ಚಿಕೊಳ್ಳುವಂಥದ್ದು ಎಂದರು. ಸಂಶೋಧನಾ ಗ್ರಂಥ “ಸಿಂಧು ಗೋರ್‌ ಬಂಜಾರಾ’ ಕೃತಿಯು ಎರಡು ಭಾಗಗಳನ್ನು ಒಳಗೊಂಡಿದೆ. ಮೊದಲ ಭಾಗದಲ್ಲಿ ಜನರ ಸಂಸ್ಕೃತಿ ಬೆಳೆದು ಬಂದ ಹಾದಿಗೆ ಒತ್ತು ನೀಡಲಾಗಿದೆ. ಬಂಜಾರರ ಮೂಲ ಸಿಂಧೂ ನದಿಯ ಕಣಿವೆಯಲ್ಲಿದೆ ಎಂಬುದನ್ನು ಉಲ್ಲೇಖೀಸಲಾಗಿದೆ ಎಂದರು.

ಸಂಶೋಧಕರಾದ ಬಿ. ರಾಜಶೇಖರಪ್ಪ ಮಾತನಾಡಿ, ಸಾಹಿತಿ ಕೆ. ಮಂಜುನಾಥ್‌ ನಾಯಕ್‌ ಅವರ ಕೃತಿ ಓದುಗರನ್ನು ಉತ್ತಮ ರೀತಿಯಲ್ಲಿ ಓದಿಸಿಕೊಂಡು ಹೋಗುತ್ತದೆ. ಅಪರೂಪದ ಹಿನ್ನೆಲೆಯಲ್ಲಿ ಈ ಸಮುದಾಯವನ್ನು ಚಿತ್ರಣದ ಮೂಲಕ ವಿಶೇಷವಾಗಿ ಕಟ್ಟಿಕೊಡುವಲ್ಲಿ ಸಫಲರಾಗಿದ್ದಾರೆ ಎಂದು ಹೇಳಿದರು.

ಸೇವಾಲಾಲ್‌, ಭೀಮಾನಾಯಕ್‌ ಸಮುದಾಯದ ಸಾಂಸ್ಕೃತಿಕ ವೀರರಾಗಿದ್ದಾರೆ. ಇವರ ದೇವರ ಆರಾಧನೆಯೂ ವಿಶಿಷ್ಟವಾಗಿದೆ. ಪ್ರಾಚೀನ ಸಾಂಸ್ಕೃತಿಕ ಹಿನ್ನೆಲೆಯುಳ್ಳ ಜನಾಂಗ ಬಂಜಾರಾ. ಬಂಜಾರಾದ ಸಂಸ್ಕೃತಿಯು ಕೃತಿಯಲ್ಲಿ ಅಡಕವಾಗಿದೆ. ಉತ್ತರ ಮತ್ತು ದಕ್ಷಿಣ ಭಾರತದಲ್ಲಿ ಗೋ ಸಂರಕ್ಷಣೆ ಮಾಡುತ್ತಾ ಕಷ್ಟ ಪಟ್ಟು ವೃತ್ತಿ ಜೀವನ ಸಾಗಿಸುವ ಕುರಿತು ಕೃತಿಯಲ್ಲಿ ದಾಖಲಿಸಿದ್ದಾರೆ. ನಿಜಕ್ಕೂ ವಿಶೇಷ ಸಂಶೋಧನಾ ಕೃತಿ ಎಂದು ಬಣ್ಣಿಸಿದರು.

ಕೃತಿಕಾರ ಸಾಹಿತಿ ಕೆ. ಮಂಜುನಾಥ್‌ ನಾಯಕ್‌ ಮಾತನಾಡಿ, ಬಂಜಾರಾ ಜನಾಂಗದ ಸ್ಥಿತಿಗತಿ, ಸಂಸ್ಕಾರ, ಸಂಸ್ಕೃತಿ ಹಾಗೂ ಅವರ ವಿಭಿನ್ನ ನೆಲೆಯನ್ನು ಕುರಿತು ಹಿರಿಯರಿಂದ ಮಾಹಿತಿ ಪಡೆದು ಬಹಳಷ್ಟು ಶ್ರಮವಹಿಸಿ ಸಂಶೋಧನಾ ಗ್ರಂಥ ಹೊರತರಲಾಗಿದೆ ಎಂದು ಹೇಳಿದರು.

ಚಳ್ಳಕೆರೆಯ ಮಕ್ಕಳ ತಜ್ಞ ಡಾ| ಚಂದ್ರನಾಯ್ಕ ಮಾತನಾಡಿ, ಬಂಜಾರಾ ಜನಾಂಗಕ್ಕೆ ಲಿಪಿ ಇಲ್ಲ. ಹಾಗಾಗಿ ಸ್ವತಃ ನಾವೇ ಜನಾಂಗದ ಪರಂಪರೆ, ಇತಿಹಾಸ, ಹಿನ್ನೆಲೆ, ಸಂಸ್ಕೃತಿಯ ಕುರಿತು ದಾಖಲಿಸುವ ಅಗತ್ಯವಿದೆ. ಪುರಾತನ ಪರಂಪರೆ ಹೊಂದಿರುವ ಲಂಬಾಣಿ ಜನಾಂಗದ ವೈಶಿಷ್ಟತೆ ಕುರಿತು ಇನ್ನೂ ಅನೇಕ ಗ್ರಂಥಗಳು ಹೊರಬರಲಿ ಎಂದು ಆಶಿಸಿದರು.

ಕುರುಡಿಹಳ್ಳಿ ಶಿವಸಾಧು ಮಹಾರಾಜ್‌, ಬಂಜಾರಾ ಗುರುಪೀಠದ ನಂದಾಮಸಂದ್‌ ಸೇವಾಲಾಲ್‌ ಸ್ವಾಮೀಜಿ, ಬಂಜಾರಾ ಗುರುಪಿಠದ ಕಾರ್ಯಾಧ್ಯಕ್ಷ ಬಿ.ರಾಜಾನಾಯ್ಕ, ಇಂಗಳದಾಳ್‌ ಗ್ರಾಪಂ ಅಧ್ಯಕ್ಷ ಯು. ವೆಂಕಟೇಶ್‌ ನಾಯ್ಕ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.